ಈ ಬಾರಿ ಕಾಂಗ್ರೇಸ್ ಎಷ್ಟು ಸ್ಥಾನಗಳಲ್ಲಿ ಗೆಲ್ಲಬಹುದು?

ಈಗಷ್ಟೇ 2024ರ ಲೋಕಸಭಾ ಚುನಾವಣೆಯ 3 ಹಂತಗಳ ಚುನಾವಣೆ ಮುಗಿದಿದ್ದು ಇನ್ನೂ 4 ಹಂತಗಳ ಚುನಾವಣೆಗಳು ನಡೆಯಬೇಕಿರುವಾಗಲೇ, ಕಾಂಗ್ರೇಸ್ ಪಕ್ಷದ ಹಣೆಬರಹ ಜಗಜ್ಜಾಹೀರಾತಾಗಿದ್ದು,, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷ ಪಡೆಯ ಬಹುದಾದಂತಹ ಸ್ಥಾನಗಳ ಕುರಿತಾದ ವಸ್ತು ನಿಷ್ಠ ವರದಿ ಇದೋ ನಿಮಗಾಗಿ… Read More ಈ ಬಾರಿ ಕಾಂಗ್ರೇಸ್ ಎಷ್ಟು ಸ್ಥಾನಗಳಲ್ಲಿ ಗೆಲ್ಲಬಹುದು?

ಬಾಷಾಭಿಮಾನ ಇರಬೇಕು ಆದರೆ ಅದು ದುರಾಭಿಮಾನ ಆಗಬಾರದು

ಕಳೆದ ವಾರ ತಮಿಳುನಾಡಿಗೆ ಪ್ರವಾಸಕ್ಕೆಂದು ಹೋಗಿದ್ದಾಗ, ಅಲ್ಲಿನವರ ಭಾಷಾದುರಾಭಿಮಾನ ನಿಜಕ್ಕೂ ಬೇಸರ ತರಿಸಿತು. ನಮ್ಮ ನಮ್ಮ ಮಾತೃಭಾಷೆಯ ಬಗ್ಗೆ ಅಭಿಮಾನ ಇರಬೇಕೇ ಹೊರತು ದುರಾಭಿಮಾನ ಇರಬಾರದು. ಭಾರತದ ಎಲ್ಲಾ ಭಾಷೆಗಳನ್ನೂ ಗೌರವಿಸುವವನೇ ನಿಜವಾದ ಭಾರತೀಯ ಎನಿಸಿಕೊಳ್ಳುತ್ತಾರೆ ಅಲ್ವೇ?… Read More ಬಾಷಾಭಿಮಾನ ಇರಬೇಕು ಆದರೆ ಅದು ದುರಾಭಿಮಾನ ಆಗಬಾರದು

ಹಿಮವದ್ ಗೋಪಾಲಸ್ವಾಮಿ ಬೆಟ್ಟ

ವರ್ಷದ 365 ದಿನಗಳೂ ಮೋಡಗಳಿಂದ ಆವೃತವಾಗಿ ಅತ್ಯಂತ ರಮಣೀಯವಾಗಿರುವ ಹಿಮವದ್ ಗೋಪಾಸ್ವಾಮಿ ಬೆಟ್ಟದ ಸ್ಥಳ ಪುರಾಣ, ಆ ದೇವಾಲಯದ ವೈಶಿಷ್ಟ್ಯಗಳು ಮತ್ತು ಅಲ್ಲಿ ಕಾಗೆಗಳು ಏಕೆ ಕಾಣಸಿಗುವುದಿಲ್ಲ ಎಂಬೆಲ್ಲಾ ಕುತೂಹಲಕಾರಿ ಮಾಹಿತಿಯನ್ನು ನಮ್ಮ ದೇಗುಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಹಿಮವದ್ ಗೋಪಾಲಸ್ವಾಮಿ ಬೆಟ್ಟ

ಶ್ರೀ ಪಲ್ಲಿಕೊಂಡೇಶ್ವರ, ಸುರಟಪಲ್ಲಿ

ನಮ್ಮ ಸನಾತನ ಧರ್ಮದಲ್ಲಿ ನಮಗೆ ವೇದ, ಉಪನಿಷತ್ತು, ರಾಮಾಯಣ, ಮಹಾಭಾರತ, ಭಗವದ್ಗೀತೆಗಳಂತಹ ಅಧ್ಭುತವಾದ ಪುರಾಣ ಪುಣ್ಯ ಗ್ರಂಥಗಳು ಮತ್ತು  ಕಥೆಗಳೇ ಪವಿತ್ರವಾಗಿದ್ದು ಅದರ ಆಧಾರದಲ್ಲಿ ನಮ್ಮ ಜೀವನ ಪದ್ದತಿಯನ್ನು ರೂಡಿಸಿಕೊಂಡು ಹೋಗುತ್ತಿದ್ದೇವೆ. ಆದರೆ ಕೆಲವರು ಈ ರೀತಿಯ ಪುರಾಣ ಪುಣ್ಯ ಕಥೆಗಳೆಲ್ಲವೂ  ಕೇವಲ ಕಾಲ್ಪನಿಕ ಕಥೆಯಷ್ಟೇ ಆ ರೀತಿಯ ಘಟನೆಗಳು ನಮ್ಮ ದೇಶದಲ್ಲಿ ನಡದೇ ಇಲ್ಲಾ ಎನ್ನುವ ವಿತಂಡ ವಾದವೂ ಇದೆ. ಆದರೆ  ಇಂತಹವರಿಗೆ ಸೂಕ್ತವಾದ ಉತ್ತರವನ್ನು ನೀಡಬಹುದಾದ ಮತ್ತು  ಜಗತ್ತಿನಲ್ಲಿ ಅತಿ ವಿರಳವಾಗಿ ಕಂಡು ಬರುವ… Read More ಶ್ರೀ ಪಲ್ಲಿಕೊಂಡೇಶ್ವರ, ಸುರಟಪಲ್ಲಿ

