ಗಮಕಿ ಜಿ. ಎಸ್. ನಾರಾಯಣ – ಕನ್ನಡ ಗಮಕ ಕಲೆಯ ಜೀವಂತ ರಾಯಭಾರಿ

ಆ ಗಮಕ ಕಲೆಗೆ ಐದು ದಶಕಗಳಿಗೂ ಹೆಚ್ಚು ಕಾಲ ತಮ್ಮ ಬದುಕನ್ನೇ ಸಮರ್ಪಿಸಿರುವ, ಗಮಕ ಪರಂಪರೆಯನ್ನು ಉಳಿಸಿ, ಬೆಳೆಸಿ, ಇಂದಿನ ತಲೆಮಾರಿಗೂ ಪರಿಚಯಿಸುತ್ತಿರುವ  ನಮ್ಮೆಲ್ಲರ ನೆಚ್ಚಿನ ಗಮಕ ಮೇಷ್ಟು ಎಂದೇ ಚಿರಪರಿಚಿತರಾಗಿರುವ ಹಿರಿಯ ಗಮಕಿಗಳಾದ ಕರ್ನಾಟಕ ಕಲಾಶ್ರೀ ಪುರಸ್ಕೃತರಾದ ಶ್ರೀ ಜಿ.ಎಸ್. ನಾರಾಯಣ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳನ್ನು ಇಂದಿನ ಗುರು ಪೂರ್ಣಿಮೆಯಂದು ಪರಿಚಯಿಸುತ್ತಿದ್ದೇನೆ.… Read More ಗಮಕಿ ಜಿ. ಎಸ್. ನಾರಾಯಣ – ಕನ್ನಡ ಗಮಕ ಕಲೆಯ ಜೀವಂತ ರಾಯಭಾರಿ

ವೈಯ್ಯಾಳೀಕಾವಲ್

ಬೆಂಗಳೂರಿನ ಪ್ರತಿಷ್ಟಿತ ಬಡಾವಣೆಯಾಗಿರುವ ವಯ್ಯಾಳಿಕಾವಲ್ ವಿಶೇಷತೆಗಳೇನು? ಆ ಪ್ರದೇಶಕ್ಕೆ ಆ ಹೆಸರು ಬರಲು ಕಾರಣವೇನು? ಅಲ್ಲಿರುವ ಪ್ರಮುಖ ತಾಣಗಳ ಕುರಿತಾದ ಕುತೂಹಲಕಾರಿ ವಿವರಗಳನ್ನು ನಮ್ಮ ಬೆಂಗಳೂರಿನ ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ವೈಯ್ಯಾಳೀಕಾವಲ್