ಭಾರತದಲ್ಲಿ ಕಲ್ಮಾ ಕಲಿಯುವುದು ಖಡ್ಡಾಯವೇ?

ಪೆಹಲ್ಗಾಂನಲ್ಲಿ ಕಲ್ಮಾ ಹೇಳು ಎನ್ನುತ್ತಲೇ, ಪ್ಯಾಂಟ್ ಬಿಚ್ಚಿ ಧರ್ಮ ನೋಡಿ 26 ಅಮಾಯಕರನ್ನು ಕೊಂದು ಹಾಕಿದ ಘಟನೆ ಮಾಯುವ ಮುನ್ನವೇ, ಕಲ್ಮಾ ಹೇಳಲಿಲ್ಲಾ ಎಂದು ಮುಂಬೈನ ಮೀರಾ ರೋಡಿನಲ್ಲಿ ರಾತ್ರಿ ಪಾಳಿಯ ಕರ್ತವ್ಯದಲ್ಲಿದ್ದ ಕಾವಲುಗಾರರ ಮೇಲೆ ಝೈಬ್ ಝುಬೇರ್ ಅನ್ಸಾರಿ ಎಂಬ ಸುಶೀಕ್ಷಿತ ಮತಾಂಧ ಚಾಕುವಿನಿಂದ ಇರಿದ ಪ್ರಕರಣದ ಕರಾಳ ಕಥೆ-ವ್ಯಥೆ ಇದೋ ನಿಮಗಾಗಿ… Read More ಭಾರತದಲ್ಲಿ ಕಲ್ಮಾ ಕಲಿಯುವುದು ಖಡ್ಡಾಯವೇ?

ವಿಧಾನಸಭಾಧ್ಯಕ್ಷರು ಪಕ್ಷಾತೀತ ಮತ್ತು ಜಾತ್ಯಾತೀತರಾಗಿ ಇರಬೇಕು ಅಲ್ಲವೇ?

ವಿಧಾನಸಭಾಧ್ಯಕ್ಷರಾಗಿ ಆಯ್ಕೆ ಆದ ಕೂಡಲೇ, ತಮ್ಮ ಮಾತೃ ಪಕ್ಷಕ್ಕೆ ರಾಜೀನಾಮೆ ನೀಡಿ ಪಕ್ಷಾತೀತರಾಗಿ ಇಡೀ ವಿಧಾನಸಭೆಯನ್ನು ನಡೆಸುಕೊಂಡು ಹೋಗಬೇಕಾದ ಜವಾಬ್ಧಾರಿಯನ್ನು ಮರೆತು, ವಿರೋಧ ಪಕ್ಷಗಳ ಧನಿಯನ್ನಡಗಿಸಿ ಪದೇ ಪದೇ ತಮ್ಮ ಮಾತೃಪಕ್ಷದ ಬೆಂಬಲಕ್ಕೆ ಮುಂದಾಗುವ ಮೂಲಕ ಸಭಾಧ್ಯಕ್ಷರಾಗಿ ಸಂಪೂರ್ಣ ವಿಫಲರಾಗಿರುವ ಯು.ಟಿ. ಖಾದರ್ ತಮ್ಮ ಸ್ಥಾನಕ್ಕೆ ಈ ಕೂಡಲೇ ರಾಜೀನಾಮೆ ನೀಡುವುದು ಉತ್ತಮ ಅಲ್ವೇ?
Read More ವಿಧಾನಸಭಾಧ್ಯಕ್ಷರು ಪಕ್ಷಾತೀತ ಮತ್ತು ಜಾತ್ಯಾತೀತರಾಗಿ ಇರಬೇಕು ಅಲ್ಲವೇ?

ಮಗು ಕುಂ.. ಜಿಗುಟೋದು ಇವ್ರೇ.. ಕಡೆಗೆ ತೊಟ್ಟಿಲು ಆಡಿಸುವವರೂ ಇವರೇ!!

ಸಾರ್ವಜನಿಕವಾಗಿ ಹಿಂದೂ ಮುಸಲ್ಮಾನರು ಭಾಯ್ ಭಾಯ್, ಎಲ್ಲರೂ ಸೇರಿ ಗಣೇಶ ಹಬ್ಬವನ್ನು ಆಚರಿಸೋಣ ಅಂತ ಹೇಳ್ತಾನೇ, ಸದ್ದಿಲ್ಲದೇ ದೆಹಲಿಗೆ ಹೋಗಿ ಸುಪ್ರೀಂ ಕೋರ್ಟಿನಿಂದ ಬೆಂಗಳೂರಿನ ಚಾಮರಾಜ ಪೇಟೆಯ ಮೈದಾನದಲ್ಲಿ ಗಣೇಶ ಹಬ್ಬ ಆಚರಿಸುವುದನ್ನು ತಡೆದ, ಸಿದ್ದರಾಮಯ್ಯ ಮತ್ತು ಝಮೀರ್ ಅವರ ಜಾತ್ಯಾತೀತತೆಯ ಅಸಲೀ ಮುಖ ಇದೋ ನಿಮಗಾಗಿ… Read More ಮಗು ಕುಂ.. ಜಿಗುಟೋದು ಇವ್ರೇ.. ಕಡೆಗೆ ತೊಟ್ಟಿಲು ಆಡಿಸುವವರೂ ಇವರೇ!!