ಕ್ರಿಸ್ಮಸ್/ನ್ಯೂಯಿಯರ್ ಪ್ರತಿಷ್ಠೆಯ ಸಂಕೇತವೇ???

ನಮ್ಮ ಸನಾತನ ಧರ್ಮದಲ್ಲಿ ವರ್ಷದ 365 ದಿನಗಳು ಹಬ್ಬವೇ ಆಗಿದ್ದರೂ, ಅಂದ ಪಾಶ್ಚಾತ್ಯೀಕರಣದ ಪ್ರಭಾವದಿಂದಾಗಿ ಸೀಕ್ರೇಟ್ ಸಾಂಟಾ, ಕ್ರಿಸ್ಮಸ್ ಮತ್ತು ಹೊಸಾ ವರ್ಷದ ಆಚರಣೆಯನ್ನು ಪ್ರತಿಷ್ಠೆಯ ಸಂಕೇತ ಎಂದು ಭಾವಿಸಿರುವ ಹಿಂದೂಗಳ ಗೋಳಿನ ಕಥೆ-ವ್ಯಥೆ ಇದೋ ನಿಮಗಾಗಿ… Read More ಕ್ರಿಸ್ಮಸ್/ನ್ಯೂಯಿಯರ್ ಪ್ರತಿಷ್ಠೆಯ ಸಂಕೇತವೇ???

ಶ್ರೀ ಬೇಡಿ ಆಂಜನೇಯಸ್ವಾಮಿ, ತಿರುಮಲ

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗುವವರು ಆ ದೇವಸ್ಥಾನದ ಮಹಾದ್ವಾರದಿಂದ ಕೂಗಳತೆಯ ದೂರದಲ್ಲೇ ಇರುವ ಕೈಗಳಿಗೆ ಬೇಡಿಗಳನ್ನು ಹಾಕಿಕೊಂಡು ಕುಳಿತಿರುವ ಬೇಡಿ ಆಂಜನೇಯ ಸ್ವಾಮಿಯ ಬಗ್ಗೆ ಪರಿಚಯವೇ ಇಲ್ಲವಾಗಿರುವುದು ವಿಪರ್ಯಾಸವಾಗಿದ್ದು, ನಮ್ಮ ದೇಗಲ ದರ್ಶನ ಮಾಲಿಕೆಯಲ್ಲಿ ಬೇಡಿ ಆಂಜನೇಯ ಸ್ವಾಮಿಯ ಕುರಿತಾದ ಸಂಪೂರ್ಣ ಮಾಹಿತಿ ಇದೋ ನಿಮಗಾಗಿ… Read More ಶ್ರೀ ಬೇಡಿ ಆಂಜನೇಯಸ್ವಾಮಿ, ತಿರುಮಲ

ತಿರುಪತಿಯಲ್ಲಿ ಲಡ್ಡು ಪ್ರಸಾದ ಆರಂಭವಾದದ್ದು ಏಕೇ ಮತ್ತು ಹೇಗೇ?

ಇತ್ತೀಚಿನ ದಿನಗಳಲ್ಲಿ ತಿರುಪತಿಯ ಲಡ್ಡುವಿನ ಕುರಿತಾಗಿ ಆಘಾತಕಾರಿ ವಿಷಯಗಳು ಹೊರಬಂದು ಹಿಂದೂಗಳ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ಆಗುತ್ತಿರುವ ಸಂಧರ್ಭದಲ್ಲಿ, ತಿರುಪತಿ ತಿಮ್ಮಪ್ಪನಿಗೆ ಬಾಲಾಜಿ ಎಂದು ಏಕೆ ಕರೆಯುತ್ತಾರೆ ಮತ್ತು ಅಲ್ಲಿ ಲಡ್ಡುವನ್ನೇ ಏಕೆ ಪ್ರಸಾದವನ್ನಾಗಿ ಕೊಡುತ್ತಾರೆ ಎಂಬುದರ ಹಿಂದಿರುವ ರೋಚಕತೆ ಇದೋ ನಿಮಗಾಗಿ… Read More ತಿರುಪತಿಯಲ್ಲಿ ಲಡ್ಡು ಪ್ರಸಾದ ಆರಂಭವಾದದ್ದು ಏಕೇ ಮತ್ತು ಹೇಗೇ?

ತಿರುಪತಿ ಹಿಂದೂಗಳ ಶ್ರದ್ಧಾ ಕೇಂದ್ರವೋ?  ಇಲ್ಲವೇ ವ್ಯಾಪಾರೀ ತಾಣವೋ?

