ಕೌದಿ (ದಟ್ಟ)

ನಮ್ಮ ಸುತ್ತಮುತ್ತಲಿನ ಸರ್ವೇಸಾಧಾರಣ ವಸ್ತುವೂ ಸಹಾ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿ ಹೇಗೆ ನಮ್ಮ ಜೀವನದ ಶೈಲಿಯನ್ನು ಹೇಗೆ ಬದಲಿಸಿ ಬಿಡುತ್ತದೆ ಎನ್ನುವುದಕ್ಕೆ ಈ ಕೌದಿಯೇ ಸಾಕ್ಷಿ. ಈ ಕೌದಿ ಅಥವಾ ದಟ್ಟ ಎಂದರೆ ಏನು? ಅದು ಯಾರ ಬದುಕಿನಲ್ಲಿ ಹೇಗೆ? ಯಾವ ರೀತಿಯ ಬದಲಾವಣೇಯನ್ನು ತಂದಿತು ಎನ್ನುವ ಕುತೂಹಲಕ್ಕೆ ಇದೋ ಇಲ್ಲಿದೆ ಉತ್ತರ.… Read More ಕೌದಿ (ದಟ್ಟ)

ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮಿಗಳು

ನಮ್ಮ ಸನಾತನ ಧರ್ಮದಲ್ಲಿ ಮಾತೃದೇವೋಭವ, ಪಿತೃದೇವೋಭವದ ನಂತರದ ಸ್ಥಾನವನ್ನು ಆಚಾರ್ಯ ದೇವೋಭವ ಎಂದು ಗುರುಗಳಿಗೆ  ಮೀಸಲಾಗಿಟ್ಟಿದ್ದೇವೆ.  ಜನ್ಮ ನೀಡಿದವರು  ತಂದೆ-ತಾಯಿಯರಾದರೇ, ಪ್ರತಿಯೊಬ್ಬರಿಗೂ ವಿದ್ಯಾ ಬುದ್ಧಿಯನ್ನು ಕಲಿಸಿ ಅವರನ್ನು ತಿದ್ದಿ ತೀಡೀ ಸಮಾಜದಲ್ಲಿ ಇಬ್ಬ ಸಭ್ಯ ನಾಗರೀಕರನ್ನಾಗಿ ಮಾಡಿಸುವವರೇ ಗುರುಗಳು ಎಂದರೂ ತಪ್ಪಾಗದು. ಹಾಗಾಗಿ ನಮ್ಮ ಸನಾತನ ಧರ್ಮದಲ್ಲಿ ಗುರುಪರಂಪರೆ ಅತ್ಯಂತ ಮಹತ್ವಪೂರ್ಣ ಪಾತ್ರವನ್ನು ವಹಿಸುತ್ತದೆ. ನಮ್ಮ ಕಾಲಮಟ್ಟದ ಅಂತಹ ಅನೇಕ ಗುರುಗಳಲ್ಲಿ  ಕರ್ನಾಟಕದ ಅತ್ಯಂತ ಪ್ರಸಿದ್ದ ಧಾರ್ಮಿಕ ಕೇಂದ್ರವಾದ ಸಿದ್ದಗಂಗಾ ಮಠದ ಸ್ವಾಮಿಗಳಾಗಿದ್ದ ಭಾರತೀಯ ಆಧ್ಯಾತ್ಮಿಕ ಚಿಂತಕರೂ,… Read More ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮಿಗಳು