ಕೆರೆ ತೊಣ್ಣೂರು/ತೊಂಡನೂರು ಕೆರೆ
ಮಂಡ್ಯಾ ಜಿಲ್ಲೆಯ ಸಕ್ಕರೆನಾಡು ಪಾಂಡವಪುರದಿಂದ ನಾಗಮಂಗಲದ ಕಡೆಗೆ ಸುಮಾರು 10 ಕಿ.ಮೀ ಗಳಷ್ಟು ದೂರ ಕ್ರಮಿಸಿದರೆ ಎಡಭಾಗದಲ್ಲಿ ತೊಂಡನೂರು ಎಂಬು ನಾಮಫಲಕ ಕಾಣಿಸುತ್ತದೆ. ನೋಡಲು ಅಷ್ಟೇನೂ ದೊಡ್ಡ ಊರಲ್ಲದಿದ್ದರೂ ಐತಿಹ್ಯವಾಗಿ ಬಹಳ ಪ್ರಮಾಖ್ಯತೆ ಪಡೆದಂತಹ ಊರಾಗಿದೆ. ಕೃಷಿ ಮತ್ತು ಹೈನು ಉದ್ಯಮ ಪ್ರಮುಖ ಉದ್ಯೋಗವಾಗಿದ್ದು ಊರಿಗೆ ಹೋಗುತ್ತಿದಂತೆಯೇ ಹಸುಗಳು ದಾರಿಗೆ ಅಡ್ಡಸಿಗುವುದಲ್ಲದೇ, ಹಾಲಿನ ಸಂಗ್ರಹದ ಕೇಂದ್ರವೂ ಧುತ್ತೆಂದು ಕಣ್ಣಿಗೆ ಬೀಳುತ್ತದೆ. ಆಚಾರ್ಯತ್ರಯರಲ್ಲಿ ಒಬ್ಬರಾದ ಶ್ರೀ ರಾಮಾನುಜಾಚಾರ್ಯರು, 11ನೇ ಶತಮಾನದಲ್ಲಿ ತಮಿಳು ನಾಡಿನ ಕ್ರಿಮಿಕಾಂತ ನೆಂಬ ಕ್ರೂರ ರಾಜ… Read More ಕೆರೆ ತೊಣ್ಣೂರು/ತೊಂಡನೂರು ಕೆರೆ