ದೇವಸ್ಥಾನ ಅಥವಾ ದೇವಾಲಯ ಎಂದರೆ ಧಾರ್ಮಿಕ ಮತ್ತು ಅಧ್ಯಾತ್ಮಿಕ ಚಟುವಟಿಕೆಗಳಿಗೆ ಮೀಸಲಾಗಿರುವ ಸ್ಥಳವಾಗಿದ್ದು ಅಲ್ಲಿ ನಮ್ಮ ಸನಾತನ ಧರ್ಮದ  ಆಧಾರದಲ್ಲಿ ಪೂಜೆ ಪುನಸ್ಕಾರಗಳು ನಡೆಯುವ ಮೂಲಕ ಶ್ರದ್ಧಾ ಕೇಂದ್ರಗಳಾಗಿವೆ. ಭಕ್ತಾದಿಗಳು ದೇವಾಲಯಕ್ಕೆ ಹೋಗಿ ತಮ್ಮ ಶಕ್ತ್ಯಾನುಸಾರ ದೇವರನ್ನು ಪೂಜಿಸಿ ನೈವೇದ್ಯವನ್ನು ಅರ್ಪಿಸಿ ಯಥಾ ಶಕ್ತಿ ಕಾಣಿಕೆಯನ್ನು ಅರ್ಪಿಸಿ ಬರುತ್ತಾರೆ. ಇನ್ನು ದೇವಾಲಯಗಳೂ ಸಹಾ ಭಕ್ತರಿಂದ ಆ ರೀತಿಯಾಗಿ ಪಡೆದ ದೇಣಿಗೆಯಿಂದ ಭಕ್ತಾದಿಗಳಿಗೆ ದಿನ ನಿತ್ಯವೂ ದಾಸೋಹ ನಡೆಸುವುದಲ್ಲದೇ, ಲೋಕ ಕಲ್ಯಾಣಕ್ಕಾಗಿ ವಿವಿಧ ರೀತಿಯ ಹೋಮ ಹವನಗಳನ್ನು ನಡೆಸುತ್ತಾ,… Read More ತಿರುಪತಿ ಹಿಂದೂಗಳ ಶ್ರದ್ಧಾ ಕೇಂದ್ರವೋ?  ಇಲ್ಲವೇ ವ್ಯಾಪಾರೀ ತಾಣವೋ?

ತಿರುಪತಿ ಬೆಟ್ಟದ ನೈಸರ್ಗಿಕ ಶ್ರೀ ವೆಂಕಟೇಶ್ವರ ಸ್ವಾಮಿ

ತಿರುಮಲ ತಿರುಪತಿ ಎಂದರೆ ಶ್ರೀ ವೆಂಕಟೇಶ್ವರಸ್ವಾಮಿ ದೇವಾಲಯವಿರುವ ಸ್ಥಳ ಎಂದಷ್ಟೇ ಬಹುತೇಕರ ಭಾವನೆಯಾಗಿದೆ. ಶ್ರೀ ವೆಂಕಟೇಶ್ವರ ಸ್ವಾಮಿಯ ದೇವಾಲಯವು ಅಲ್ಲಿನ ಪ್ರಧಾನ ಆಕರ್ಷಣೆಯೂ ಹೌದಾದರೂ ಅದರ ಹೊರತಾಗಿಯೂ ತಿರುಮಲ ಬೆಟ್ಟ ಹಾಗೂ ತಿರುಪತಿ ನಗರದ ಸುತ್ತ ಮುತ್ತ ಸಾಕಷ್ಟು ರಮಣೀಯವಾದ ಸ್ಥಳಗಳು ಇದ್ದು ಅವುಗಳಲ್ಲಿ ಬಹುತೇಕರು ಗಮನಿಸದಿರದ ನೈಸರ್ಗಿಕ ವೆಂಕಟೇಶ್ವರ ಸ್ವಾಮಿ ಪ್ರತಿಮೆ ಇದೆ. ನಾವಿಂದು ಕುಳಿತಲ್ಲಿಂದಲೇ ಆ ಸ್ವಾಮಿಯ ದಿವ್ಯ ದರ್ಶನವನ್ನು ಪಡೆಯೋಣ ಬನ್ನಿ. ಧನುರ್ಮಾಸದಲ್ಲಿ ಕೇವಲ ಒಂದು ದಿನ ವಿಷ್ಣುವಿನನ್ನು ದರ್ಶನ ಮಾಡಿದಲ್ಲಿ ಅದು… Read More ತಿರುಪತಿ ಬೆಟ್ಟದ ನೈಸರ್ಗಿಕ ಶ್ರೀ ವೆಂಕಟೇಶ್ವರ ಸ್ವಾಮಿ

