ವಿದ್ಯುತ್, ಹಾಲು ಮತ್ತು ಮೊಸರಿನ ಬೆಲೆ ಏರಿಕೆಯ ಹಿಂದಿನ ಕರಾಳ ಸತ್ಯ

2025ರ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯಸರ್ಕಾರ ನಂದಿನಿ ಹಾಲು ಮೊಸರು ಮತ್ತು ವಿದ್ಯುತ್ ಬೆಲೆಯನ್ನು ಯದ್ವಾ ತದ್ವಾ ಏರಿಸಿಸಿರುವ ಹಿಂದಿರುವ ಕರಾಳ ಘನ ಘೋರ ಸತ್ಯಾ ಸತ್ಯತೆ ನಿಜಕ್ಕೂ ಬೆಚ್ಚಿ ಬೀಳಿಸುವಂತಿದ್ದು ಅದರ ಸಂಪೂರ್ಣ ಕಥೆ ವ್ಯಥೆ ಇದೋ ನಿಮಗಾಗಿ… Read More ವಿದ್ಯುತ್, ಹಾಲು ಮತ್ತು ಮೊಸರಿನ ಬೆಲೆ ಏರಿಕೆಯ ಹಿಂದಿನ ಕರಾಳ ಸತ್ಯ

ವಿಧಾನಸಭಾಧ್ಯಕ್ಷರು ಪಕ್ಷಾತೀತ ಮತ್ತು ಜಾತ್ಯಾತೀತರಾಗಿ ಇರಬೇಕು ಅಲ್ಲವೇ?

ವಿಧಾನಸಭಾಧ್ಯಕ್ಷರಾಗಿ ಆಯ್ಕೆ ಆದ ಕೂಡಲೇ, ತಮ್ಮ ಮಾತೃ ಪಕ್ಷಕ್ಕೆ ರಾಜೀನಾಮೆ ನೀಡಿ ಪಕ್ಷಾತೀತರಾಗಿ ಇಡೀ ವಿಧಾನಸಭೆಯನ್ನು ನಡೆಸುಕೊಂಡು ಹೋಗಬೇಕಾದ ಜವಾಬ್ಧಾರಿಯನ್ನು ಮರೆತು, ವಿರೋಧ ಪಕ್ಷಗಳ ಧನಿಯನ್ನಡಗಿಸಿ ಪದೇ ಪದೇ ತಮ್ಮ ಮಾತೃಪಕ್ಷದ ಬೆಂಬಲಕ್ಕೆ ಮುಂದಾಗುವ ಮೂಲಕ ಸಭಾಧ್ಯಕ್ಷರಾಗಿ ಸಂಪೂರ್ಣ ವಿಫಲರಾಗಿರುವ ಯು.ಟಿ. ಖಾದರ್ ತಮ್ಮ ಸ್ಥಾನಕ್ಕೆ ಈ ಕೂಡಲೇ ರಾಜೀನಾಮೆ ನೀಡುವುದು ಉತ್ತಮ ಅಲ್ವೇ?
Read More ವಿಧಾನಸಭಾಧ್ಯಕ್ಷರು ಪಕ್ಷಾತೀತ ಮತ್ತು ಜಾತ್ಯಾತೀತರಾಗಿ ಇರಬೇಕು ಅಲ್ಲವೇ?

ಸ್ವಘೋಷಿತ ದೊಣ್ಣೇ ನಾಯಕರು

ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಅಭಿವ್ಯಕ್ತಿ ಸ್ವಾತ್ರಂತ್ಯ್ರವಿದ್ದು ಅವವರ ಇಚ್ಚೆಗೆ ಅನುಗುಣವಾಗಿ ಯಾರಿಗೆ ಬೇಕಾದಾದರೂ ಮತವನ್ನು ಚಲಾಯಿಸಬಹುದು ಮತ್ತು ಯಾರನ್ನು ಬೇಕಾದರೂ ಸಮರ್ಥನೆ ಮಾಡಿಕೊಳ್ಳಬಹುದು ಅಥವಾ ಪ್ರಚಾರ ಮಾಡಬಹುದು. ಅಂತಹ ಅಭಿಪ್ರಾಯಗಳನ್ನು ಪ್ರಶ್ನಿಸುವ, ವಿರೋಧಿಸುವ ಇಲ್ಲವೇ ತಾವು ಹೇಳಿದ್ದನ್ನೇ ಎಲ್ಲರೂ ಒಪ್ಪಿಕೊಳ್ಳಲೇ ಬೇಕು ಎಂದು ಒತ್ತಾಯಪಡಿಸುವ ಹಕ್ಕು ಯಾವುದೇ ದೊಣ್ಣೆ ನಾಯಕನಿಗೂ ಇಲ್ಲಾ ಅಲ್ವೇ? … Read More ಸ್ವಘೋಷಿತ ದೊಣ್ಣೇ ನಾಯಕರು

