ಕನ್ನಂಬಾಡಿ ಅಣೆಕಟ್ಟೆಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನನೇ?

ಕರ್ನಾಟಕ ಮತ್ತು ತಮಿಳುನಾಡಿನ ಲಕ್ಷಾಂತರ ಎಕರೆ ಕೃ‌ಷಿ ಭೂಮಿಗೆ ಮತ್ತು ಬೆಂಗಳೂರಿಗೆ ಕುಡಿಯುವ ನೀರನ್ನು ಒದಗಿಸುವ ಕರ್ನಾಟಕದ ಜೀವನದಿ ಕಾವೇರಿಗೆ ಅಡ್ಡಲಾಗಿ ನಿರ್ಮಿಸಿರುವ ಕನ್ನಂಬಾಡಿ ಅಣೆಕಟ್ಟೆಯ ನಿಜವಾದ ರೂವಾರಿಯ ಕುರಿತಾಗಿ ಅನೇಕರು ಎತ್ತಿರುವ ಅಪಸವ್ಯಕ್ಕೆ ಇದೋ ಇಲ್ಲಿದೆ ನೈಜ ಉತ್ತರ.… Read More ಕನ್ನಂಬಾಡಿ ಅಣೆಕಟ್ಟೆಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನನೇ?

ಲಾಲ್‌ಬಾಗ್‌ (ಕೆಂಪು ತೋಟ)

ಬೆಂಗಳೂರಿಗೆ ಉದ್ಯಾನ ನಗರಿ ಎಂದು ಹೆಸರು ಬರಲು ಪ್ರಮುಖ ಕಾರಣೀಭೂತವಾದ, ಬೆಂಗಳೂರಿನ ಸಿದ್ದಾಪುರ, ಉಪ್ಪಾರಹಳ್ಳಿ, ಮಾವಳ್ಳಿಯ ಪ್ರದೇಶದಲ್ಲಿರುವ ಸಾವಿರಾರು ಬಗೆಯ ಸಸ್ಯಗಳನ್ನು ಹೊಂದಿರುವ ಸಸ್ಯಕಾಶಿ ಲಾಲ್‌ಬಾಗ್ ಕುರಿತಾದ ಕುತೂಹಲಕಾರಿ ಮಾಹಿತಿಗಳನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಲಾಲ್‌ಬಾಗ್‌ (ಕೆಂಪು ತೋಟ)

ಕೃಂಬಿಗಲ್ ರಸ್ತೆ

ಮಾವಳ್ಳಿ ಟಿಫನ್ ರೂಮ್ (MTR) ಕಡೆಯಿಂದ ಲಾಲ್‌ಬಾಗಿನ ಪಶ್ಚಿಮ ದ್ವಾರದ ಕಡೆಗೆ ಹೋಗುವ ರಸ್ತೆಯನ್ನು ಕ್ರುಂಬಿಗಲ್ ರಸ್ತೆ ಎಂದು ಕರೆಯಲಾಗುತ್ತದೆ. ಹಾಗಾದರೆ ಈ ಕೃಂಬಿಗಲ್ ಎಂದರೆ ಯಾರು? ಅವರ ಸಾಧನೆಗಳೇನು? ಕೇವಲ ಬೆಂಗಳೂರಿಗರಲ್ಲದೇ ಇಡೀ ಭಾರತವೇ ಅವರನ್ನೇಕೆ ನೆನಪಿಸಿಕೊಳ್ಳಬೇಕು? ಎಂಬೆಲ್ಲಾ ಕುತೂಹಲಕಾರಿ ಮಾಹಿತಿಯನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಕೃಂಬಿಗಲ್ ರಸ್ತೆ

ಶ್ರೀ ಮುಮ್ಮಡಿ ಕೃಷ್ಣರಾಜ ಒಡೆಯರ್

ಮೈಸೂರು ಒಡೆಯರ್ ವಂಶದಲ್ಲೇ ಅತ್ಯಂತ ಸುದೀರ್ಘವಾಗಿ 30 ಜೂನ್ 1799 ರಿಂದ 27 ಮಾರ್ಚ್ 1868 ಸುಮಾರು 70 ವರ್ಷಗಳ ಕಾಲ ಮೈಸೂರು ಸಂಸ್ಥಾನವನ್ನು ರಾಜ್ಯಭಾರ ಮಾಡಿದ ಕೀರ್ತಿ ಹೊಂದಿದ್ದ ಮೈಸೂರು ಸಂಸ್ಥಾನದ 22ನೆಯ ಮಹಾರಾಜರಾಗಿದ್ದ, ಸ್ವತಃ ಕಲೆಗಾರಾಗಿದ್ದು, ಮೈಸೂರು ಸಂಸ್ಥಾನದಲ್ಲಿ ಸಂಗೀತ, ಸಾಹಿತ್ಯ ಮತ್ತು ಲಲಿತ ಕಲೆಗಳಿಗೆ ಪ್ರೋತ್ಸಾಹ ನೀಡಿ ಮೈಸೂರಿನ ಹೆಸರನ್ನು ವಿಶ್ವವಿಖ್ಯಾತಿ ಮಾಡಿದ್ದ ಶ್ರೀ ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರ ಜನ್ಮದಿನಂದು ಅವರ ವ್ಯಕ್ತಿ, ವ್ಯಕ್ತಿತ್ವದ ಜೊತೆಗೆ ಅವರ ಸಾಧನೆಗಳ ಪರಿಚಯ ಮಾಡಿಸುವ… Read More ಶ್ರೀ ಮುಮ್ಮಡಿ ಕೃಷ್ಣರಾಜ ಒಡೆಯರ್

