ಕೃಷ್ಣರಾಜ ಮಾರುಕಟ್ಟೆ (ಕೆ.ಆರ್. ಮಾರುಕಟ್ಟೆ)

ಸುಮಾರು 100 ವರ್ಷಗಳ ಇತಿಹಾಸವಿರುವ, ಏಷ್ಯಾದ ಅತಿ ದೊಡ್ಡ ಸಗಟು ಹೂವಿನ ಮಾರುಕಟ್ಟೆಗಳಲ್ಲಿ ಒಂದಾದ ಮೊದಲಿಗೆ ಕಲ್ಯಾಣಿ, ಯುದ್ದ ಭೂಮಿ, ಸಂತೆ ಕಟ್ಟೆ, ಅಂತಿಮವಾಗಿ ಮಾರುಕಟ್ಟೆಯಾಗಿದ್ದಲ್ಲದೇ ಇನ್ನೂ ಹತ್ತು ಹಲವಾರು ಹೊಸತನದ ರೋಚಕ ಇತಿಹಾಸವನ್ನು ಹೊಂದಿರುವ ಕೃಷ್ಣರಾಜ ಮಾರುಕಟ್ಟೆಯ ಬಗ್ಗೆ ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಕೃಷ್ಣರಾಜ ಮಾರುಕಟ್ಟೆ (ಕೆ.ಆರ್. ಮಾರುಕಟ್ಟೆ)

ಟಿಪ್ಪು ನಿಜ ಕನಸುಗಳು

ಟಿಪ್ಪು ಸುಲ್ತಾನ್ ಎಂದರೆ ವೀರಾಧಿ ವೀರ. ಈ ದೇಶದ ಸ್ವಾತ್ರಂತ್ರ್ಯಕ್ಕಾಗಿ ಬ್ರಿಟೀಷರ ವಿರುದ್ಧ ಹೋರಾಡಿದ ಮೈಸೂರಿನ ಹುಲಿ ಎಂದೇ ತಿಳಿದಿದ್ದ ನಮಗೆ ಟಿಪ್ಪುವಿನ ನಿಜವಾದ ರೂಪವನ್ನು ರಂಗಾಯಣದ ನಿರ್ದೇಶಕರಾದ ಅಡ್ಡಂಡ್ಡ ಕಾರ್ಯಪ್ಪನವರು ಎಳೆ ಎಳೆಯಾಗಿ ಬಿಡಿಸಿಟ್ಟಿರುವ ನಾಟಕದ ಅದ್ಭುತ ರಸಕ್ಷಣಗಳು ಇದೋ ನಿಮಗಾಗಿ… Read More ಟಿಪ್ಪು ನಿಜ ಕನಸುಗಳು