ಶ್ರೀ ಕುದ್ಮುಲ್ ರಂಗರಾಯರು

ಬ್ರಿಟೀಷರು ಭಾರತೀಯರನ್ನು ಒಡೆದು ಆಳುವ ನಿಟ್ಟಿನಲ್ಲಿ ಬಿತ್ತಿಹೋದ ಜಾತಿ ಮತ್ತು ಸಾಮಾಜಿಕ ಅಸಮಾನತೆ ಎಂಬ ಕಳೆ ಈಗ ದೇಶದಲ್ಲಿ ಜ್ವಲಂತ ಸಮಸ್ಯೆಯಾಗಿ ಕಾಡುತ್ತಿರುವ ಸಂದರ್ಭದಲ್ಲಿ ಸಾಮಾಜಿಕ ಅಸಮಾನತೆಯ ಪಿಡುಗನ್ನು ತೊಡೆದು ಹಾಕುವುದರಲ್ಲಿ ತಮ್ಮದೇನೂ ಕಿಂಚಿತ್ ಪಾತ್ರವಿರದಿದ್ದರೂ ತಮ್ಮ ಬಾಯಿ ಚಪಲ ಮತ್ತು ಸುತ್ತಮುತ್ತಲಿನ ವಂದಿಮಾಗಧರ ಚೆಪ್ಪಾಳೆಗಾಗಿ ದಲಿತರು, ಬಲಿತರು ಎಂಬ ವಿತಂಡವಾದವನ್ನು ಮಂಡಿಸಿ ಸಮಾಜದ ಸ್ವಾಸ್ಥ್ಯವನ್ನು ಹಾಳುಗೆಡುವುತ್ತಿರುವವರೇ ಹೆಚ್ಚಾಗಿರುವಾಗ ಈ ಸಂದರ್ಭದಲ್ಲಿ ಸುಮಾರು ಸುಮಾರು 150 ವರ್ಷಗಳ ಹಿಂದೆಯೇ ದೀನ ದಲಿತರ ಸೇವೆಗಾಗಿಯೇ ತಮ್ಮ ಸರ್ವಸ್ವವನ್ನೂ ಮುಡಿಪಾಗಿಟ್ಟಿದ್ದ… Read More ಶ್ರೀ ಕುದ್ಮುಲ್ ರಂಗರಾಯರು