ಸಾವಯವ ಕೃಷಿ ತಜ್ಞ ನಾಡೋಜ ಶ್ರೀ ನಾರಾಯಣರೆಡ್ಡಿ

ಹೋಟೆಲ್ಲಿನಲ್ಲಿ ಎಂಜಿಲು ಲೋಟ ತೊಳಿಯುತ್ತಿದ್ದಂತಹ, ಲಾರಿಗಳ ಡ್ರೈವರ್ ಆಗಿದ್ದಂತಹ, ಮುಂಬೈ ಡಾನ್ ಹಾಜಿ ಮಸ್ತಾನ್ ಜೊತೆ ಕೆಲಸ ಮಾಡಿದ್ದಂತಹ ವ್ಯಕ್ತಿ, ಮುಂದೆ ನಾಡಿನ ಖ್ಯಾತ ಸಾವಯವ ಕೃಷಿ ತಜ್ಞರಾಗಿ ನಾಡೋಜ ಪ್ರಶಸ್ತಿ ಯನ್ನು ಪಡೆಯುವಷ್ಟರ ಮಟ್ಟಿಗೆ ಬೆಳೆದ ಶ್ರೀ ನಾರಾಯಣರೆಡ್ಡಿ ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳು ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಸಾವಯವ ಕೃಷಿ ತಜ್ಞ ನಾಡೋಜ ಶ್ರೀ ನಾರಾಯಣರೆಡ್ಡಿ

ರೈತರ ಟ್ರಾಕ್ಟರ್ ಪೆರೇಡ್

ಕಳೆದ ಎರಡು ವರ್ಷಗಳಿಂದ ವಿದ್ಯಾರಣ್ಯಪುರದಲ್ಲಿ ಸ್ವದೇಶೀ ಜಾಗರಣ ಮಂಚ್ ಆಶ್ರಯದಲ್ಲಿ ಸಾವಯವ ಸಂತೆಯನ್ನು ನಡೆಸಿಕೊಂಡು ಹೋಗುವ ಸೌಭ್ಯಾಗ್ಯ ವಯಕ್ತಿಕವಾಗಿ ನನಗೆ ಲಭಿಸಿದೆ. ಸಾವಯವ ಕೃಷಿಯಾಧಾರಿತವಾಗಿ ಬೆಳೆದ ಬಗೆಬೆಗೆಯ ತರಕಾರಿಗಳು, ಸೊಪ್ಪುಗಳು ಮತ್ತು ಹಣ್ಣುಗಳನ್ನು ರೈತರೇ ಯಾವುದೇ ಮಧ್ಯವರ್ತಿಗಳ ನೆರವೆಲ್ಲದೇ ನೇರವಾಗಿ ಗ್ರಾಹಕರುಗಳಿಗೆ ಮಾರಾಟ ಮಾಡುವ ವೇದಿಕೆಯನ್ನು ಕಲ್ಪಿಸಲಾಗಿದೆ. ಇದರಿಂದ ಗ್ರಾಹಕರು ತಾಜಾ ತಾಜ ಮತ್ತು ನಿಜವಾಗಿಯೂ ಸಾವಯವವಾಗಿ ಬೆಳೆದದ ಕೃಷಿ ಉತ್ಪನ್ನಗಳನ್ನು ಕೈಗೆಟುಕುವ ಬೆಲೆಯಲ್ಲಿ ಖರೀದಿಸುವ ಮೂಲಕ ರೈತರಿಗೆ ಅಧಿಕ ಲಾಭಗಳಿಸಲು ಸಹಾಯ ಮಾಡುತ್ತಿದ್ದಾರೆ. ರೈತರು, ಈ… Read More ರೈತರ ಟ್ರಾಕ್ಟರ್ ಪೆರೇಡ್