ವೈದಿಕ ಜ್ಯೋತಿಷಿ ಶ್ರೀ ಎಸ್. ಕೆ. ಜೈನ್

90ರ ದಶಕದಲ್ಲೇ ಉದಯ ಟಿವಿಯ ಮೂಲಕ ಜ್ಯೋತಿಷ್ಯ ಕಾರ್ಯಕ್ರಮ ಮಾಡುವ ಮೂಲಕ ಕರ್ನಾಟಕದ ಟಿವಿ ಮಾಧ್ಯಮದ ಮೊಟ್ಟ ಮೊದಲ ಜ್ಯೋತಿಷಿ ಎಂದೇ ಖ್ಯಾತರಾಗಿದ್ದ ಪ್ರಖ್ಯಾತ ಜ್ಯೋತಿಷಿಗಳಾಗಿದ್ದ ಶ್ರೀ ಎಸ್ ಕೆ ಜೈನ್ ಅವರು ಅಕಾಲಿಕವಾಗಿ ನಿಧನರಾದಂತಹ ಸಂಧರ್ಭದಲ್ಲಿ ಆವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಸಂಕ್ಷಿಪ್ತ ಪರಿಚಯ ಇದೋ ನಿಮಗಾಗಿ… Read More ವೈದಿಕ ಜ್ಯೋತಿಷಿ ಶ್ರೀ ಎಸ್. ಕೆ. ಜೈನ್

ಸರ್ಕಾರಿ ಸಾರಿಗೆ ಸಿಬ್ಬಂದಿಯ ಉದ್ಧಟತನ

ಜನರ ಅನುಕೂಲಕ್ಕೆಂದೇ ಇರುವ KSRTC ಮತ್ತು BMTC ಸಂಸ್ಥೆಗಳ ನೌಕರರು ಸರ್ಕಾರೀ ಸವಲತ್ತುಗಳು ಬೇಕು ಎಂದು ಬಂದ್ ಮಾಡುವುದು ಗೊತ್ತೇ ವಿನಃ ತಮ್ಮ ಅನ್ನದಾತ ಪ್ರಯಾಣಿಕರಿಗೆ ಉತ್ತಮವಾಗಿ ಸೇವೆ ಸಲ್ಲಿಸಬೇಕು ಎಂಬ ಮನೋಭಾವನೆಯೇ ಬಹುತೇಕ ಸರ್ಕಾರಿ ಸಿಬ್ಬಂಧಿಗಳಿಗೆ ಇಲ್ಲದಿರುವುದು ನಿಜಕ್ಕೂ ದೌರ್ಭಾಗ್ಯದ ಸಂಗತಿಯಾಗಿದೆ… Read More ಸರ್ಕಾರಿ ಸಾರಿಗೆ ಸಿಬ್ಬಂದಿಯ ಉದ್ಧಟತನ