ತಿರುಪತಿ ಹಿಂದೂಗಳ ಶ್ರದ್ಧಾ ಕೇಂದ್ರವೋ?  ಇಲ್ಲವೇ ವ್ಯಾಪಾರೀ ತಾಣವೋ?

ದೇವಸ್ಥಾನ ಅಥವಾ ದೇವಾಲಯ ಎಂದರೆ ಧಾರ್ಮಿಕ ಮತ್ತು ಅಧ್ಯಾತ್ಮಿಕ ಚಟುವಟಿಕೆಗಳಿಗೆ ಮೀಸಲಾಗಿರುವ ಸ್ಥಳವಾಗಿದ್ದು ಅಲ್ಲಿ ನಮ್ಮ ಸನಾತನ ಧರ್ಮದ  ಆಧಾರದಲ್ಲಿ ಪೂಜೆ ಪುನಸ್ಕಾರಗಳು ನಡೆಯುವ ಮೂಲಕ ಶ್ರದ್ಧಾ ಕೇಂದ್ರಗಳಾಗಿವೆ. ಭಕ್ತಾದಿಗಳು ದೇವಾಲಯಕ್ಕೆ ಹೋಗಿ ತಮ್ಮ ಶಕ್ತ್ಯಾನುಸಾರ ದೇವರನ್ನು ಪೂಜಿಸಿ ನೈವೇದ್ಯವನ್ನು ಅರ್ಪಿಸಿ ಯಥಾ ಶಕ್ತಿ ಕಾಣಿಕೆಯನ್ನು ಅರ್ಪಿಸಿ ಬರುತ್ತಾರೆ. ಇನ್ನು ದೇವಾಲಯಗಳೂ ಸಹಾ ಭಕ್ತರಿಂದ ಆ ರೀತಿಯಾಗಿ ಪಡೆದ ದೇಣಿಗೆಯಿಂದ ಭಕ್ತಾದಿಗಳಿಗೆ ದಿನ ನಿತ್ಯವೂ ದಾಸೋಹ ನಡೆಸುವುದಲ್ಲದೇ, ಲೋಕ ಕಲ್ಯಾಣಕ್ಕಾಗಿ ವಿವಿಧ ರೀತಿಯ ಹೋಮ ಹವನಗಳನ್ನು ನಡೆಸುತ್ತಾ,… Read More ತಿರುಪತಿ ಹಿಂದೂಗಳ ಶ್ರದ್ಧಾ ಕೇಂದ್ರವೋ?  ಇಲ್ಲವೇ ವ್ಯಾಪಾರೀ ತಾಣವೋ?

ಹರಕೆ

ತಮ್ಮ ನಾನಾ ರೀತಿಯ ಇಚ್ಚೆಗಳನ್ನು ಈಡೇರಿಸಲು ಭಗವಂತನ ಬಳಿ ಬೇಡಿಕೊಳ್ಳುವ ಸಮಯದಲ್ಲಿ ಭಕ್ತಿಯಿಂದ ಭಗವಂತನಿಗೆ ಏನದರೊಂದು ಕಾಣಿಕೆಯನ್ನು ಸಮರ್ಪಿಸುತ್ತೇನೆಂದು ಕೇಳಿಕೊಳ್ಳುವುದು ನಮ್ಮಲ್ಲಿರುವ ವಾಡಿಕೆ. ಆ ರೀತಿಯಾಗಿ ಕೇಳಿಕೊಳ್ಳುವ ಪದ್ದತಿಯನ್ನೇ ಹರಕೆ ಎನ್ನುತ್ತಾರೆ. ಒಂದು ಪಕ್ಷ ಅವರ ಆಭಿಪ್ಸೆಗಳು ಅವರ ಇಚ್ಚೆಯ ಅನುಗುಣವಾಗಿ ಈಡೇರಿದ ಸಮಯದಲ್ಲಿ ತಾವು ಕಟ್ಟಿಕೊಂಡ ಹರಕೆಯನ್ನು ಭಕ್ತಿಯಿಂದ ಭಗವಂತನಿಗೆ ಸಮರ್ಪಿಸಿ ಧನ್ಯತಾಭಾವನೆಯನ್ನು ಪಡೆಯುತ್ತಾರೆ. ಈ ರೀತಿಯಾಗಿ ಹರಕೆ ಹೊತ್ತ ಸಮಯದಲ್ಲಾದ ಮೋಜಿನ ಸಂಗತಿಯೇ ಇಂದಿನ ಕಥಾವಸ್ತು. ಶ್ಯಾಮರಾಯರು ಅಂದಿನ ಕಾಲಕ್ಕೇ ಎಸ್. ಎಸ್.ಎಲ್.ಸಿ ಫಸ್ಟ್… Read More ಹರಕೆ