ಕೋಲಾರದಲ್ಲಿ ಆರ್. ಎಸ್. ಎಸ್. ಸ್ವಯಂಸೇವಕರ ಪಥಸಂಚಲನ

ರಾಷ್ಟ್ರೀಯ ಸ್ವಯಂಸೇವಕ ಸಂಘ ನಡೆದು ಬಂದ ದಾರಿ ಮತ್ತು ಸಂಘದ ಶತಮಾನೋತ್ಸವದ ಅಂಗವಾಗಿ ಜನವರಿ 04, 2025 ಭಾನುವಾರದಂದು ವಕ್ಕಲೇರಿ ಗ್ರಾಮದಿಂದ ಕೋಲಾರದವರೆಗೂ ನಡೆದ 15 ಕಿಮೀಗಳಷ್ಟು ದೂರದ ಬೃಹತ್ ಪಥಸಂಚಲನದ ವಿಹಂಗಮ ನೋಟ ಇದೋ ನಿಮಗಾಗಿ… Read More ಕೋಲಾರದಲ್ಲಿ ಆರ್. ಎಸ್. ಎಸ್. ಸ್ವಯಂಸೇವಕರ ಪಥಸಂಚಲನ

ಕ್ರಾಂತಿವೀರ ಗಣೇಶ ದಾಮೋದರ ಸಾವರ್ಕರ್

ಭಾರತೀಯರಲ್ಲಿ ಹಿಂದೂ ರಾಷ್ಟ್ರದ ಕಲ್ಪನೆಯನ್ನು ಪ್ರಪ್ರಥಮ ಬಾರಿಗೆ ಮೂಡಿಸಿದ್ದಲ್ಲದೇ, ದೇಶದ ಸ್ವಾತಂತ್ರ್ಯಕ್ಕಾಗಿ ಸಕುಟುಂಬ ಸಮೇತರಾಗಿ ಜೀವಮಾನವನ್ನೇ ಸವೆಸಿದಂತಹ ಮಹಾನ್ ಚೇತನವಾದ ಕ್ರಾಂತಿವೀರ ಗಣೇಶ ದಾಮೋದರ ಸಾವರ್ಕರ್ ಎಲ್ಲರ ಪ್ರೀತಿಯ ಬಾಬಾರಾವ್ ಅವರ ಜಯಂತಿಯಂದು ಅವರ ವ್ಯಕ್ತಿ, ವ್ಯಕ್ತಿತ್ವ,ಆವರ ಸಾಧನೆಗಳ ಇಣುಕು ನೋಟ ಇದೋ ನಿಮಗಾಗಿ… Read More ಕ್ರಾಂತಿವೀರ ಗಣೇಶ ದಾಮೋದರ ಸಾವರ್ಕರ್

ಡಾ.ಕೇಶವ ಬಲಿರಾಮ ಹೆಡಗೇವಾರ್ (ಡಾಕ್ಟರ್ ಜೀ)

ಈ ದೇಶಕ್ಕಾಗಿ ಅಪಾರವಾಗಿ ಕೊಡುಗೆಯನ್ನು ನೀಡಿದ್ದರೂ, ಕೆಲವು ಪಟ್ಟಭದ್ರ ಹಿತಾಸಕ್ತಿಯ ಸುಳ್ಳು ಆರೋಪಗಳಿಂದ ಅವರಿಗೆ ನಿಜವಾಗಿಯೂ ಸಲ್ಲಬೇಕಾಗದ ಗೌರವಗಳಿಂದ ವಂಚಿತರಾಗಿರುವ ಸ್ವಾತಂತ್ರ್ಯ ಹೋರಾಟಗಾರರಾದ ವೀರ ಸಾವರ್ಕರ್, ಸುಭಾಷ್ ಚಂದ್ರ ಬೋಸ್, ಅಂಬೇಡ್ಕರ್ ಮುಂತಾದವರ ಅನೇಕರ ಪಟ್ಟಿಯಲ್ಲಿ ಡಾ.ಕೇಶವ ಬಲಿರಾಮ ಹೆಡಗೇವಾರ್ ಎಲ್ಲರ ಪ್ರೀತಿಯ ಡಾಕ್ಟರ್ ಜೀ ಅವರೂ ಸೇರುತ್ತಾರೆ ಎಂದರೆ ಅತಿಶಯೋಕ್ತಿಯಾಗಲಾರದು. ಈ ದೇಶದ ಬಗ್ಗೆ ಅವರಿಗಿದ್ದ ದೂರದೃಷ್ಟಿಯಿಂದಾಗಿ ಅವರು ಕಟ್ಟಿದ ಸಂಸ್ಥೆ ಅವರ ನಿಧನವಾಗಿ 8 ದಶಕಗಳ ನಂತರವೂ ಅವರ ಆದರ್ಶಗಳನ್ನು ಮುಂದುವರೆಸಿಕೊಂಡು 2025 ರಲ್ಲಿ… Read More ಡಾ.ಕೇಶವ ಬಲಿರಾಮ ಹೆಡಗೇವಾರ್ (ಡಾಕ್ಟರ್ ಜೀ)

ಶ್ರೀ ಗುರೂಜಿಯವರ ಸಂಸ್ಮರಣೆ

ಸಂಘವನ್ನು ಆರಂಭಿಸಿದ್ದು ಡಾಕ್ಟರ್ ಜೀ ಅವರಾದರೂ, ಸಂಘ ಮತ್ತು ಸಂಘ ಪರಿವಾರವನ್ನು ಪಾಲಿಸಿ ಪೋಷಿಸಿ ಈ ಮಟ್ಟಕ್ಕೆ ಪ್ರವರ್ಧಮಾನಕ್ಕೆ ತಂದ ಕೀರ್ತೀ ಗುರುಜಿ ಖಂಡಿತವಾಗಿಯೂ ಅವರಿಗೇ ಸಲ್ಲುತ್ತದೆ. ಈ ನಾಡು ಕಂಡ ಶ್ರೇಷ್ಠ ದಾರ್ಶನಿಕ ಶ್ರೀ ಮಾಧವ ಸದಾಶಿವ ಗೋಳ್ವಾಲ್ಕರ್ ಅವರ ಜಯಂತಿಯಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಶ್ರೀ ಗುರೂಜಿಯವರ ಸಂಸ್ಮರಣೆ