ಬೇಲೂರಿನ ಕನ್ನಡದ ಅಂಗಡಿ ಶ್ರೀ ತೀರ್ಥಂಕರ್

ಕನ್ನಡ ರಾಜ್ಯೋತ್ಸವದ ಸಂಧರ್ಭದಲ್ಲಿ ಬೇಲೂರಿನ ಡಾ. ರಾಜಕುಮಾರ್ ಅಭಿಮಾನಿ ಸಂಘದ ಅಧ್ಯಕ್ಷರಾದ ತೀರ್ಥಕಂರ್ ಅವರು ತಮ್ಮ ಅಂಗಡಿ ಶ್ರೀ ಮಾರುತಿ ಸ್ಟೋರ್ಸ್ ನಲ್ಲಿ ಮಾರಾಟ ಮಾಡುವ ಎಲ್ಲಾ ವಸ್ತುಗಳನ್ನು ಹಳದಿ ಮತ್ತು ಕೆಂಪು ಬಣ್ಣದ್ದಾಗಿಸಿ ಬಹಳ ವೈಶಿಷ್ಟ್ಯಪೂರ್ಣವಾಗಿ ಆಚರಿಸುವ ಪರಿಯನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಬೇಲೂರಿನ ಕನ್ನಡದ ಅಂಗಡಿ ಶ್ರೀ ತೀರ್ಥಂಕರ್

ಅತಿರೇಕದ ಅಭಿಮಾನ

ಕನ್ನಡದ ಜನಪ್ರಿಯ ನಟ ದರ್ಶನ್ ಮುಂದಿನ ತಿಂಗಳು ಬಿಡುಗಡೆಯಾಗುತ್ತಿರುವ ತಮ್ಮ ಕ್ರಾಂತಿ ಚಿತ್ರದ ಪ್ರಚಾರಕ್ಕೆಂದು ಹೊಸಪೇಟೆಗೆ ಹೋಗಿರುವಾಗ ಅವರ ಮೇಲೆ ಕಿಡಿಗೇಡಿಯೊಬ್ಬ ಚಪ್ಪಲಿ ತೂರಿರುವುದು ನಿಜಕ್ಕು ಅಕ್ಷಮ್ಯ ಅಪರಾಧವಾಗಿದ್ದು ಖಂಡನಾರ್ಯವಾಗಿದೆ. ಅಂತಹ ಕುಕೃತ್ಯಗಳಿಗೆ ರಣೀಭೂತರು ಯಾರು? ಎಂಬ ವಿಷಯ ನಿಜಕ್ಕೂ ಆಘಾತಕಾರಿಯಾಗಿದೆ. ಈ ಖಟನೆಯ ವಸ್ತುನಿಷ್ಟ ವರದಿ ಇದೋ ನಿಮಗಾಗಿ… Read More ಅತಿರೇಕದ ಅಭಿಮಾನ

ಹಾಸ್ಯ ಚಕ್ರವರ್ತಿ ನರಸಿಂಹರಾಜು

ಕೆಲ ವರ್ಷಗಳ ಹಿಂದೆ ಸುಧಾ ನರಸಿಂಹರಾಜು ಅವರು ದೂರದರ್ಶನದಲ್ಲಿ ನಡೆಸಿಕೊಡುತ್ತಿದ್ದ ಸಂದರ್ಶನದಲ್ಲಿ ಭಾಗವಹಿಸಿದ್ದ ವರನಟ ರಾಜ್ ಕುಮಾರ್ ಅವರು ಅರವತ್ತು ಮತ್ತು ಎಪ್ಪತ್ತರ ದಿನಗಳಲ್ಲಿ ಬಹಳ ಉತ್ತಂಗದ ಶಿಖರವೇರಿದ್ದರೂ, ಅಂದಿನ ದಿನದಲ್ಲಿ ನಿರ್ಮಾಪಕ ನಿರ್ದೇಶಕರು, ತಮ್ಮ ಚಲನಚಿತ್ರಗಳಿಗೆ ಮೊದಲು ಆ ಹಾಸ್ಯ ನಟನ ಕಾಲ್ ಶೀಟ್ ಇದೆಯೇ ಎಂದು ನಿಗಧಿಪಡಿಸಿಕೊಂಡು ನಂತರ ನಾಯಕ, ನಾಯಕಿ ಮತ್ತು ಉಳಿದ ಸಹಕಲಾವಿದರನ್ನು ಸಂಪರ್ಕಿಸುತ್ತಿದ್ದರು ಎಂದು ಹೇಳಿದರು ಎಂದರೆ ಆ ಹಾಸ್ಯ ನಟ ಎಂತಹ ಮಹಾನ್ ನಟನಿರಬೇಕು ಎಂಬುದು ತಿಳಿಯುತ್ತದೆ. ಈ… Read More ಹಾಸ್ಯ ಚಕ್ರವರ್ತಿ ನರಸಿಂಹರಾಜು