ಅರಳೇಪೇಟೆಯಿಂದ ಕಾಟನ್‌ಪೇಟೆವರೆಗೆ ಹತ್ತಿಯ ಪರಿಮಳ ಹೊತ್ತ ಬೆಂಗಳೂರಿನ ಪುರಾತನ ಪೇಟೆಯ ಕಥೆ

ದೇವಾಲಯದ ಗಂಟೆ, ಮಾರುಕಟ್ಟೆಯ ಗದ್ದಲ, ಗರಡಿ ಮನೆಗಳ ಕುಸ್ತಿ ಸದ್ದು, ವಿಲಿಟರಿ ಹೋಟೆಲ್ಲಿನ ಪಲಾವ್ ಸುವಾಸನೆಯ ಜೊತೆ ಪ್ರಮುಖವಾಗಿ ಅಂದಿನ ಕೈಮಗ್ಗಗಳಿಗೆ ಮತ್ತು ಜವಳಿ ಗಿರಣಿಗಳಿಗೆ ಹತ್ತಿಯನ್ನು ಸರಬರಾಜು ಮಾಡುತ್ತಿದ್ದ, ಬೆಂಗಳೂರಿನ ಹೃದಯ ಭಾಗದಲ್ಲಿದ್ದ ಅರಳೇಪೇಟೆ, ಕಾಟನ್‌ಪೇಟೆ ಆದ ರೋಚಕತೆ ನಮ್ಮ ಬೆಂಗಳೂರಿನ ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಅರಳೇಪೇಟೆಯಿಂದ ಕಾಟನ್‌ಪೇಟೆವರೆಗೆ ಹತ್ತಿಯ ಪರಿಮಳ ಹೊತ್ತ ಬೆಂಗಳೂರಿನ ಪುರಾತನ ಪೇಟೆಯ ಕಥೆ

ಬೆಂಗಳೂರಿನ ಕಲಾಸಿಪಾಳ್ಯ  ಹೆಸರಿನ ಹಿಂದಿನ ಕಥೆ, ಮಾರುಕಟ್ಟೆಯ ಇತಿಹಾಸ ಮತ್ತು ಮರೆತುಹೋದ ಬೆಂಗಳೂರಿನ ನೆನಪುಗಳು

ದೇವಾಲಯಗಳು, ಟಿಪ್ಪು ಸುಲ್ತಾನನ ಕೋಟೆ, ಆಸ್ಪತ್ರೆಗಳು, ಗಿಜಿಗುಡುವ ಮಾರುಕಟ್ಟೆ, ಖಾಸಗಿ ಬಸ್ ನಿಲ್ದಾಣ, ಮೆಟ್ರೋ ಸಂಪರ್ಕ ಇವೆಲ್ಲವೂ ಒಂದೇ ಪ್ರದೇಶದಲ್ಲಿ ಕಾಣಸಿಗುವುದೇ ಕಲಾಸಿಪಾಳ್ಯ. ಬೆಂಗಳೂರಿನ ಭೂತಕಾಲದ ಅನುಭವ ಪಡೆಯಬೇಕಾದರೆ, ಕಲಾಸಿಪಾಳ್ಯ ಸುತ್ತು ಹಾಕಿದರೆ ಸಾಕು. ಕಲಾಸಿಪಾಳ್ಯಕ್ಕೆ ಆ ಹೆಸರು ಹೇಗೆ ಬಂದಿತು? ಆ ಪ್ರದೇಶ ಅಂದು ಹೇಗಿತ್ತು? ಇಂದು ಹೇಗಿದೆ? ಎಂಬೆಲ್ಲಾ ಕುತೂಹಲಕಾರಿ ಮಾಹಿತಿಗಳನ್ನು ನಮ್ಮ ಬೆಂಗಳೂರಿನ ಇತಿಹಾಸ ಮಾಲಿಕೆ ಯಲ್ಲಿ ತಿಳಿಯೋಣ ಬನ್ನಿ.… Read More ಬೆಂಗಳೂರಿನ ಕಲಾಸಿಪಾಳ್ಯ  ಹೆಸರಿನ ಹಿಂದಿನ ಕಥೆ, ಮಾರುಕಟ್ಟೆಯ ಇತಿಹಾಸ ಮತ್ತು ಮರೆತುಹೋದ ಬೆಂಗಳೂರಿನ ನೆನಪುಗಳು

ಕೃಷ್ಣರಾಜ ಮಾರುಕಟ್ಟೆ (ಕೆ.ಆರ್. ಮಾರುಕಟ್ಟೆ)

ಸುಮಾರು 100 ವರ್ಷಗಳ ಇತಿಹಾಸವಿರುವ, ಏಷ್ಯಾದ ಅತಿ ದೊಡ್ಡ ಸಗಟು ಹೂವಿನ ಮಾರುಕಟ್ಟೆಗಳಲ್ಲಿ ಒಂದಾದ ಮೊದಲಿಗೆ ಕಲ್ಯಾಣಿ, ಯುದ್ದ ಭೂಮಿ, ಸಂತೆ ಕಟ್ಟೆ, ಅಂತಿಮವಾಗಿ ಮಾರುಕಟ್ಟೆಯಾಗಿದ್ದಲ್ಲದೇ ಇನ್ನೂ ಹತ್ತು ಹಲವಾರು ಹೊಸತನದ ರೋಚಕ ಇತಿಹಾಸವನ್ನು ಹೊಂದಿರುವ ಕೃಷ್ಣರಾಜ ಮಾರುಕಟ್ಟೆಯ ಬಗ್ಗೆ ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಕೃಷ್ಣರಾಜ ಮಾರುಕಟ್ಟೆ (ಕೆ.ಆರ್. ಮಾರುಕಟ್ಟೆ)

ಟಿಪ್ಪು ನಿಜ ಕನಸುಗಳು

ಟಿಪ್ಪು ಸುಲ್ತಾನ್ ಎಂದರೆ ವೀರಾಧಿ ವೀರ. ಈ ದೇಶದ ಸ್ವಾತ್ರಂತ್ರ್ಯಕ್ಕಾಗಿ ಬ್ರಿಟೀಷರ ವಿರುದ್ಧ ಹೋರಾಡಿದ ಮೈಸೂರಿನ ಹುಲಿ ಎಂದೇ ತಿಳಿದಿದ್ದ ನಮಗೆ ಟಿಪ್ಪುವಿನ ನಿಜವಾದ ರೂಪವನ್ನು ರಂಗಾಯಣದ ನಿರ್ದೇಶಕರಾದ ಅಡ್ಡಂಡ್ಡ ಕಾರ್ಯಪ್ಪನವರು ಎಳೆ ಎಳೆಯಾಗಿ ಬಿಡಿಸಿಟ್ಟಿರುವ ನಾಟಕದ ಅದ್ಭುತ ರಸಕ್ಷಣಗಳು ಇದೋ ನಿಮಗಾಗಿ… Read More ಟಿಪ್ಪು ನಿಜ ಕನಸುಗಳು