ದಸರಾ ಉದ್ಘಾಟನೆಯಲ್ಲೂ ಓಲೈಕೆ ರಾಜಕಾರಣವೇ?

ಅಂದು ಮುಸಲ್ಮಾನರ ಆಕ್ರಮಣದಿಂದ ಹಿಂದೂಗಳನ್ನು ರಕ್ಷಿಸುವ ಸಲುವಾಗಿ ವಿಜಯನಗರ ಸಾಮ್ರಾಜ್ಯ ಕಟ್ಟಿ ಹಿಂದೂಗಳನ್ನು ಒಗ್ಗೂಡಿಸಲು ನಾಡ ಹಬ್ಬವಾಗಿ ದಸರಾ ಹಬ್ಬ ಆರಂಭವಾದರೆ, ಇಂದು ಅದೇ ತಾಯಿ ಭುವನೇಶ್ವರಿಯನ್ನು ದ್ವೇಷಿಸುವ ಖಟ್ಟರ್ ಮುಸ್ಲಿಂ ಭಾನು ಮುಷ್ತಾಕ್ ಅವರಿಂದ ದಸರಾಗೆ ಚಾಲನೆ ನೀಡುವ ಮೂಲಕ ಸಮಸ್ತ ಹಿಂದೂಗಳು ಮತ್ತು ಗುರು ವಿದ್ಯಾರಣ್ಯರ ಮೂಲ ಆಶಯಯಕ್ಕೇ ಕೊಳ್ಳಿ ಇಟ್ಟಂತಾಗುವುದಲ್ಲವೇ?… Read More ದಸರಾ ಉದ್ಘಾಟನೆಯಲ್ಲೂ ಓಲೈಕೆ ರಾಜಕಾರಣವೇ?

ಮೈಸೂರು ಕರಗ

ಮೈಸೂರಿನಲ್ಲಿ ದಸರಾ ಹಬ್ಬದಷ್ಟೇ ಅದ್ದೂರಿಯಾಗಿ ಆಚರಿಸಲ್ಪಡುವ ಮಿನಿ ದಸರಾ ಎಂದೇ ಪ್ರಖ್ಯಾತವಾಗಿರುವ ಮೈಸೂರು ಕರಗದ ಇತಿಹಾಸ ಆ ಹಬ್ಬದ ಆಚರಣೆ ಮತ್ತು ವೈಶಿಷ್ಟ್ಯಗಳು ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ಮೈಸೂರು ಕರಗ

ದಸರಾ ಕಾರ್ಪೊರೇಟ್ ಶೈಲಿಯಂತಾಗುತ್ತಿದೆಯೇ?

ಆಧುನಿಕತೆ ಮತ್ತು ಅಂಧ ಪಾಶ್ಚಾತ್ಯ ಅನುಕರಣೆಯ ನೆಪದಲ್ಲಿ ಹತ್ತು ದಿನಗಳ ಕಾಲ ಆಚರಿಸಲ್ಪಡುತ್ತಿದ್ದ ದಸರಾ ಹಬ್ಬ ಇಂದು ಕೇವಲ ಆಯುಧ ಪೂಜೆ ಮತ್ತು ವಿಜಯದಶಮಿಗೆ ಮಾತ್ರವೇ ಸೀಮಿತವಾಗಿದ್ದು ಕಳೆದು ಹೋದ ಈ ದಸರಾ ರಜೆಗಳು ನಮ್ಮ ದೇಶಕ್ಕೆ ಸಂಬಂಧವೇ ಇಲ್ಲದಿರುವ ಕ್ರಿಸ್ಮಸ್ ಮತ್ತು ಹೊಸ ವರ್ಷಾಚರಣೆಗೆ ಹೋಗಿರುವ ಕಥೆ-ವ್ಯಥೆ ಇದೋ ನಿಮಗಾಗಿ… Read More ದಸರಾ ಕಾರ್ಪೊರೇಟ್ ಶೈಲಿಯಂತಾಗುತ್ತಿದೆಯೇ?

ವಿಜಯನಗರ ಉತ್ಥಾನ ಪತನ ಅಜರಾಮರ ಕಥನ

ನಾಡಿನ ಖ್ಯಾತ ವಾರಪತ್ರಿಕೆಯಾದ ತರಂಗದ 28ನೇ ಸೆಪ್ಟೆಂಬರ್ 2023ರ ಮುಖಪುಟ ಲೇಖನವಾಗಿ ಪ್ರಕಟವಾದ ವಿದ್ಯಾರಣ್ಯ ಕರಕಮಲ ಸಂಜಾತ ಸಾಮ್ರಾಜ್ಯ ವಿಜಯನಗರ ಉತ್ಥಾನ ಪತನ ಅಜರಾಮರ ಕಥನ ಇದೋ ನಿಮಗಾಗಿ
Read More ವಿಜಯನಗರ ಉತ್ಥಾನ ಪತನ ಅಜರಾಮರ ಕಥನ

