ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಹ್ಯಾಟ್ರಿಕ್ ಸಾಧ್ಯವೇ?

ಸತತ ಹತ್ತು ವರ್ಷಗಳ ಆಡಳಿತ ವಿರೋಧಿ ಅಲೆ, ಅಯೋಧ್ಯೆ ರಾಮ ಮಂದಿರದ ಹುಂಡಿ ಕಳ್ಳತನ ವಿಚಾರ, ಕಳೆದ ಲೋಕಸಭಾ ಚುನಾವಣೆಯಲ್ಲಿನ ಕಳಪೆ ಪ್ರದರ್ಶನ, ಇಂಡಿ ಕೂಟದ ಒಗ್ಗಟ್ಟು, ಇವೆಲ್ಲದರ ನಡುವೆ 2027ರ ಉತ್ತರ ಪ್ರದೇಶದ ಚುನಾವಣೆಯಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಹ್ಯಾಟ್ರಿಕ್ ಸಾಧಿಸಬಲ್ಲದೇ? ಕುರಿತಾದ ವಸ್ತುನಿಷ್ಠ ಚುನಾವಣಾ ವಿಮರ್ಶೆ ಇದೋ ನಿಮಗಾಗಿ… Read More ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಹ್ಯಾಟ್ರಿಕ್ ಸಾಧ್ಯವೇ?

ವಿದ್ಯಾರ್ಥಿ ಸಂಘಟನೆಗಳ ಚುನಾವಣೆ

80ರ ದಶಕದಲ್ಲಿ ಆರ್.ಸಿ.ಕಾಲೇಜಿನ ವಿದ್ಯಾರ್ಥಿ ನಾಯಕ ದಿವಾಕರ್ ಹೆಗಡೆ ಕೊಲೆಯಾಗಿದ್ದಕ್ಕಾಗಿ, ವಿದ್ಯಾರ್ಥಿಗಳ ಶೈಕ್ಷಣಿಕ ಶಿಸ್ತನ್ನು ಕಾಪಾಡುವ ಸಲುವಾಗಿ, ಅಂದಿನ ಕಾಂಗ್ರೇಸ್ ಸರ್ಕಾರವೇ ನಿರ್ಭಂಧಿಸಿದ್ದ ವಿದ್ಯಾರ್ಥಿ ಸಂಘಟನೆಗಳ ಚುನಾವಣೆಯನ್ನು, ಝೆನ್ ಜೀಗಳನ್ನು ಪ್ರಚೋದಿಸುವ ಅಧಿಕಾರಕ್ಕೆ ಬರಲು ಹವಣಿಸಿರುವ ರಾಹುಲ್ ಗಾಂಧಿಯ ಆಣತಿಯ ಮೇರೆಗೆ ಮತ್ತೆ ನಡೆಸಲು ಮುಂದಾಗಿರುವ ಸಿದ್ದರಾಮಯ್ಯನವರ ಸರ್ಕಾರದ ಆಘಾತಕಾರಿ ಕಥೆ-ವ್ಯಥೆ ಇದೋ ನಿಮಗಾಗಿ… Read More ವಿದ್ಯಾರ್ಥಿ ಸಂಘಟನೆಗಳ ಚುನಾವಣೆ