ಬಿಂಡಿಗದ ಶ್ರೀ ದೇವೀರಮ್ಮ

ವರ್ಷಕ್ಕೊಮ್ಮೆ ದೀಪಾವಳಿಯ ನರಕಚತುರ್ದಶಿಯಂದು ಮಾತ್ರವೇ ಭಕ್ತರ ದರ್ಶನಕ್ಕೆ ಅವಕಾಶವಿರುವ ಚಿಕ್ಕಮಗಳೂರಿನ ಬಳಿಯ ಬಿಂಡಿಗದ ಶ್ರೀ ದೇವೀರಮ್ಮ ಪೌರಾಣಿಕ ಹಿನ್ನಲೆ, ಅಲ್ಲಿನ ಉತ್ಸವದ ವೈಶಿಷ್ಟ್ಯತೆಗಳು ಮತ್ತು ಅಚರಣೆಗಳ ಸವಿವರಗಳು ಇದೋ ನಿಮಗಾಗಿ … Read More ಬಿಂಡಿಗದ ಶ್ರೀ ದೇವೀರಮ್ಮ

ದತ್ತಾತ್ರೇಯ ಜಯಂತಿ (ದತ್ತ ಜಯಂತಿ)

ಸೃಷ್ಟಿ, ಸ್ಥಿತಿ ಮತ್ತು ಲಯಕರ್ತರಾದ ತ್ರಿಮೂರ್ತಿಗಳ ಸಂಯೋಜಿತ ರೂಪ ಎಂದೇ ನಂಬಲಾಗಿರುವ, ಮಾರ್ಗಶಿರ ಮಾಸದ ಪೌರ್ಣಿಮೆಯಂದು ಜನಿಸಿರುವ ಗುರು ದತ್ತಾತ್ರೇಯರ ಜಯಂತಿಯನ್ನು ದತ್ತ ಜಯಂತಿಯೆಂದು ಬಹಳ ಶ್ರದ್ಧಾ ಭಕ್ತಿಯಿಂದ ‌ಆಚರಿಸಲಾಗುತ್ತದೆ. ಶ್ರೀ ದತ್ತಾತ್ರೇಯರ ಜನ್ಮ ರಹಸ್ಯ, ದತ್ತ ಜಯಂತಿಯ ಆಚರಣಾ ಪಧ್ಧತಿ, ಮಹತ್ವ ಮತ್ತು ಫಲಶೃತಿಗಳ ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ದತ್ತಾತ್ರೇಯ ಜಯಂತಿ (ದತ್ತ ಜಯಂತಿ)

ಹೆಚ್. ಜಿ. ದತ್ತಾತ್ರೇಯ (ದತ್ತಣ್ಣ)

ಇವರು ಎಸ್.ಎ.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೇ ಮೊದಲ ರ್ಯಂಕ್ ಇನ್ನು ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ಎರಡನೇ ರ್ಯಾಂಕ್ ಪಡೆದು ಪ್ರತಿಷ್ಟಿತ ಚೆನೈನ ಐಐಟಿಯಲ್ಲಿ ಪ್ರವೇಶ ಸುಲಭವಾಗಿ ಸಿಕ್ಕಿದರೂ ಅಲ್ಲಿಗೆ ಹೋಗದೇ ಬೆಂಗಳೂರಿನಲ್ಲಿಯೇ ಇಂಜೀನಿಯರಿಂಗ್ ಮುಗಿಸಿ, ನೆಮ್ಮದಿಯಾಗಿ ಕೈ ತುಂಬಾ ಸಂಬಳ ತರುವ ಉದ್ಯೋಗವನ್ನು ಬಿಟ್ಟು ಭಾರತೀಯ ವಾಯುಸೇನೆಗೆ ಸೈನಾಧಿಕಾರಿಗಳಾಗಿ ಸೇರಿ, 21ವರ್ಷಗಳ ಕಾಲ ಸೇವೆ ಸಲ್ಲಿಸಿದ ನಂತರ ರಂಗಭೂಮಿ ಮತ್ತು ರೇಡಿಯೋ ನಾಟಕಗಳ ಕಡೆ ಆಕರ್ಷಿತರಾಗಿ, ಯಶಸ್ವೀ ನಟ ಎಂದು ಪ್ರಖ್ಯಾತರಾದ ನಂತರ ನೂರಾರು ಹಿಂದಿ ಮತ್ತು ಕನ್ನಡ‍ವೂ… Read More ಹೆಚ್. ಜಿ. ದತ್ತಾತ್ರೇಯ (ದತ್ತಣ್ಣ)