ಶೃಂಗೇರಿ ದಸರಾ

ನವರಾತ್ರಿ ನಮ್ಮ ರಾಷ್ಟ್ರೀಯ ಹಬ್ಬವಾಗಿದ್ದು ಇದನ್ನು ದೇಶಾದ್ಯಂತ ಆಚರಿಸಲಾಗುತ್ತದೆ. ನಮ್ಮ ರಾಜ್ಯವಾದ ಕರ್ನಾಟಕದಲ್ಲಂತೂ ದಸರಾವನ್ನು ನಾಡಹಬ್ಬವನ್ನಾಗಿ ಆಚರಿಸಲಾಗುತ್ತದೆ. ಮೈಸೂರಿನಲ್ಲಿ ನಡೆಯುವ ದಸರಾ ವಿಶ್ವವಿಖ್ಯಾತವಾಗಿದ್ದು ಅದರ ವೀಕ್ಷಣೆಗೆ ದೇಶವಿದೇಶಗಳಿಂದ ಲಕ್ಷಾಂತರ ಪ್ರವಾಸಿಗರು ಮೈಸೂರಿಗೆ ಬರುತ್ತಾರೆ ಈ ರೀತಿಯ ದಸರಾ ಆಚರಣೆಗೆ ಮೂಲ ಪ್ರೇರಣೆ ಶೃಂಗೇರಿಯ ಶಾರದಾ ಪೀಠ ಎನ್ನುವ ಕುತೂಹಲಕಾರಿ ಸಂಗತಿ ಬಹುತೇಕರಿಗೆ ತಿಳಿದೇ ಇಲ್ಲವಾಗಿರುವುದು ವಿಪರ್ಯಾಸವೇ ಸರಿ. ನವರಾತ್ರಿಯ ಸಂದರ್ಭದಲ್ಲಿ ಶೃಂಗೇರಿಯಲ್ಲಿ ನಡೆಯುವ ವೈಭವೋಪೇತ ದಸರಾ ದರ್ಬಾರ್ ಆಚರಣೆಯ ಕುರಿತಾಗಿ ತಿಳಿಯೋಣ ಬನ್ನಿ. 1336 ರಲ್ಲಿ ಉತ್ತರಭಾರತದವನ್ನು… Read More ಶೃಂಗೇರಿ ದಸರಾ

ಗರಡಿ ಮನೆ

ಸುಮಾರು ಎರಡು ದಶಕಗಳ ಹಿಂದೆ ನಮ್ಮ ದೇಶದ ಬಹುತೇಕ ಹಳ್ಳಿಗಳಿಗೆ ಇನ್ನೇನು ಪ್ರವೇಶಿಸಬೇಕು ಎನ್ನುವಷ್ಟರಲ್ಲಿಯೇ ಅಲ್ಲೊಂದು ಸುಮಾರಾಗಿರುವ ಕಟ್ಟಡ ಅದರ ಮೇಲೊಂದು ಕೇಸರಿ ಬಾವುಟ ಎದ್ದು ಕಾಣುತ್ತಿದ್ದಲ್ಲಿ ಆ ಊರಿನಲ್ಲಿ ಯಾವುದೇ ಕಳ್ಳಕಾಕರ ಭಯವಿಲ್ಲ. ಆ ಊರಿನ ಹೆಣ್ಣುಮಕ್ಕಳು ನಿರ್ಭಿಡೆಯಾಗಿ ಯಾವ ಹೊತ್ತಿನಲ್ಲಾದರೂ ಓಡಾಡಬಹುದು. ಅಲ್ಲಿ ಯಾವುದೇ ಪುಂಡ ಪೋಕರಿಗಳ ಕಾಟವಿರುವುದಿಲ್ಲ ಎಂಬ ಭರವಸೆಯನ್ನು ಮೂಡಿಸುತ್ತಿದ್ದವು. ಅರೇ, ಒಂದು ಕಟ್ಟಡದಿಂದಾಗಿ ಇಷ್ಟೊಂದು ಸಾಮಾಜಿಕ ಬದಲಾವಣೆಯೇ ಎಂದು ತಿಳಿದಲ್ಲಿ, ಆ ಕಟ್ಟಡ ಸಾಮ್ಯಾನ್ಯ ಕಟ್ಟಡವಾಗಿರದೇ, ಅದನ್ನು ಗರಡಿ ಮನೆ… Read More ಗರಡಿ ಮನೆ