ಸ್ವಯಂಕೃತ ಅಪರಾಧ

https://enantheeri.com/2023/03/25/rahul_ghandhi/

ಉಗುರಿನಲ್ಲಿ ಚಿವುಟಿ ಹಾಕಬಹುದಾಗಿದ್ದದ್ದಕ್ಕೆ ಕೊಡಲಿಯನ್ನು ತೆಗೆದುಕೊಂಡರು ಎನ್ನುವಂತೆ, ರಾಹುಲ್ ಗಾಂಧಿ ತನ್ನ ಸಡಿಲ ನಾಲಿಕೆ, ಸ್ವಪ್ರತಿಷ್ಟೆ, ಅಹಂಮಿಕೆ ಮತ್ತು ಈ ಪ್ರಕರಣದ ಗಂಭೀರತೆ ಅರಿಯದೇ ಉಡಾಫೆ ತನದಿಂದ ಸ್ವಯಂ ಕೃತ ಅಪರಾಧವಾಗಿ ಮಾದಿದ್ದುಣ್ಣೋ ಮಹರಾಯ ಎನ್ನುವಂತೆ ಶಿಕ್ಷ ಅನುಭವಿಸಬೇಕಾಗಿದೆಯೇ ಹೊರತು ಬಿಜೆಪಿ, ಕೇಂದ್ರ ಸರ್ಕಾರ ಮೋದಿಯವರ ಮೇಲೆ ಹರಿ ಹಾಯುತ್ತಿರುವುದು ಹಾಸ್ಯಾಸ್ಪದವಾಗಿದೆ ಅಲ್ವೇ?… Read More ಸ್ವಯಂಕೃತ ಅಪರಾಧ

ಗಾಂಧಿ ಕುಟುಂಬದ ಮೇಲೆ ತನಿಖೆ ಎಂಬ ಗುಮ್ಮ?

ನನಗೆ ಬುದ್ದಿ ತಿಳಿದು ಬರುವ ಹೊತ್ತಿಗೆ ದೇಶದಲ್ಲಿ ತುರ್ತುಪರಿಸ್ಥಿತಿ ಜಾರಿಯಲ್ಲಿತ್ತು ಮನೆಗೆ ಬರುತ್ತಿದ್ದ ನಂದೀ ಬ್ರಾಂಡ್ ಪ್ರಜಾವಾಣಿ ಅಂದಿಗೂ ಇಂದಿಗೂ ಕಾಂಗ್ರೇಸ್ ಮುಖವಾಣಿಯಾಗಿಯೇ ಇದ್ದ ಕಾರಣ ಅಲ್ಲಿ ಪ್ರಕಟವಾಗುತ್ತಿದ್ದದ್ದನ್ನೇ ಜೋಡಿಸಿ ಕೊಂಡು ಓದಿ ಅರ್ಥ ಮಾಡಿಕೊಳ್ಳುತ್ತಿದ್ದಂತೆಯೇ, ದೇಶದಲ್ಲಿ ಚುನಾವಣೆ ನಡೆದು ಎಲ್ಲಾ ವಿರೋಧ ಪಕ್ಷಗಳೂ ಒಮ್ಮತವಾಗಿ ಜನತಾಪಕ್ಷದ ಅಡಿಯಲ್ಲಿ ಅಭೂತಪೂರ್ವವಾಗಿ ಜಯಿಸಿ ಬಂದು ಒಂದು ಕಾಲದಲ್ಲಿ ಇಂದಿರಾ ಸಂಪುಟದಲ್ಲಿ ಸಚಿವರಾಗಿದ್ದ ಮೊರಾರ್ಜೀ ದೇಸಾಯಿ ದೇಶದ ಪ್ರಪ್ರಥಮ ಕಾಂಗ್ರೇಸ್ಸೇತರ ಪ್ರಧಾನ ಮಂತ್ರಿಗಳಾದರು. ಅವರ ಸಂಪುಟದಲ್ಲಿ ವಾಜಪೇಯಿ, ಅಡ್ವಾಣಿ, ಜಾರ್ಜ್… Read More ಗಾಂಧಿ ಕುಟುಂಬದ ಮೇಲೆ ತನಿಖೆ ಎಂಬ ಗುಮ್ಮ?

ನಿಜಕ್ಕೂ ಸೋನಿಯಾಗಾಂಧಿ ಪ್ರಶ್ನಾತೀತರೇ?

ಸೋನಿಯಾಗಾಂಧಿಯವರ ಮೂಲ ಹೆಸರನ್ನು ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಅರ್ಣಾಬ್ ಗೋಸ್ವಾಮಿ ತಮ್ಮ ಕಾರ್ಯಕ್ರಮದಲ್ಲಿ ಹೇಳಿದ್ದನ್ನೇ ಸಹಿಸಿಕೊಳ್ಳದ ಕಟ್ಟರ್ ಕಾಂಗ್ರೇಸ್ಸಿಗರು ಕೂಡಲೇ ವ್ರಗ್ರರಾಗಿ ದೇಶಾದ್ಯಂತ ಅರ್ಣಾಬ್ ವಿರುದ್ಧ ನೂರಾರು ಕೇಸ್ಗಳನ್ನು ಹಾಕಿದ್ದಲ್ಲದೇ, ಆತನ ಮೇಲೆ ಹಲ್ಲೆಗಳನ್ನು ಮಾಡಿದ್ದು ಇನ್ನೂ ಮಾಸದಿರುವ ಸಂದರ್ಭದಲ್ಲಿಯೇ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು PMcare ಬಗ್ಗೆ ಅಪಮಾನಿಸಿ ದೇಶದ ಜನರಿಗೆ ತಪ್ಪು ಸಂದೇಶ ನೀಡುತ್ತಿರುವ ಸೋನಿಯಾ ಗಾಂಧಿ ವಿರುದ್ದ ಸಾಗರ ಪೋಲಿಸ್ ಠಾಣೆಯಲ್ಲಿ FIR ದಾಖಲು ಮಾಡಿರುವ ವಕೀಲರು… Read More ನಿಜಕ್ಕೂ ಸೋನಿಯಾಗಾಂಧಿ ಪ್ರಶ್ನಾತೀತರೇ?