ದಸರಾ ಕಾರ್ಪೊರೇಟ್ ಶೈಲಿಯಂತಾಗುತ್ತಿದೆಯೇ?

ಆಧುನಿಕತೆ ಮತ್ತು ಅಂಧ ಪಾಶ್ಚಾತ್ಯ ಅನುಕರಣೆಯ ನೆಪದಲ್ಲಿ ಹತ್ತು ದಿನಗಳ ಕಾಲ ಆಚರಿಸಲ್ಪಡುತ್ತಿದ್ದ ದಸರಾ ಹಬ್ಬ ಇಂದು ಕೇವಲ ಆಯುಧ ಪೂಜೆ ಮತ್ತು ವಿಜಯದಶಮಿಗೆ ಮಾತ್ರವೇ ಸೀಮಿತವಾಗಿದ್ದು ಕಳೆದು ಹೋದ ಈ ದಸರಾ ರಜೆಗಳು ನಮ್ಮ ದೇಶಕ್ಕೆ ಸಂಬಂಧವೇ ಇಲ್ಲದಿರುವ ಕ್ರಿಸ್ಮಸ್ ಮತ್ತು ಹೊಸ ವರ್ಷಾಚರಣೆಗೆ ಹೋಗಿರುವ ಕಥೆ-ವ್ಯಥೆ ಇದೋ ನಿಮಗಾಗಿ… Read More ದಸರಾ ಕಾರ್ಪೊರೇಟ್ ಶೈಲಿಯಂತಾಗುತ್ತಿದೆಯೇ?

ರಾಜ ಗಾಂಭೀರ್ಯದ ಬಲರಾಮ ಇನ್ನಿಲ್ಲ.

ಚುನಾವಣೆಯ ಭರಾಟೆಯಲ್ಲಿ ಮೈಸೂರಿನ ದಸರಾದಲ್ಲಿ 14 ಬಾರಿ ತಾಯಿ ಶ್ರೀ ಚಾಮುಂಡೇಶ್ವರಿಯ ಅಂಬಾರಿಯನ್ನು ಹೊರುವ ಮೂಲಕ ಅಪಾರವಾದ ಜನ ಮನ್ನಣೆಯನ್ನು ಪಡೆದಿದ್ದ ಬಲರಾಮ ಮೃತಪಟ್ಟಿರುವ ವಿಷಯ ಹೆಚ್ಚಿನ ಜನರಿಗೆ ತಿಳಿಯದೇ ಹೋದದ್ದು ವಿಷಾಧನೀಯವಾಗಿದೆ.

ದಸರಾ ಅಂಬಾರಿ ಹೊರುವ ಆನೆಗಳ ವಿಶೇಷತೆಗಳೇನು? ಬಲರಾಮನ ಬಗ್ಗೆ ಹೆಚ್ಚಿನ ಜನರಿಗೆ ತಿಳಿಯದಿರುವ ಕೂತೂಹಲ ಮಾಹಿತಿಗಳು ಇದೋ ನಿಮಗಾಗಿ… Read More ರಾಜ ಗಾಂಭೀರ್ಯದ ಬಲರಾಮ ಇನ್ನಿಲ್ಲ.