ತಿರುಪತಿ ಹಿಂದೂಗಳ ಶ್ರದ್ಧಾ ಕೇಂದ್ರವೋ?  ಇಲ್ಲವೇ ವ್ಯಾಪಾರೀ ತಾಣವೋ?

ದೇವಸ್ಥಾನ ಅಥವಾ ದೇವಾಲಯ ಎಂದರೆ ಧಾರ್ಮಿಕ ಮತ್ತು ಅಧ್ಯಾತ್ಮಿಕ ಚಟುವಟಿಕೆಗಳಿಗೆ ಮೀಸಲಾಗಿರುವ ಸ್ಥಳವಾಗಿದ್ದು ಅಲ್ಲಿ ನಮ್ಮ ಸನಾತನ ಧರ್ಮದ  ಆಧಾರದಲ್ಲಿ ಪೂಜೆ ಪುನಸ್ಕಾರಗಳು ನಡೆಯುವ ಮೂಲಕ ಶ್ರದ್ಧಾ ಕೇಂದ್ರಗಳಾಗಿವೆ. ಭಕ್ತಾದಿಗಳು ದೇವಾಲಯಕ್ಕೆ ಹೋಗಿ ತಮ್ಮ ಶಕ್ತ್ಯಾನುಸಾರ ದೇವರನ್ನು ಪೂಜಿಸಿ ನೈವೇದ್ಯವನ್ನು ಅರ್ಪಿಸಿ ಯಥಾ ಶಕ್ತಿ ಕಾಣಿಕೆಯನ್ನು ಅರ್ಪಿಸಿ ಬರುತ್ತಾರೆ. ಇನ್ನು ದೇವಾಲಯಗಳೂ ಸಹಾ ಭಕ್ತರಿಂದ ಆ ರೀತಿಯಾಗಿ ಪಡೆದ ದೇಣಿಗೆಯಿಂದ ಭಕ್ತಾದಿಗಳಿಗೆ ದಿನ ನಿತ್ಯವೂ ದಾಸೋಹ ನಡೆಸುವುದಲ್ಲದೇ, ಲೋಕ ಕಲ್ಯಾಣಕ್ಕಾಗಿ ವಿವಿಧ ರೀತಿಯ ಹೋಮ ಹವನಗಳನ್ನು ನಡೆಸುತ್ತಾ,… Read More ತಿರುಪತಿ ಹಿಂದೂಗಳ ಶ್ರದ್ಧಾ ಕೇಂದ್ರವೋ?  ಇಲ್ಲವೇ ವ್ಯಾಪಾರೀ ತಾಣವೋ?

ತಿರುಪತಿ ಬೆಟ್ಟದ ನೈಸರ್ಗಿಕ ಶ್ರೀ ವೆಂಕಟೇಶ್ವರ ಸ್ವಾಮಿ

ತಿರುಮಲ ತಿರುಪತಿ ಎಂದರೆ ಶ್ರೀ ವೆಂಕಟೇಶ್ವರಸ್ವಾಮಿ ದೇವಾಲಯವಿರುವ ಸ್ಥಳ ಎಂದಷ್ಟೇ ಬಹುತೇಕರ ಭಾವನೆಯಾಗಿದೆ. ಶ್ರೀ ವೆಂಕಟೇಶ್ವರ ಸ್ವಾಮಿಯ ದೇವಾಲಯವು ಅಲ್ಲಿನ ಪ್ರಧಾನ ಆಕರ್ಷಣೆಯೂ ಹೌದಾದರೂ ಅದರ ಹೊರತಾಗಿಯೂ ತಿರುಮಲ ಬೆಟ್ಟ ಹಾಗೂ ತಿರುಪತಿ ನಗರದ ಸುತ್ತ ಮುತ್ತ ಸಾಕಷ್ಟು ರಮಣೀಯವಾದ ಸ್ಥಳಗಳು ಇದ್ದು ಅವುಗಳಲ್ಲಿ ಬಹುತೇಕರು ಗಮನಿಸದಿರದ ನೈಸರ್ಗಿಕ ವೆಂಕಟೇಶ್ವರ ಸ್ವಾಮಿ ಪ್ರತಿಮೆ ಇದೆ. ನಾವಿಂದು ಕುಳಿತಲ್ಲಿಂದಲೇ ಆ ಸ್ವಾಮಿಯ ದಿವ್ಯ ದರ್ಶನವನ್ನು ಪಡೆಯೋಣ ಬನ್ನಿ. ಧನುರ್ಮಾಸದಲ್ಲಿ ಕೇವಲ ಒಂದು ದಿನ ವಿಷ್ಣುವಿನನ್ನು ದರ್ಶನ ಮಾಡಿದಲ್ಲಿ ಅದು… Read More ತಿರುಪತಿ ಬೆಟ್ಟದ ನೈಸರ್ಗಿಕ ಶ್ರೀ ವೆಂಕಟೇಶ್ವರ ಸ್ವಾಮಿ