ಭಾರತ್ ಜೋಡೋ ಯುವ ಸಂಘ: ಯುವಜನರ ಅಭಿವೃದ್ಧಿಯೇ? ಕಾಂಗ್ರೆಸ್ ಸಂಘಟನೆಗೆ ಸರ್ಕಾರಿ ಹಣವೇ?

ಕರ್ನಾಟಕದ 18ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಬಳಿಕ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲೇ ಘೋಷಿಸಲಾದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದು “ಭಾರತ್ ಜೋಡೋ ಯುವ ಸಂಘ”. ಆ ಘೋಷಣೆಗೆ ಅನುಗುಣವಾಗಿ 2026ರ ಜುಲೈ 11ರಂದು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ರಾಜ್ಯದಾದ್ಯಂತ 10,000 ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲು ಅನುಮೋದನೆ ನೀಡಿದೆ. ಸರ್ಕಾರದ ಪ್ರಕಾರ, ಯುವಕರಲ್ಲಿ ನಾಯಕತ್ವ ಗುಣ ಬೆಳೆಸುವುದು, ಕ್ರೀಡೆ, ಕಲೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ, ಸಾಮಾಜಿಕ ಸಾಮರಸ್ಯ ಹಾಗೂ… Read More ಭಾರತ್ ಜೋಡೋ ಯುವ ಸಂಘ: ಯುವಜನರ ಅಭಿವೃದ್ಧಿಯೇ? ಕಾಂಗ್ರೆಸ್ ಸಂಘಟನೆಗೆ ಸರ್ಕಾರಿ ಹಣವೇ?

ಮೈಸೂರಿನೊಂದಿಗೆ ಅವಿನಾಭಾವ ನಂಟು ಬೆಸೆದ ಗಾನಸರಸ್ವತಿ ಎಸ್. ಜಾನಕಿ

ಕಲಾವಿದರನ್ನು ಆರಾಧಿಸುವುದು ಸುಲಭ. ಆದರೆ ಅವರ ಬದುಕಿನ ಕೊನೆಯವರೆಗೂ ಮಗನಾಗಿ ಜೊತೆ ನಿಲ್ಲುವುದು ಅಪರೂಪ. ಎಸ್. ಜಾನಕಿಯವರ ಅಪ್ಪಟ ಅಭಿಮಾನಿ ಮೈಸೂರಿನ ನವೀನ್ ಅವರು ಎಸ್. ಜಾನಕಿಯವರ ಸಂಗೀತದೊಂದಿಗೆ ಮೈಸೂರಿನ ನಂಟನ್ನು ಶಾಶ್ವತವಾಗಿ ನೆನಪಿನಲ್ಲಿ ಉಳಿಯುವಂತೆ ಮಾಡಿದ ಯಶೋಗಾಥೆ ಇದೋ ನಿಮಗಾಗಿ… Read More ಮೈಸೂರಿನೊಂದಿಗೆ ಅವಿನಾಭಾವ ನಂಟು ಬೆಸೆದ ಗಾನಸರಸ್ವತಿ ಎಸ್. ಜಾನಕಿ

ಪ್ರದೀಪ್ ಈಶ್ವರ್: ಜನನಾಯಕನಾ, ವಿವಾದ ನಾಯಕನಾ? – ರಾಜಕೀಯದ ವೇಗದ ಏರಿಕೆ ಮತ್ತು ವಿವಾದಗಳ ಪಯಣ

ಪ್ರಜಾಪ್ರಭುತ್ವದಲ್ಲಿ ಶಾಸಕ (MLA) ಎಂಬುದು ಕೇವಲ ಒಂದು ಹುದ್ದೆಯಲ್ಲ; ಅದು ಜನರು ತಮ್ಮ ಆಶೋತ್ತರಗಳನ್ನು, ಕನಸುಗಳನ್ನು ಮತ್ತು ಸಮಸ್ಯೆಗಳನ್ನು ಪ್ರತಿನಿಧಿಸಲು ನೀಡುವ ಮಹತ್ತರ ಜವಾಬ್ದಾರಿಯಾಗಿದೆ. ಶಾಸಕನ ಕೆಲಸ ಕೇವಲ ಚುನಾವಣೆಯಲ್ಲಿ ಗೆಲ್ಲುವುದಲ್ಲ, ಜನರ ಧ್ವನಿಯಾಗಿ ವಿಧಾನಸಭೆಯಲ್ಲಿ ನಿಲ್ಲುವುದು, ಸರ್ಕಾರದ ಮೇಲೆ ನಿಗಾ ವಹಿಸುವುದು ಮತ್ತು ತನ್ನ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವುದಾಗಿದೆ. ಆದರೆ ರಾಜಕೀಯದಲ್ಲಿ ಕೆಲವು ನಾಯಕರು ತಮ್ಮ ಸಾಧನೆಗಿಂತ ಹೆಚ್ಚು ವಿವಾದಗಳಿಂದಲೇ ಸುದ್ದಿಯಾಗುತ್ತಾರೆ. ಕಳೆದ ಮೂರು ವರ್ಷಗಳಲ್ಲಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ರಾಜಕೀಯ ಪಯಣವನ್ನು… Read More ಪ್ರದೀಪ್ ಈಶ್ವರ್: ಜನನಾಯಕನಾ, ವಿವಾದ ನಾಯಕನಾ? – ರಾಜಕೀಯದ ವೇಗದ ಏರಿಕೆ ಮತ್ತು ವಿವಾದಗಳ ಪಯಣ

ಕರ್ನಾಟಕವನ್ನು ಆಳುತ್ತಿರುವವರು ಕೇರಳಿಗರೇ?