ಮಂಗಳೂರು ದಸರಾ

ದಸರಾ ಎಂದ ಕೂಡಲೇ ಥಟ್ ಅಂತಾ ನಮಗೆಲ್ಲಾ ನೆನಪಾಗೋದೇ ಮೈಸೂರು ದಸರಾ. ದಸರಾ ನಮ್ಮ ನಾಡ ಹಬ್ಬ. ಕನ್ನಡಿಗರ ಹಬ್ಬ. ಆಶ್ವಯುಜ ಮಾಸದ ಶುಕ್ಲ ಪಕ್ಷದ ಪಾಡ್ಯದಿಂದ ಆರಂಭವಾಗಿ ದಶಮಿಯವರೆಗೂ ನಡೆಯುವ ವೈಭವದ ಹಬ್ಬ. 1610ರಲ್ಲಿ ವಿಜಯನಗರದ ತಿರುಮಲರಾಯರನ್ನು ಸೋಲಿಸಿದ ಮೈಸೂರಿನ ಶ್ರೀರಾಜ ಒಡೆಯರ್ ಅವರು ಸ್ವತಂತ್ರ್ಯ ಮೈಸೂರು ಸಂಸ್ಥಾನವನ್ನು ಕಟ್ಟಿದ್ದಲ್ಲದೇ, ವಿಜಯನಗರದಿಂದ ರತ್ನ ಖಚಿತ ಸಿಂಹಾಸವನ್ನೂ ಉಡುಗೊರೆಯ ರೂಪದಲ್ಲಿ ಪಡೆದರು. ಅಂದು ವಿಜಯನಗರದ ಸಾಮ್ರಾಜ್ಯದಲ್ಲಿ ಕೇವಲ ದಶಮಿಯಂದು ಸೀಮೋಲ್ಲಂಘನ ಮಾಡಿ ಬನ್ನಿ ಮಂಟಪಕ್ಕೆ ಮಾತ್ರವೇ ಸೀಮಿತವಾಗಿದ್ದ… Read More ಮಂಗಳೂರು ದಸರಾ

ಮೈಸೂರಿನ ಜಗ ಜಟ್ಟಿಗಳು

ಇತಿಹಾಸ ಪ್ರಸಿದ್ಧ ಮೈಸೂರಿನ ದಸರಾ ಸಮಯದಲ್ಲಿ ನಡೆಯುವ ಕುಸ್ತಿ ಪಂದ್ಯಾವಳಿಗಳಲ್ಲಿ ಭಾಗವಹಿಸುವ ಜಟ್ಟಿಗಳ ಮೂಲ ಯಾವುದು? ಅವರ ಜೀವನ ಶೈಲಿ ಹೇಗೇ? ದಸರಾ ಕುಸ್ತಿ ಪಂದ್ಯಾವಳಿಯ ನಿಯಮಾವಳಿಗಳ ಕುರಿತಾದ ರೋಚಕವಾದ ವಿಚಾರಗಳು ಇದೋ ನಿಮಗಾಗಿ… Read More ಮೈಸೂರಿನ ಜಗ ಜಟ್ಟಿಗಳು

ನವರಾತ್ರಿಯ ಆಚರಣೆ ಮತ್ತು ವಿಶೇಷತೆಗಳು

ದಸರಾಹಬ್ಬ ಮೈಸೂರು ಪ್ರಾಂತದ ನಾಡಹಬ್ಬ ಒಂಭತ್ತು ರಾತ್ರಿಗಳು ಸೇರಿ ಒಟ್ಟು ಹತ್ತು ದಿನಗಳು ನಾಡಿನಾದ್ಯಂತ ಸಡಗರ ಸಂಭ್ರಮದಿಂದ ಆಚರಿಸುತ್ತಾರೆ. ಹಳೇ ಮೈಸೂರು ಪ್ರಾಂತ್ಯದ ಬಹುತೇಕರ ಮನೆಗಳಲ್ಲಿ ರಾಜಾ ರಾಣಿಯರ ಪಟ್ಟದ ಗೊಂಬೆಗಳ ಜೊತೆ ವಿವಿಧ ರೀತಿಯ ಅಲಂಕಾರಿಕ ಗೊಂಬೆಗಳನ್ನು ಇಟ್ಟು ಜೊತೆಗೆ ಕಳಸ ಮತ್ತು ದೇವಿಯನ್ನಿಟ್ಟು ಬಗೆ ಬಗೆಯ ರೀತಿಯ ಅಲಂಕಾರಗಳನ್ನು ಮಾಡಿ ಪ್ರತೀದಿನವೂ ಭಕ್ತಿಯಿಂದ ನೈವೇದ್ಯ ಮಾಡಿ ಮಕ್ಕಳಿಗೆ ಬೊಂಬೇ ಬಾಗಿಣ ಕೊಡುವುದು ಸಂಪ್ರದಾಯ. ನವರಾತ್ರಿಯ ಪ್ರತೀ ದಿನದ ದೇವಿಯ ಅಲಂಕಾರ, ಆಕೆಗೆ ಇಷ್ಟವಾದ ಹೂವು,… Read More ನವರಾತ್ರಿಯ ಆಚರಣೆ ಮತ್ತು ವಿಶೇಷತೆಗಳು