ಹುಸ್ಕೂರು ಮದ್ದೂರಮ್ಮ ಜಾತ್ರೆ

ಬೆಂಗಳೂರು ಸಿಲಿಕಾನ್ ಸಿಟಿ ಪ್ರಪಂಚದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಒಂದಾಗಿದ್ದು ಆಧುನಿಕತೆಗೆ ಮತ್ತು ಪಾಶ್ಚಿಮಾತ್ಯ ಸಂಸ್ಕೃತಿಗೆ ಅತ್ಯಂತ ವೇಗವಾಗಿ ಒಗ್ಗಿಕೊಂಡಿರುವ ನಗರವಾದರೂ ಇನ್ನೂ ತನ್ನ ಗ್ರಾಮೀಣ ಸೊಗಡನ್ನು ಹಾಗೆಯೇ ಉಳಿಸಿಕೊಂಡು ಬಂದಿರುವುದು ಮೆಚ್ಚುವಂತಹ ವಿಷಯವಾಗಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿಯಿಂದ 5-6 ಕಿಮೀ ದೂರದಲ್ಲಿರುವ ಆನೇಕಲ್ ತಾಲ್ಲೂಕಿಗೆ ಸೇರುವ ಹುಸ್ಕೂರು ಗ್ರಾಮದಲ್ಲಿ ಚೋಳ ರಾಜರು ನಿರ್ಮಿಸಿದರು ಎನ್ನಲಾದ ಚಿಕ್ಕದಾದ ಶ್ರೀ ಮದ್ದೂರಮ್ಮ ದೇವಸ್ಥಾನವಿದ್ದು, ದಕ್ಷಿಣ ಭಾರತದಲ್ಲಿ ಅದರಲ್ಲೂ ವಿಶೇಷವಾಗಿ ಕರ್ನಾಟಕದಲ್ಲಿ ಅತ್ಯಂತ ಪ್ರಸಿದ್ಧವಾದ ದೇವಾಲಯವಾಗಿದೆ. ಈ ದೇವಿಯನ್ನು… Read More ಹುಸ್ಕೂರು ಮದ್ದೂರಮ್ಮ ಜಾತ್ರೆ

ಹೈಡ್ರಾಕ್ಸಿಕ್ಲೋರೊಕ್ವಿನ್

ಹೈಡ್ರಾಕ್ಸಿಕ್ಲೋರೊಕ್ವಿನ್ ಈ ಮಾತ್ರೆಗೆ ಇದ್ದಕ್ಕಿದ್ದಂತೆಯೇ ಜಗತ್ತಿನಾದ್ಯಂತ ಬೇಡಿಕೆ ಬಂದು ಬಿಟ್ಟಿದೆ. ಮಹಾಮಾರಿ ಕೂರೋನಾ ಸೋಂಕಿಗೆ ಇನ್ನೂ ಯಾವುದೇ ಮದ್ದನ್ನು ಕಂಡು ಹಿಡಿಯದ ಕಾರಣ ಹೈಡ್ರಾಕ್ಸಿಕ್ಲೋರೊಕ್ವಿನ್ ಔಷಧಿ ಸ್ವಲ್ಪ ಮಟ್ಟಿಗೆ ಈ ಮಹಾಮಾರಿಯನ್ನು ತಹಬಂದಿಗೆ ತರುತ್ತದೆ ಎಂದು ಕಂಡು ಕೊಂಡಿರುವ ಪರಿಣಾಮ ಅಮೇರೀಕ, ಇಟಲಿ, ಜರ್ಮನಿ ಹೀಗೇ ನಾನಾ ದೇಶಗಳು ಭಾರತಕ್ಕೆ ಹೈಡ್ರಾಕ್ಸಿಕ್ಲೋರೊಕ್ವಿನ್ ಮಾತ್ರೆಗಳನ್ನು ರಫ್ತುಮಾಡುವಂತೆ ಗೋಗರಿಯುತ್ತಿವೆ. ವಸುದೈವ ಕುಟುಬಕಂ ಎಂಬ ತತ್ವದಡಿಯಲ್ಲಿ ನಮ್ಮ ದೇಶವೂ ಈ ಎಲ್ಲಾ ದೇಶಗಳಿಗೂ ಹೈಡ್ರಾಕ್ಸಿಕ್ಲೋರೊಕ್ವಿನ್ ಮಾತ್ರೆಗಳನ್ನು ರಫ್ತು ಮಾಡಲು ಒಪ್ಪಿಕೊಂಡಿರುವುದು ನಿಜಕ್ಕೂ… Read More ಹೈಡ್ರಾಕ್ಸಿಕ್ಲೋರೊಕ್ವಿನ್