ಯಲಹಂಕದ ಕೋಗಿಲು ಬಳಿ ಅಕ್ರಮವಾಗಿ ನೆಲೆಸಿದ್ದ ಕೇರಳದ ಮುಸ್ಲಿಂರನ್ನು ವಕ್ಕಲು ಎಬ್ಬಿಸಿ, ಪಿಣರಾಯಿ ವಿಜಯನ್ ವಿರುದ್ಧ ತೊಡೆ ತಟ್ಟಿದ ರಾಜ್ಯ ಕಾಂಗ್ರೇಸ್ ನಾಯಕರು, ಕೇರಳಿಗ ಕೆ.ಸಿ ವೇಣುಗೋಪಾಲ್ ಆಜ್ಞಾನುಸಾರ ಅಕ್ರಮವನ್ನು ಸಕ್ರಮ ಮಾಡಲು ಮುಂದಾಗಿರುವ ಆಘಾತಕಾರಿ ಸಂಗತಿಯ ವಸ್ತು ನಿಷ್ಟ ವರದಿ ಇದೋ ನಿಮಗಾಗಿ… Read More ಕರ್ನಾಟಕವನ್ನು ಆಳುತ್ತಿರುವವರು ಕೇರಳಿಗರೇ?

ಕೇವಲ 18 ಗಂಟೆಗಳಲ್ಲಿ ಸಂಭ್ರದ ಕ್ಷಣ ಸೂತಕ ಆಗಿದ್ದಕ್ಕೆ ಹೊಣೆ ಯಾರು?

ಅಭಿಮಾನಿಗಳೇ ನಮ್ಮನೆ ದೇವರು ಎನ್ನುವಂತಹ ನಮ್ಮ ಈ ನಾಡಿನಲ್ಲಿ ಅದೇ ಆಭಿಮಾನಿಗಳ ಅಕಾಲಿಕ ಮರಣಕ್ಕೆ ಕಾರಣೀಭೂತರಾಗಿ, ಆರ್‌ಸಿಬಿಯ ಚೊಚ್ಚಲ ಕಪ್‌ ನ ಸಂಭ್ರಮದ ರಸಗಳಿಗೆಯು ಕೇವಲ 18 ಗಂಟೆಗಳಲ್ಲಿ ಸೂತಕದ ಸಭೆ ಯಾಗಿ ಹೋದ ದುರಂತ ಕಥೆ-ವ್ಯಥೆಯ ನಿಜವಾದ ಕಾರಣಗಳ ವಸ್ತು ನಿಷ್ಠ ವರದಿ ಇದೋ ನಿಮಗಾಗಿ
Read More ಕೇವಲ 18 ಗಂಟೆಗಳಲ್ಲಿ ಸಂಭ್ರದ ಕ್ಷಣ ಸೂತಕ ಆಗಿದ್ದಕ್ಕೆ ಹೊಣೆ ಯಾರು?

ಬಿಟ್ಟಿ ಭಾಗ್ಯ ಬಿಡಿ, ರಾಜ್ಯೋತ್ಸವ ಪ್ರಶಸ್ತಿಯಲ್ಲೂ ಎಡವಟ್ಟು ಮಾಡಿಕೊಂಡ ಕಾಂಗ್ರೇಸ್ ಸರ್ಕಾರ

ಬಿಟ್ಟಿ ಭಾಗ್ಯಗಳ ಮೂಲಕ ಬಾರೀ ಬಹುತಮತದಿಂದ ಅಧಿಕಾರಕ್ಕೆ ಬಂದರೂ, ಯಾವುದೇ ಅಭಿವೃದ್ದಿ ಇಲ್ಲದೇ ಹಗರಣಗಳಲ್ಲೇ ಮುಳುಗಿರುವ ಈ ಕಾಂಗ್ರೇಸ್ ಸರ್ಕಾರ, ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಯಲ್ಲೂ ಎಡವಟ್ಟು ಮಾಡಿಕೊಂಡಿರುವುದು ಸಮಸ್ತ ಕನ್ನಡಿಗರೂ ತಲೆತಗ್ಗಿಸುವಂತಾಗಿರುವುದು ವಿಪರ್ಯಾಸವೇ ಸರಿ.… Read More ಬಿಟ್ಟಿ ಭಾಗ್ಯ ಬಿಡಿ, ರಾಜ್ಯೋತ್ಸವ ಪ್ರಶಸ್ತಿಯಲ್ಲೂ ಎಡವಟ್ಟು ಮಾಡಿಕೊಂಡ ಕಾಂಗ್ರೇಸ್ ಸರ್ಕಾರ