ತಲಕಾವೇರಿ, ತೀರ್ಥೋಧ್ಭವ ಮತ್ತು ತುಲಾ ಸಂಕ್ರಮಣ

ನಾವು ಪ್ರತಿನಿತ್ಯವೂ ಸ್ನಾನ ಮಾಡುವಾಗ ಗಂಗೇಚ ಯಮುನೇ ಚೈವ ಗೋದಾವರಿ ಸರಸ್ವತೀ | ನರ್ಮದೇ ಸಿಂಧು ಕಾವೇರಿ ಜಲೇಸ್ಮಿನ್ ಸನ್ನಿಧಿಂ ಕುರು ಎಂದು ಹೇಳಿಕೊಂಡೇ ಸ್ನಾನ ಮಾಡುತ್ತೇವೆ. ಅಂದರೆ ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಏಳು ನದಿಗಳಾದ – ಗಂಗಾ, ಯಮುನಾ, ಗೋದಾವರಿ, ಸರಸ್ವತಿ, ನರ್ಮದಾ, ಸಿಂಧೂ, ಕಾವೇರಿ ನದಿಗಳು ಭಾರತೀಯರ ಪೂಜನೀಯ ಜಲಸಂಪತ್ತಾಗಿದೆ. ಅದರಲ್ಲೂ ದಕ್ಷಿಣ ಭಾರತ ಮತ್ತು ಕರ್ನಾಟಕಕ್ಕೆ ಈ ಕಾವೇರಿ ನದಿಯು ಜೀವ ನದಿಯಾಗಿರುವುದರಿಂದಲೇ ಅದನ್ನು ಕೇವಲ ನದಿ ಎಂದು ಭಾವಿಸದೇ, ಕಾವೇರಿ ತಾಯಿ… Read More ತಲಕಾವೇರಿ, ತೀರ್ಥೋಧ್ಭವ ಮತ್ತು ತುಲಾ ಸಂಕ್ರಮಣ

ಮಾತೃ-ಧರ್ಮ

ತಲಕಾವೇರಿಯಲ್ಲಿ ಸುತ್ತಮುತ್ತಲಿನ ಪ್ರದೇಶದಲ್ಲಿ ಈ ತಿಂಗಳ ಆರಂಭದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಭೂಕುಸಿತವುಂಟಾಗಿ, ತಲಕಾವೇರಿಯ ಪ್ರಧಾನ ಅರ್ಚಕರಾದ ಶ್ರೀ ನಾರಾಯಣಾಚಾರ್  ಅವರ ಧರ್ಮ ಪತ್ನಿ ಮತ್ತು ಅವರ ಸಹೋದರ ಮತ್ತು ಅವರ ನೆರೆಹೊರೆಯವರು  ಆ.5ರಂದು  ಭೂಕುಸಿತದಲ್ಲಿ ‌ ಮೃತಪಟ್ಟ ವಿಷಯ ಎಲ್ಲರಿಗೂ ತಿಳಿದ ವಿಷಯವಾಗಿದ್ದು ಆ ಕುರಿತಂತೆ ಲೇಖನವನ್ನೂ ಬರೆದಿದ್ದೆ. ಪೋಷಕರ ಮತ್ತು ಸಂಬಂಧೀಕರ ಅಕಾಲಿಕ ಮರಣದ ಸುದ್ದಿ ಕೇಳಿ ದೂರದ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡಿನಲ್ಲಿ ಇದ್ದ ನಾರಾಯಣಾಚಾರ್ ಅವರ ಪುತ್ರಿಯರಾದ ಶಾರದಾ ಅಚಾರ್ ಮತ್ತು ನಮಿತಾ… Read More ಮಾತೃ-ಧರ್ಮ

ಪ್ರಕೃತಿ ವಿಕೋಪ

ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಭವ್ಯವಾದ ಮಂದಿರವನ್ನು ನಿರ್ಮಿಸಲು ನೆರವೇರಿದ ಶಿಲಾನ್ಯಾಸದಲ್ಲಿ ದೇಶದ ಎಲ್ಲಾ ಭಾಗಗಳ ನದಿಗಳ ನೀರು ಮತ್ತು ಪುಣ್ಯಕ್ಷೇತ್ರಗಳ ಮೃತ್ತಿಕೆಯನ್ನು ಬಳೆಸಲಾಗಿತ್ತು. ಅಂತಹ ಪುಣ್ಯಕಾರ್ಯಕ್ಕೆ ಕನ್ನಡಿಗರ ಜೀವನದಿ ಕಾವೇರಿಯ ಉಗಮ ಸ್ಥಾನವಾದ ತಲಕಾವೇರಿಯಿಂದಲೂ ಜುಲೈ 23ರಂದು ಕಾವೇರಿ ತೀರ್ಥ ಹಾಗೂ ಮೃತ್ತಿಯನ್ನು ಕಳುಹಿಸಿ, ಮನೆಯಿಂದಲೇ ರಾಮಮಂದಿರದ ಶಿಲಾನ್ಯಸ ನೋಡಿ ಸಂಭ್ರಮಿಸಿದ್ದ ತಲಕಾವೇರಿಯ ಪ್ರಧಾನ ಅರ್ಚಕರಾದ ಟಿ.ಎಸ್. ನಾರಾಯಣಾಚಾರ್ ಸೇರಿದಂತೆ ಅವರ ಹಿರಿಯ ಸೋದರ, ಪತ್ನಿ ಹಾಗೂ ಇಬ್ಬರು ಸಹಾಯಕ ಅರ್ಚಕರು ಮತ್ತು ಅವರ… Read More ಪ್ರಕೃತಿ ವಿಕೋಪ