ಕೃಂಬಿಗಲ್ ರಸ್ತೆ

ಮಾವಳ್ಳಿ ಟಿಫನ್ ರೂಮ್ (MTR) ಕಡೆಯಿಂದ ಲಾಲ್‌ಬಾಗಿನ ಪಶ್ಚಿಮ ದ್ವಾರದ ಕಡೆಗೆ ಹೋಗುವ ರಸ್ತೆಯನ್ನು ಕ್ರುಂಬಿಗಲ್ ರಸ್ತೆ ಎಂದು ಕರೆಯಲಾಗುತ್ತದೆ. ಹಾಗಾದರೆ ಈ ಕೃಂಬಿಗಲ್ ಎಂದರೆ ಯಾರು? ಅವರ ಸಾಧನೆಗಳೇನು? ಕೇವಲ ಬೆಂಗಳೂರಿಗರಲ್ಲದೇ ಇಡೀ ಭಾರತವೇ ಅವರನ್ನೇಕೆ ನೆನಪಿಸಿಕೊಳ್ಳಬೇಕು? ಎಂಬೆಲ್ಲಾ ಕುತೂಹಲಕಾರಿ ಮಾಹಿತಿಯನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಕೃಂಬಿಗಲ್ ರಸ್ತೆ

ತಾರಸಿ ತೋಟ ಕಾರ್ಯಾಗಾರ

ಸ್ವದೇಶಿ ಜಾಗರಣ ಮಂಚ್ ಮತ್ತು ವಿಶ್ವಗುರು ಚಾರಿಟಬಲ್ ಟ್ರಸ್ಟ್  ಆಶ್ರಯದಲ್ಲಿ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ದಿನಾಂಕ 24.07.2022 ರಂದು ಶ್ರೀಮತಿ ಪ್ರತಿಮಾ ಅಡಿಗರ ಸಾರಥ್ಯದಲ್ಲಿ ಅತ್ಯಂತ ಯಶಸ್ವಿಯಾಗಿ ತಾರಸಿ ತೋಟ ಕಾರ್ಯಾಗಾರವನ್ನು ನಡೆಸಲಾಯಿತು. ಭಾರತ ಕೃಷಿ ಪ್ರಧಾನವಾದ ದೇಶವಾಗಿದ್ದು ರೈತನೇ ಈ ದೇಶದ ಬೆನ್ನಲುಬಾಗಿದ್ದಾನೆ. ಹಾಗಾಗಿ ಸ್ಥಳೀಯ ಚಿಂತನೆ, ಸ್ಥಳೀಯ ಮಾರುಕಟ್ಟೆ ಮತ್ತು ದೇಶದ ಸ್ಥಳೀಯ ಆರ್ಥಿಕ ಅಭಿವೃದ್ಧಿಯು ಎಂಬ ಸ್ವದೇಶಿ ಪರಿಕಲ್ಪನೆಯು ನಮ್ಮ ದೇಶದ ಆರ್ಥಿಕತೆಯ ಅವಿಭಾಜ್ಯ ಅಂಗವಾಗಿದೆ. ಬ್ರಿಟಿಷ್ ವಸಾಹತುಶಾಹಿಯಿಂದ ಸ್ವಾತಂತ್ರ್ಯ ಪಡೆದ ನಂತರವೂ ನಮ್ಮ… Read More ತಾರಸಿ ತೋಟ ಕಾರ್ಯಾಗಾರ