ಕುಮಾರ ಪರ್ವತ ಚಾರಣಿಗರ ಆಶ್ರಯದಾತರು ಮತ್ತು ಅನ್ನದಾತರಾದ ಭಟ್ರ ಮನೆ

ಶ್ರೀ ಕ್ಷೇತ್ರ ಕುಕ್ಕೇ ಸುಬ್ರಹ್ಮಣ್ಯ ಬಳಿಯ ತೀರಾ ಸುಲಭವೂ ಅಲ್ಲದ, ಮತ್ತು ತೀರಾ ಕಷ್ಟವೂ ಅಲ್ಲದ ಅಲ್ಲದ ಪುಷ್ಪಗಿರಿ ಚಾರಣ ಅರ್ಥಾತ್ ಕುಮಾರ ಪರ್ವತ ಚಾರಣ ಎಂದರೆ ಚಾರಣಿಗರಿಗೆ ಸ್ವರ್ಗ. ಕೆಳಗಿನಿಂದ ಶಿಖರದವರೆಗೆ ಸುಮಾರು 25-28 ಕಿ.ಮೀ ದೂರವನ್ನು ಕ್ರಮಿಸಲು ಆಗುವ ಸುಮಾರು ಎರಡು ದಿನಗಳ ಕಾಲ ಮಧ್ಯದಲ್ಲಿ ಈ ಚಾರಣಿಗರಿಗೆ ಆಶ್ರಯದಾತರೂ ಮತ್ತು ಅನ್ನದಾತರೂ ಆಗಿರುವ ಭಟ್ರ ಮನೆಯ ಎರಡು ಹಿರಿಯ ಜೀವಗಳು ಇತ್ತೀಚಿಗಷ್ಟೆ ನಮ್ಮನ್ನು ಅಗಲಿರುವ ಸಂಧರ್ಭದಲ್ಲಿ ಆದೆಲ್ಲದರ ಕುರಿತಾದ ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ಕುಮಾರ ಪರ್ವತ ಚಾರಣಿಗರ ಆಶ್ರಯದಾತರು ಮತ್ತು ಅನ್ನದಾತರಾದ ಭಟ್ರ ಮನೆ

ಗುಜರಾತಿ ಥೇಪ್ಲ

ಪ್ರತೀ ದಿನ ಬೆಳಿಗ್ಗೆ ಅದೇ ರೊಟ್ಟಿ, ಚಪಾತಿನಾ? ಎಂದು ಕೇಳುವ ಮಕ್ಕಳಿಗೆ ಯಾವ ತಿಂಡಿ ಮಾಡೋದಪ್ಪಾ ಎಂಬ ಜಿಜ್ಞಾಸೆ ಬಹುತೇಕ ಹೆಣ್ಣುಮಕ್ಕಳಿಗೆ ಕಾಡುವುದು ಸಹಜವಾಗಿದೆ. ಅಂತಹವರಿಗಾಗಿಯೇ ಆಕರ್ಷಣೀಯವಾದ, ಅಷ್ಟೇ ಪರಿಮಳಯುಕ್ತವಾದ, ಪೌಷ್ಥಿಕವಾದ, ರುಚಿಯಾದ ಮನೆಯವರೆಲ್ಲರೂ ಇನ್ನೂ ಬೇಕು ಮತ್ತಷ್ಟು ಬೇಕು ಎಂದು ಕೇಳಿ ಕೇಳಿ ತಿನ್ನುವಂತಹ ಗುಜರಾತಿ ಥೇಪ್ಲ ಮಾಡುವ ವಿಧಾನವನ್ನು ನಮ್ಮ ನಳಪಾಕದಲ್ಲಿ ತಿಳಿದುಕೊಳ್ಳೋಣ. ಥೇಪ್ಲ ತಯಾರಿಸಲು ಬೇಕಾಗುವ ಪದಾರ್ಥಗಳು ಗೋಧಿ ಹಿಟ್ಟು – 2 ಬಟ್ಟಲು ಕಡಲೇ ಹಿಟ್ಟು – 1/4 ಬಟ್ಟಲು ಅಚ್ಚ… Read More ಗುಜರಾತಿ ಥೇಪ್ಲ