ಶ್ರೀರಂಗಂ ಸಂಜೀವನ ಆಂಜನೇಯ ಸ್ವಾಮಿ

ಕೆಲ ತಿಂಗಳುಗಳ ಹಿಂದೆ ತಮಿಳುನಾಡಿನ ಚೆನೈನಲ್ಲಿ ಕನ್ನಡಿಗರಾದ ಅರ್ಜುನ್ ಸರ್ಜಾವರ ಕುಟುಂಬ ಧ್ಯಾನಮುದ್ರೆಯಲ್ಲಿರುವ ಆಂಜನೇಯಸ್ವಾಮಿಯ ದೇವಸ್ಥಾನವನ್ನು ಲೋಕಾರ್ಪಣೆ ಮಾಡಿದ ವಿಡೀಯೋವನ್ನು ನಮ್ಮ ಛಾನೆಲ್ಲಿನಲ್ಲಿಯೇ ನೋಡಿ ಸಂಭ್ರಮ ಪಟ್ಟಿದ್ದೆವು. ಅದೇ ತಮಿಳುನಾಡಿನ ಶ್ರೀರಂಗಂ ಬಳಿಯ ಮೇಲೂರಿನ ಬಳಿ 37 ಅಡಿ ಎತ್ತರದ ಆಂಜನೇಯ ಸ್ವಾಮಿಯ ಪ್ರತಿಮೆ ಲೋಕಾರ್ಪಣೆ ಆಗಿರುವುದನ್ನು ಕಣ್ತುಂಬ ನೋಡಿ ಸಂಜೀವನ ಆಂಜನೇಯ ಸ್ವಾಮಿ ಕೃಪಾಶೀರ್ವಾದಕ್ಕೆ ಪಾತ್ರರಾಗೋಣ ಬನ್ನಿ. ವಿಶ್ವರೂಪ ಆಂಜನೇಯರ್ ಎಂದು ಹೆಸರಿನ ಖಾಸಗಿ ಟ್ರಸ್ಟ್ ಶ್ರೀರಂಗಂನ ಕೊಲ್ಲಿದಾಮ್ ತೀರದಲ್ಲಿ ಮೇಲೂರು ಎಂಬ ಗ್ರಾಮದ ಬಳಿ… Read More ಶ್ರೀರಂಗಂ ಸಂಜೀವನ ಆಂಜನೇಯ ಸ್ವಾಮಿ

ಪಂಚರಾಜ್ಯಗಳ ಪಂಚನಾಮೆ

ಕಳೆದ ಎರಡು ತಿಂಗಳಲ್ಲಿ ಕೊರೋನಾದ ಜೊತೆಗೆ ಜೊತೆಗೆ ದೇಶಾದ್ಯಂತ ಎಲ್ಲರ ಗಮನ ಸೆಳೆಯುತ್ತಿದ್ದ ಪಂಚರಾಜ್ಯ ಚುನಾವಣೆಗೆ ಇಂದು ಅಂತ್ಯ ಕಂಡಿದ್ದು ಹಲವಾರು ಮಿಶ್ರ ಮತ್ತು ಅಚ್ಚರಿ ಫಲಿತಾಂಶಗಳು ಬಂದಿವೆ. ಅಸ್ಸಾಂ, ಕೇರಳ, ಪಶ್ವಿಮಬಂಗಾಳ, ಪುದುಚೆರಿ ಮತ್ತು ತಮಿಳುನಾಡಿನಲ್ಲಿ ವಿಧಾನ ಸಭೆಗೆ ಚುನಾವಣೆಗಳು ನಡೆದರೆ, ಕರ್ನಾಟಕದಲ್ಲಿ ಒಂದು ಲೋಕಸಭೆ ಮತ್ತು ಎರಡು ವಿಧಾನ ಸಭೆಗೆ ಚುನಾವಣೆ ನಡೆದರೆ ದೇಶದ ಅನೇಕ ರಾಜ್ಯಗಳಲ್ಲಿ ಉಪಚುನಾವಣೆಗಳು ನಡೆದಿದ್ದರೂ, ಎಲ್ಲರ ಗಮನ ಈ ಐದು ರಾಜ್ಯಗಳತ್ತವೇ ಹರಿದಿತ್ತು ಚಿತ್ತ. ಕಳೆದ ಲೋಕಸಭೆಯಲ್ಲಿ ಅನಿರೀಕ್ಷಿತವಾಗಿ… Read More ಪಂಚರಾಜ್ಯಗಳ ಪಂಚನಾಮೆ