ಮಹಾ ಕುಂಭ ಮೇಳ ಮತ್ತು ಆರ್ಥಿಕತೆ

ಪ್ರಯಾಗ್ ರಾಜ್ ನ ತ್ರಿವೇಣಿ ಸಂಗಮದಲ್ಲಿ ಮಿಂದರೆ ಈ ದೇಶದ ಬಡತನ ನಿವಾರಣೆ ಆಗುತ್ತದೆಯೇ? ಎಂದು ಸಾರ್ವಜನಿಕವಾಗಿ ಕೇಳಿದ್ದವರೇ ಮೂಗಿನ ಮೇಲೆ ಬೆರಳು ಇಟ್ಟು ಕೊಳ್ಳಬೇಳ್ಳುವಂತೆ ₹6,382 ಕೋಟಿ ವೆಚ್ಚ ಮಾಡಿ 2ಲಕ್ಷ ಕೋಟಿಕೂ ಅಧಿಕ ಮಟ್ಟದ ವ್ಯಾಪಾರ ಮತ್ತು ವಹಿವಾಟು ನಡೆಸಿದರೆ, ಯಾರು? ಯಾವ ರೀತಿಯಲ್ಲಿ? ಹೇಗೇಗೇ? ಹಣ ಮಾಡುತ್ತಿದ್ದಾರೆ ಎಂಬ ಆ ಅಭೂತ ಪೂರ್ವ ಯಶೋಗಾಧೆ ಇದೋ ನಿಮಗಾಗಿ… Read More ಮಹಾ ಕುಂಭ ಮೇಳ ಮತ್ತು ಆರ್ಥಿಕತೆ

ನಗರ ಪ್ರದೇಶಗಳ ಕಡಿಮೆ ಮತದಾನದ ಹಿಂದಿರುವ ಸತ್ಯಾಸತ್ಯತೆ

ಪ್ರತೀ ಬಾರಿ ನಗರ ಪ್ರದೇಶ ಅದರಲ್ಲೂ ಪ್ರಮುಖವಾಗಿ ಬೆಂಗಳೂರಿನಲ್ಲಿ ನೀರಸ ಮತದಾನವಾಗುವುದರ ಹಿಂದಿರುವ ಕರಾಳ ಸತ್ಯ ಮತ್ತು ಅದರನ್ನು ಸರಿಪಡಿಸಬಹುದಾದ ಪರಿ ಇದೋ ನಿಮಗಾಗಿ… Read More ನಗರ ಪ್ರದೇಶಗಳ ಕಡಿಮೆ ಮತದಾನದ ಹಿಂದಿರುವ ಸತ್ಯಾಸತ್ಯತೆ