ನಂಜನಗೂಡಿನ ಕಪಿಲಾ ಆರತಿ

ಉತ್ತರ ಭಾರತದ ಋಷಿಕೇಶ್, ಹರಿದ್ವಾರ ಮತ್ತು ವಾರಾಣಸಿಯಲ್ಲಿ ಗಂಗಾ ನದಿಗೆ ಪ್ರತಿ ದಿನ ಸಂಜೆ ಗಂಗಾ ಆರತಿ ಮಾಡಲಾಗುತ್ತದೆ. ಈ ಆರತಿಯನ್ನು ನೋಡಲೆಂದೇ ದೇಶ ವಿದೇಶಗಳಿಂದ ಸಹಸ್ರಾರು ಭಕ್ತಾದಿಗಳು ಪ್ರತಿ ದಿನವೂ ಅಲ್ಲಿ ಸೇರಿ ಬಹಳ ವೈವಿಧ್ಯಮಯವಾಗಿ ಅದ್ದೂರಿಯಿಂದ ಮಾಡುವ ಗಂಗಾ ಆರತಿಯನ್ನು ನೋಡಿ ಹೃನ್ಮನಗಳನ್ನು ತಣಿಸಿಕೊಳ್ಳುತ್ತಾರೆ. ಇದೇ ಮಾದರಿಯಲ್ಲಿ ದಕ್ಷಿಣ ಭಾರತದ ಜೀವನದಿಯಾದ ಕಾವೇರಿ ಮಾತೆಗೂ ಮೊದಲ ಬಾರಿಗೆ ಶ್ರೀರಂಗಪಟ್ಟಣದ ಸ್ನಾನ ಘಟ್ಟದಲ್ಲಿ ಆರತಿಯನ್ನು ಯುವಾಬ್ರಿಗೇಡ್ ಸಾರಥ್ಯದಲ್ಲಿ ಅಕ್ಟೋಬರ್ 17 ಭಾನುವಾರ ಸಂಜೆ 7 ಗಂಟೆಗೆ… Read More ನಂಜನಗೂಡಿನ ಕಪಿಲಾ ಆರತಿ

ಶಿವಗಂಗೆ

ಮೊನ್ನೆ ಸ್ನೇಹಿತರೊಬ್ಬರು ಕರೆ ಮಾಡಿ ಬಹಳ ತಿಂಗಳುಗಳಿಂದಲೂ ಮನೆಯಲ್ಲಿಯೇ ಕುಳಿತು ಬಹಳ ಬೇಸರವಾಗಿದೆ. ಇಲ್ಲೇ ಬೆಂಗಳೂರಿನ ಸುತ್ತಮುತ್ತಲೇ ಇರುವ ಸುಂದರವಾದ ಯಾವುದಾದರೂ ಪ್ರದೇಶ ಇದೆಯೇ, ಬೆಟ್ಟ ಹತ್ತುವ ಹಾಗಿರಬೇಕು. ಐತಿಹಾಸಿಕವಾಗಿ ಮತ್ತು ಧಾರ್ಮಿಕವಾಗಿ ಪ್ರಸಿದ್ಧವಾಗಿರುವಂತಹ ಸ್ಥಳ ಇದ್ದರೆ ತುಂಬಾ ಚೆನ್ನಾಗಿರುತ್ತದೆ ಎಂದಾಗ ಥಟ್ ಅಂತಾ ಮನಸ್ಸಿಗೆ ಹೊಳೆದದ್ದೇ ತುಮಕೂರು ರಸ್ತೆಯಲ್ಲಿರುವ ಶಿವಗಂಗೆ. ನಾವು ಚಿಕ್ಕವರಿದ್ದಾಗ ಕೆಲ ವರ್ಷಗಳ ಕಾಲ ನೆಲಮಂಗಲದಲ್ಲಿ ವಾಸವಾಗಿದ್ದೆವು. ಹಾಗಾಗಿಯೇ ನನ್ನ ಬಾಲ್ಯದ ವಿದ್ಯಾಭ್ಯಾಸ ನಡೆದದ್ದೇ ನೆಲಮಂಗಲದ ಸರ್ಕಾರಿ ಶಾಲೆಯಲ್ಲಿ. ನಮ್ಮ ಮನೆಗೆ ಶನಿವಾರ… Read More ಶಿವಗಂಗೆ