ಕನಕಗಿರಿ ಕನಕಾಚಲಪತಿ

ಕಾಲಿದ್ದವರು ಹಂಪೆ ಸುತ್ತಿ ನೋಡಬೇಕು ಮತ್ತು ಕಣ್ಣಿದ್ದವರು ಕನಕಗಿರಿ ನೋಡಬೇಕು ಎಂಬ ನಾನ್ನುಡಿ ಉತ್ತರ ಕರ್ನಾಟಕದಲ್ಲಿ ಬಹಳ ಪ್ರಚಲಿತವಾಗಿದೆ. ಅಂದಿನ ಕಾಲದ ವಿಜಯನಗರದ ಗತವೈಭವ ಇಂದು ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಹಂಚಿಹೋಗಿವೆ. ಹಂಪೆಯಿಂದ ಸುಮಾರು 30 ಕಿ.ಮಿ ದೂರದಲ್ಲಿರುವ ಕೊಪ್ಪಳ ಜಿಲ್ಲೆಯ ಪ್ರಮುಖ ತಾಲ್ಲೂಕ್ ಕೇಂದ್ರವೇ ಕನಕಗಿರಿ. ಇಲ್ಲಿನ ಕನಕಾಚಲಪತಿ ದೇವಸ್ಥಾನದಿಂದಾಗಿ ಇದು ಐತಿಹಾಸಿಕ ಸ್ಥಳವಾಗಿದೆ. ಈ ಶ್ರೀಕ್ಷೇತ್ರವನ್ನು ಎರಡನೆ ತಿರುಪತಿ ಎಂಬ ನಂಬಿಕೆ ಇರುವ ಕಾರಣ ಹಂಪೆಗೆ ಬರುವ ಬಹುತೇಕ ಪ್ರವಾಸಿಗರು ಇಲ್ಲಿಯೂ ಬೇಟಿ… Read More ಕನಕಗಿರಿ ಕನಕಾಚಲಪತಿ

ಹರಕೆ

ತಮ್ಮ ನಾನಾ ರೀತಿಯ ಇಚ್ಚೆಗಳನ್ನು ಈಡೇರಿಸಲು ಭಗವಂತನ ಬಳಿ ಬೇಡಿಕೊಳ್ಳುವ ಸಮಯದಲ್ಲಿ ಭಕ್ತಿಯಿಂದ ಭಗವಂತನಿಗೆ ಏನದರೊಂದು ಕಾಣಿಕೆಯನ್ನು ಸಮರ್ಪಿಸುತ್ತೇನೆಂದು ಕೇಳಿಕೊಳ್ಳುವುದು ನಮ್ಮಲ್ಲಿರುವ ವಾಡಿಕೆ. ಆ ರೀತಿಯಾಗಿ ಕೇಳಿಕೊಳ್ಳುವ ಪದ್ದತಿಯನ್ನೇ ಹರಕೆ ಎನ್ನುತ್ತಾರೆ. ಒಂದು ಪಕ್ಷ ಅವರ ಆಭಿಪ್ಸೆಗಳು ಅವರ ಇಚ್ಚೆಯ ಅನುಗುಣವಾಗಿ ಈಡೇರಿದ ಸಮಯದಲ್ಲಿ ತಾವು ಕಟ್ಟಿಕೊಂಡ ಹರಕೆಯನ್ನು ಭಕ್ತಿಯಿಂದ ಭಗವಂತನಿಗೆ ಸಮರ್ಪಿಸಿ ಧನ್ಯತಾಭಾವನೆಯನ್ನು ಪಡೆಯುತ್ತಾರೆ. ಈ ರೀತಿಯಾಗಿ ಹರಕೆ ಹೊತ್ತ ಸಮಯದಲ್ಲಾದ ಮೋಜಿನ ಸಂಗತಿಯೇ ಇಂದಿನ ಕಥಾವಸ್ತು. ಶ್ಯಾಮರಾಯರು ಅಂದಿನ ಕಾಲಕ್ಕೇ ಎಸ್. ಎಸ್.ಎಲ್.ಸಿ ಫಸ್ಟ್… Read More ಹರಕೆ