ವಿಶ್ವ ಅಂಚೆ ದಿನ

ಪ್ರತೀ ವರ್ಷ ಅಕ್ಟೋಬರ್ 9 ರಂದು ವಿಶ್ವ ಅಂಚೆ ದಿನವನ್ನಾಗಿ ಏಕೆ ಆಚರಿಸುತ್ತಾರೆ? ಅಂಚೇ ಚೀಟಿಗಳನ್ನು ಎಂದು ಮತ್ತು ಏಕೆ ಆರಂಭಿಸಲಾಯಿತು? ಭಾರತದಲ್ಲಿ ಯಾರು ಮತ್ತು ಎಂದು ಅಂಚೆ ವ್ಯವಸ್ಥೆಯನ್ನು ಜಾರಿಗೆ ತಂದರು ಎನ್ನುವುದರ ಜೊತೆಗೆ ನನ್ನ ವಯಕ್ತಿಕ ಜೀವನದಲ್ಲಿ ಅಂಚೆ ಕಛೇರಿಯ ಮಹತ್ವದ ಕುರಿತಾದ ರೋಚಕತೆ ಇದೋ ನಿಮಗಾಗಿ
Read More ವಿಶ್ವ ಅಂಚೆ ದಿನ

ಮನೆಯೇ ಮೊದಲ ಪಾಠ ಶಾಲೆ, ತಾಯಿ ತಂದೆಯರೇ ಮೊದಲ ಗುರುಗಳು

ನಾವೆಲ್ಲರೂ ಚಿಕ್ಕವಯಸ್ಸಿನಿಂದಲೂ ಕುಲವಧು ಚಿತ್ರದಲ್ಲಿ, ಪ್ರಬುದ್ಧ ನಟಿ ಲೀಲಾವತಿಯವರ ಅಭಿನಯಿಸಿರುವ ದ. ರಾ. ಬೇಂದ್ರೆಯವರ ಈ ಕವನವನ್ನು ಕೇಳಿಯೇ ದೊಡ್ಡವರಾಗಿದ್ದೇವೆ. ಯುಗ ಯುಗಾದಿ ಕಳೆದರೂ, ಯುಗಾದಿ ಮರಳಿ ಬರುತಿದೆ | ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ. || ವರುಷಕೊಂದು ಹೊಸತು ಜನ್ಮ ಹರುಷಕೊಂದು ಹೊಸತು ನೆಲೆಯು ಅಖಿಲ ಜೀವಜಾತಕೆ ಒಂದೇ ಒಂದು ಜನ್ಮದಲಿ ಒಂದೇ ಬಾಲ್ಯ, ಒಂದೇ ಹರೆಯ ನಮಗದಷ್ಟೇ ಏತಕೋ. || ಈ ಕವನದಲ್ಲಿ ಕವಿಗಳು ಪ್ರತೀ ಫಾಲ್ಗುಣ ಮಾಸದಲ್ಲಿ ಪ್ರಕೃತಿಯಲ್ಲಿ… Read More ಮನೆಯೇ ಮೊದಲ ಪಾಠ ಶಾಲೆ, ತಾಯಿ ತಂದೆಯರೇ ಮೊದಲ ಗುರುಗಳು

ವಂಶವಾಹಿ ಸಂಸ್ಕಾರ (ಜೀನ್ಸ್)

ಮನೆಯಲ್ಲಿರುವ ಚಿಕ್ಕ ಮಕ್ಕಳು ಮನೆಯಲ್ಲಿರುವ ಅಜ್ಜಿ ತಾತ, ಅಪ್ಪಾ ಅಮ್ಮಾ ಅಣ್ಣ ಅಕ್ಕಾ ಅವರನ್ನು ನೋಡಿಯೇ ಕಲಿತುಕೊಳ್ಳುತ್ತಾರೆ. ಹಾಗಾಗಿಯೇ ಚಿಕ್ಕ ಮಕ್ಕಳ ಮುಂದೆ ಸದಾ ಕಾಲವೂ ಸಾಧ್ಯವಾದಷ್ಟೂ ಒಳ್ಳೆಯ ಸಂಸ್ಕಾರವಂತರಾಗಿಯೇ ವ್ಯವಹರಿಸುವುದನ್ನು ಎಲ್ಲೆಡೆಯಲ್ಲಿಯೂ ನೋಡಬಹುದಾಗಿದೆ. ಚಿಕ್ಕ ಮಕ್ಕಳೂ ತಮಗೇ ಅರಿವಿಲ್ಲದಂತೆಯೇ ಮನೆಯಲ್ಲಿರುವ ದೊಡ್ಡವರ ಸ್ವಭಾವವನ್ನು ಯಥವತ್ತಾಗಿ ಅಳವಡಿಸಿಕೊಂಡಿರುತ್ತಾರೆ. ಅಂತಹದೇ ಒಂದು ಸುಂದರ ಅನುಭವವನ್ನು ಎಲ್ಲರೊಂದಿಗೆ ಹಂಚಿಕೊಳ್ಳುವ ಮನಸ್ಸಾಗುತ್ತಿದೆ. ಹೇಳಿ ಕೇಳಿ ನಮ್ಮದು ಸಂಪ್ರದಾಯಸ್ಥ ಕುಟುಂಬ. ಕಲೆ, ಸಂಗೀತ ಮತ್ತು ಸಾಹಿತ್ಯ ಎನ್ನುವುದು ನಮ್ಮ ಕುಟುಂಬದಲ್ಲಿ ಹಾಸು ಹೊಕ್ಕಾಗಿದೆ.… Read More ವಂಶವಾಹಿ ಸಂಸ್ಕಾರ (ಜೀನ್ಸ್)

ನಾನು ಅಪ್ಪನಾದ ಮಧುರ ಕ್ಷಣ

ಭಾರತದಂತಹ ಪುಣ್ಯಭೂಮಿಯಲ್ಲಿ ಹುಟ್ಟುವುದಕ್ಕೇ ಪುಣ್ಯ ಮಾಡಿರ ಬೇಕು. ಇನ್ನು ಕಾಲ ಕ್ರಮೇಣ ದೊಡ್ಡವರಾಗುತ್ತಿದ್ದಂತೆಯೇ, ಅವರೇ ಅಪ್ಪಾ, ಅಮ್ಮಾ ಇಲ್ಲವೇ ತಾತ ಮತ್ತು ಅಜ್ಜಿಯರಾಗಿ ಭಡ್ತಿ ಪಡೆಯುವ ಅನುಭವವಂತೂ ನಿಜಕ್ಕೂ ಅದ್ಭುತ ಮತ್ತು ಅವರ್ಣನೀಯವೇ ಸರಿ.

ಇನ್ನು ನಿಮ್ಮವನೇ ಉಮಾಸುತದಿಂದ ಸೃಷ್ಟಿಕರ್ತ ಉಮಾಸುತ ಎಂಬ ಅಡಿಬರಹ ಬರೆಯಲು ಕಾರಣವೇನು? ಎಂಬೆಲ್ಲಾ ಕುತೂಹಲಕ್ಕೆ ಇಲ್ಲಿದೇ ಉತ್ತರ.… Read More ನಾನು ಅಪ್ಪನಾದ ಮಧುರ ಕ್ಷಣ