ವಿದ್ವಾನ್ ಚಿಂತಲಪಲ್ಲಿ ವಿ. ಶ್ರೀನಿವಾಸ್: ಪರಂಪರೆಯ ನಾದವನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುತ್ತಿರುವ ಗಾಯಕ, ಗುರು ಮತ್ತು ಸಂಗೀತ ಪರಂಪರೆಯ ಸಂರಕ್ಷಕ

ಒಂದಕ್ಷರಂ ಕಲಿಸಿದಾತಂ ಗುರು ಎನ್ನುವಂತೆ ಇಂದಿನ ಶಿಕ್ಷಕರ ದಿನಾಚರಣೆಯಂದು ನಮ್ಮ ಇಡೀ ಕುಟುಂಬ ಸಂಗೀತ ಶಿಕ್ಷಕರಾಗಿರುವ, ಹಲವಾರು ಮಠ ಮಂದಿರಗಳ ಆಸ್ಥಾನ ವಿದ್ವಾಂಸರಾಗಿರುವ,ಚಿಂತಲಪಲ್ಲಿ ಸಂಗೀತ ಪರಂಪರೆಯ ನಾದವನ್ನು ಮುಂದಿನ ಪೀಳಿಗೆಗೂ ಕೊಂಡೊಯ್ಯುತ್ತಿರುವ ಗಾಯಕ, ಗುರು ಮತ್ತು ಸಂಗೀತ ಪರಂಪರೆಯ ಸಂರಕ್ಷಕರಾದ ವಿದ್ವಾನ್ ಚಿಂತಲಪಲ್ಲಿ ವಿ. ಶ್ರೀನಿವಾಸ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಂಗೀತ ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ವಿದ್ವಾನ್ ಚಿಂತಲಪಲ್ಲಿ ವಿ. ಶ್ರೀನಿವಾಸ್: ಪರಂಪರೆಯ ನಾದವನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುತ್ತಿರುವ ಗಾಯಕ, ಗುರು ಮತ್ತು ಸಂಗೀತ ಪರಂಪರೆಯ ಸಂರಕ್ಷಕ

ಖ್ಯಾತ ವಾಗ್ಗೇಯಕಾರರಾದ ಶ್ರೀ ತ್ಯಾಗರಾಜರು

ಎಂದರೋ ಮಹಾನುಭಾವುಲು ಅಂದರಿಕೀ ವಂದನಮುಲು ಎಂಬ ಸುಪ್ರಸಿದ್ಧ ಪಂಚರತ್ನ ಕೀರ್ತನೆಗಳ ಮೂಲಕ ಕರ್ನಾಟಕ ಸಂಗೀತವನ್ನು ಉತ್ತುಂಗಕ್ಕೆ ಕೊಂಡೊಯ್ದಿದ್ದಲ್ಲದೇ, ತಮ್ಮ ಕೃತಿಗಳ ಮೂಲಕ ಸ್ವತಃ ಭಗವಂತನನ್ನು ಸಾಕ್ಷಾತ್ಕಾರ ಮಾಡಿಕೊಂಡಿದ್ದಲ್ಲದೇ, ಆ ಕೃತಿಗಳನ್ನು ಹಾಡುವವರಿಗೂ ಆ ದಿವ್ಯಾನುಭವವನ್ನು ನೀಡಿದ, ಖ್ಯಾತ ವಾಗ್ಗೇಯಕಾರರಾದ ಸಂಗೀತ ರತ್ನ ಶ್ರೀ ತ್ಯಾಗರಾಜರ ಆರಾಧನೆಯಿಂದ ಅವರ ಸಂಗೀತ ಸಾಧನೆಗಳ ಕಿರು ಪರಿಚಯ ಇದೋ ನಿಮಗಾಗಿ… Read More ಖ್ಯಾತ ವಾಗ್ಗೇಯಕಾರರಾದ ಶ್ರೀ ತ್ಯಾಗರಾಜರು