ಆ, ರಕ್ಷಕರ, ಅಮಾನವೀಯತೆಯಿಂದಾಗಿ ಮಗುವಿನ ಸಾವು!! 

ಎಲ್ಲಾ ಪೋಲಿಸರೂ ಕೆಟ್ಟವರೇನಲ್ಲ. ಕರ್ನಾಟಕ ಪೋಲೀಸ್ ಸಿಬ್ಬಂಧಿಗಳು ಇಡೀ ದೇಶದಲ್ಲೇ ಅತ್ಯಂತ ದಕ್ಷರು, ಪ್ರಾಮಾಣಿಕರು ಮತ್ತು ಮಾನವೀಯತೆ ಉಳ್ಳವರು ಎಂಬುದಕ್ಕೆ ತದ್ವಿರುದ್ಧವಾಗಿ ನೆನ್ನೆ ಮಂಡ್ಯದ ಪೋಲೀಸರೊಬ್ಬರ ಹಗಲು ದರೋಡೆಯ ಅಮಾನವಿಯ ಕೃತ್ಯದಿಂದಾಗಿ ಮೂರು ವರ್ಷದ ಹಸು ಕಂದನ ಸಾವನ್ನಪ್ಪಿದ ಕಥೆ-ವ್ಯಥೆ ಇದೋ ನಿಮಗಾಗಿ… Read More ಆ, ರಕ್ಷಕರ, ಅಮಾನವೀಯತೆಯಿಂದಾಗಿ ಮಗುವಿನ ಸಾವು!! 

ಕಾಂಗ್ರೇಸ್ ಹೊರತಾಗಿ ದೇಶದಲ್ಲಿ ಮೋದಿಯವರನ್ನು ಭ್ರಷ್ಟ ಮತ್ತು ಸರ್ವಾಧಿಕಾರಿ ಎಂದವರಿಲ್ಲ

2024ರ ಲೋಕಸಭಾ ಚುನಾವಣೆಯ ನಡೆಯುತ್ತಿರುವ ಸಂಧರ್ಭದಲ್ಲಿ, ಮೂರನೇ ಬಾರಿಗೆ 400+ ಸಾಂಸದರೊಂದಿಗೆ ಆಧಿಕಾರಕ್ಕೇರಲು ಮೋದಿಯವರು ಇಚ್ಚಿಸುತ್ತಿದ್ದರೆ, ಯಥಾ ಪ್ರಕಾರ ಅವರ ವಿರೋಧಿಗಳು ಮೋದಿಯವರನ್ನು ಪ್ರಜಾಪ್ರಭುತ್ವ ವಿರೋಧಿ, ಭ್ರಷ್ಟ ಮತ್ತು ಸರ್ವಾಧಿಕಾರಿ ಎಂದು ಹಳಿಯುತ್ತಾ, ವಯಕ್ತಿಕ ಟೀಕೆಗಳಲ್ಲಿಯೇ ಮುಳುಗಿರುವಾಗ ಅದರ ಸತ್ಯ ಸತ್ಯತೆಯ ಕುರಿತಾದ ವಸ್ತುನಿಷ್ಟ ವರದಿ ಇದೋ ನಿಮಗಾಗಿ… Read More ಕಾಂಗ್ರೇಸ್ ಹೊರತಾಗಿ ದೇಶದಲ್ಲಿ ಮೋದಿಯವರನ್ನು ಭ್ರಷ್ಟ ಮತ್ತು ಸರ್ವಾಧಿಕಾರಿ ಎಂದವರಿಲ್ಲ