ಸಬ್ಬಸಿಗೆ ಸೊಪ್ಪಿನ ಬಾತ್

ಪ್ರತೀ ದಿನ ಬೆಳಿಗ್ಗೆ ಏನಪ್ಪಾ ತಿಂಡಿ ಮಾಡೋದೂ ಎಂಬ ಜಿಜ್ಞಾಸೆ ಬಹುತೇಕ ಹೆಣ್ಣುಮಕ್ಕಳಿಗೆ ಕಾಡುವುದು ಸಹಜವಾಗಿದೆ. ಅಂತಹವರೆಲ್ಲರಿಗೂ ಥಟ್ ಅಂತಾ ಸುಲಭವಾಗಿ ಆದರೆ ಅಷ್ಟೇ ಪರಿಮಳಯುಕ್ತ, ಪೌಷ್ಥಿಕವಾದ, ರುಚಿಯಾದ ಮನೆಯವರೆಲ್ಲರೂ ಇನ್ನೂ ಬೇಕು ಮತ್ತಷ್ಟು ಬೇಕು ಎಂದು ಕೇಳಿ ಕೇಳಿ ತಿನ್ನುವಂತಹ ಸಬ್ಬಸಿಗೆ ಸೊಪ್ಪಿನ ಬಾತ್ (ಸಬ್ಬಸಿಗೆ ಚಿತ್ರಾನ್ನ) ಮಾಡುವ ವಿಧಾನವನ್ನು ನಮ್ಮ ನಳಪಾಕದಲ್ಲಿ ತಿಳಿದುಕೊಳ್ಳೋಣ. ಸಬ್ಬಸಿಗೆ ಸೊಪ್ಪಿನ ಬಾತ್ ತಯಾರಿಸಲು ಬೇಕಾಗುವ ಪದಾರ್ಥಗಳು ಅಕ್ಕಿ – 1 ಬಟ್ಟಲು ಅಡುಗೆ ಎಣ್ಣೆ – – 2… Read More ಸಬ್ಬಸಿಗೆ ಸೊಪ್ಪಿನ ಬಾತ್

ಎಲ್ಲರೂ ಮಾಡುವುದು ಹೊಟ್ಟೆಗಾಗಿ

ಅನ್ನಂ ಪರಬ್ರಹ್ಮ ಸ್ವರೂಪ ಎಂದು ಎರಡು ಹೊತ್ತಿನ ಊಟಕ್ಕೂ ಗತಿ ಇಲ್ಲದವರಿಗಾಗಿ ನಮ್ಮ ಮಠ ಮಂದಿರಗಳಲ್ಲಿ ಅನ್ನ ದಾಸೋಹ ಎನ್ನುವ ಸುಂದರ ಪರಿಕಲ್ಪನೆ ನಿಧಾನವಾಗಿ ಮಾಯವಾಗುತ್ತಾ, ಅನ್ನವನ್ನೇ ಮಾರಾಟ ಮಾಡುವ ವ್ಯವಸ್ಥೆ ಆರಂಭವಾದ ಪರಿಣಾಮ ನಮ್ಮ ಅಡುಗೆ ಮನೆಗಳಲ್ಲಿ ಒಲೆಯನ್ನೇ ಹಚ್ಚದಿರುವಂತಹ ಆಘಾತಕಾರಿಯ ಕರಾಳ ವಾಸ್ತವಿಕತೆ ಇದೋ ನಿಮಗಾಗಿ… Read More ಎಲ್ಲರೂ ಮಾಡುವುದು ಹೊಟ್ಟೆಗಾಗಿ

ನೆಮ್ಮದಿಯ ಆರೋಗ್ಯಕರ ಜೀವನ ಶೈಲಿ

ಫೆಬ್ರವರಿ 4 ವಿಶ್ವ ಕ್ಯಾನ್ಸರ್ ದಿನ. ಕ್ಯಾನ್ಸರ್ ಎಂಬ ಮಹಾಮಾರಿ ಬಾರದಂತೆ ತಡೆಗಟ್ಟಲು ಅಥವಾ ಅದರಿಂದ ಗುಣವಾಗಲು ಆನುಸರಿಸಬೇಕಾದ ಉತ್ತಮ ಜೀವನ ಶೈಲಿ ಇದೋ ನಿಮಗಾಗಿ… Read More ನೆಮ್ಮದಿಯ ಆರೋಗ್ಯಕರ ಜೀವನ ಶೈಲಿ