ಭುವನಗಿರಿ ಶ್ರೀ ಭುವನೇಶ್ವರಿ ದೇವಾಲಯ

ಎಲ್ಲರಿಗೂ ತಿಳಿದಿರುವಂತೆ ತಾಯಿ ಭುವನೇಶ್ವರಿ ದೇವಿಯನ್ನು  ಕರ್ನಾಟಕದ ರಾಜ್ಯ ದೇವತೆ ಅರ್ಥಾತ್ ಕನ್ನಡ ದೇವತೆ ಎಂದು ಪೂಜಿಸಲಾಗುತ್ತದೆ. ಇಂತಹ ಭುವನೇಶ್ವರಿ ದೇವಿಯು ಪಾರ್ವತಿ ದೇವಿಯ ಹತ್ತು ಮಹಾ ವಿದ್ಯಾ ದೇವತೆಗಳಲ್ಲಿ ಒಬ್ಬಳಾಗಿದ್ದು, ನಾಲ್ಕನೆಯವಳಾಗಿ ತಾಯಿ ದುರ್ಗೆಯ ಒಂದು ಅಂಶವಾಗಿದ್ದಾಳೆ. ಭುವನೇಶ್ವರಿ ಎಂಬುದು ಸಂಸ್ಕತ ಪದವಾಗಿದ್ದು ಭುವನ ಎಂದರೆ ವಿಶ್ವ ಎಂಬರ್ಥವಾಗಿದ್ದು ಭುವನೇಶ್ವರಿ ಎಂದರೆ ವಿಶ್ವಕ್ಕೇ ಒಡತಿ ಅರ್ಥಾತ್  ವಿಶ್ವಕ್ಕೇ ತಾಯಿ ಎಂಬ ಅರ್ಧವಿದೆ. ಇಂತಹ ಭುವನೇಶ್ವರಿಯ  ಸುಮಾರು ಸಾವಿರ ವರ್ಷಗಳಷ್ಟು ಇತಿಹಾಸವಿರುವ ದೇವಾಲಯವು  ಉತ್ತರ ಕನ್ನಡ ಜಿಲ್ಲೆಯ… Read More ಭುವನಗಿರಿ ಶ್ರೀ ಭುವನೇಶ್ವರಿ ದೇವಾಲಯ

ಅಕ್ಕಿಹೆಬ್ಬಾಳು ಶ್ರೀ ಲಕ್ಷ್ಮೀನರಸಿಂಹಸ್ವಾಮಿ

ಮಂಡ್ಯಾ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕ್ಕಿನ ಅಕ್ಕಿ ಹೆಬ್ಬಾಳು ಗ್ರಾಮದ ಸ್ಥಳಪುರಾಣ, ಆ ಊರಿಗೆ ಅಕ್ಕಿಹೆಬ್ಬಾಳು ಎಂಬ ಹೆಸರಿನ ಹಿಂದಿನ ರಹಸ್ಯ, ಆ ಊರಿನಲ್ಲಿ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ನೆಲೆಗೊಂಡ ರೋಚಕತೆ ಮತ್ತು ಮಹಾವಿಷ್ಣುವಿನ ವಾಹನ ಗರುಡನ ಆಜ್ಞೆ ಇಲ್ಲದೇ ಆರಂಭವಾಗದ ಆ ಊರಿನ ರಥೋತ್ಸವ, ಹೀಗೆ ಅಕ್ಕಿ ಹೆಬ್ಬಾಳು ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯ ಕುರಿತಾದ ಹತ್ತು ಹಲವಾರು ವೈಶಿಷ್ಟ್ಯಗಳನ್ನು ನಮ್ಮ ದೇಗುಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಅಕ್ಕಿಹೆಬ್ಬಾಳು ಶ್ರೀ ಲಕ್ಷ್ಮೀನರಸಿಂಹಸ್ವಾಮಿ

ನಂಜನಗೂಡು ಪಂಚ ಮಹಾರಥೋತ್ಸವ (ದೊಡ್ಡ ಜಾತ್ರೆ)

ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿಯ ಪಂಚರಥೋತ್ಸವ ಅರ್ಥಾತ್ ದೊಡ್ಡ ಜಾತ್ರೆಯ ಸಂಭ್ರಮ ಕ್ಷಣಗಳನ್ನು ಕುಳಿತಲ್ಲಿಂದಲೇ ನೋಡಿ ಶ್ರೀ ನಂಜುಂಡೇಶ್ವರನ ಕೃಪಾಶೀರ್ವಾದಕ್ಕೆ ಪಾತ್ರರಾಗೋಣ ಬನ್ನಿ.… Read More ನಂಜನಗೂಡು ಪಂಚ ಮಹಾರಥೋತ್ಸವ (ದೊಡ್ಡ ಜಾತ್ರೆ)