ಸತ್ಪಾತ್ರ ದಾನ
ನಮ್ಮ ಸನಾತನಧರ್ಮದಲ್ಲಿ ನಾವು ದುಡಿದಿದ್ದರಲ್ಲಿ ಸ್ವಲ್ಪ ಭಾಗವನ್ನು ಅವಶ್ಯಕತೆ ಇರುವವರಿಗೆ ದಾನ ರೂಪದಲ್ಲಿ ಕೊಡಬೇಕು ಎಂದಿದೆ. ಆದರೆ ಆ ನಮ್ಮ ಶ್ರಮದ ಗಳಿಕೆ ಸತ್ಪಾತ್ರವಾಗದೇ ಅಪಾತ್ರವಾಗುವ ಅನೇಕ ಕಥೆ-ವ್ಯಥೆ ಇದೋ ನಿಮಗಾಗಿ. … Read More ಸತ್ಪಾತ್ರ ದಾನ
ನಮ್ಮ ಸನಾತನಧರ್ಮದಲ್ಲಿ ನಾವು ದುಡಿದಿದ್ದರಲ್ಲಿ ಸ್ವಲ್ಪ ಭಾಗವನ್ನು ಅವಶ್ಯಕತೆ ಇರುವವರಿಗೆ ದಾನ ರೂಪದಲ್ಲಿ ಕೊಡಬೇಕು ಎಂದಿದೆ. ಆದರೆ ಆ ನಮ್ಮ ಶ್ರಮದ ಗಳಿಕೆ ಸತ್ಪಾತ್ರವಾಗದೇ ಅಪಾತ್ರವಾಗುವ ಅನೇಕ ಕಥೆ-ವ್ಯಥೆ ಇದೋ ನಿಮಗಾಗಿ. … Read More ಸತ್ಪಾತ್ರ ದಾನ
ಪ್ರಸ್ತುತ ವಿದ್ಯಮಾನಗಳನ್ನು ಸೂಕ್ಷ್ಮವಾಗಿ ಗಮನಿಸಿದಲ್ಲಿ, ಜಾತ್ಯಾತೀತತೆ ಎಂದರೇ, ದೇಶದ ಎಲ್ಲಾ ಧರ್ಮೀಯರನ್ನು ಯಾವುದೇ ತಾರತಮ್ಯವಿಲ್ಲದೆ ಸಮಾನವಾಗಿ ಕಾಣುವುದೋ? ಇಲ್ಲವೇ, ತಮ್ಮ ಅಧಿಕಾರದ ಆಸೆಗಾಗಿ ಸ್ವಾರ್ಥದಿಂದ ಬಹುಸಂಖ್ಯಾತ ಹಿಂದೂಗಳನ್ನು ಜಾತಿಯ ಹೆಸರಿನಲ್ಲಿ ಒಡೆದು ಅಲ್ಪಸಂಖ್ಯಾತರ ಹಿತಾಸಕ್ತಿಗಳನ್ನು ಕಾಪಾಡುವುದೋ? ಎಂಬ ಜಿಜ್ಞಾಸೆ ಕಾಡುತ್ತಿದೆ ಅಲ್ವೇ?… Read More ಎಲ್ಲದರಲ್ಲೂ ಜಾತಿಯನ್ನು ಹುಡುಕು/ತುರುಕುವುದೇ ಜಾತ್ಯಾತೀತತೆಯೇ?
ದೇವನೊಬ್ಬ ನಾಮ ಹಲವು ಎನ್ನುವಂತೆ, ನಮ್ಮ ಹಬ್ಬಗಳ ಆಚರಣೆಯ ಹಿಂದಿನ ಮಹತ್ವಗಳು ಮತ್ತು ಕಾರಣಗಳು ಒಂದೇ ಆದರೂ ಅದರ ಆಚರಣೆಗಳು ಮಾತ್ರಾ ವಿಭಿನ್ನ. ಬಗೆ ಬಗೆಯಾದರೂ ದೇಹದ ಬಣ್ಣ ಎಲ್ಲರ ನಗೆಯೂ ಒಂದೇ ಅಣ್ಣ ಎನ್ನುವಂತೆ ನಾವೆಲ್ಲರೂ ನಗು ನಗುತ ಭಾವೈಕತ್ಯೆಯಿಂದ ಬಾಳಬೇಕು. ಬದುಕು ಜೀವನೋತ್ಸಾಹದ ಹೂರಣವಾಗಬೇಕೇ ಹೊರತು ನಿರಾಶೆಯ ಕಾರ್ಮೋಡವಾಗಬಾರದು ಅಲ್ವೇ?… Read More ಗುಡ್ ಫ್ರೈಡೆ
ದಾನ ಎಂಬ ಪದ ಕೇಳಿದ ತಕ್ಷಣವೇ, ದಾನ ವೀರ ಶೂರ ಕರ್ಣನ ಹೆಸರು ಏಕೆ ಪ್ರಸ್ತಾಪವಾಗುತ್ತದೆ? ಎಂಬ ಬಹುತೇಕರ ಜಿಜ್ಞಾಸೆಗೆ ಭಗವಾನ್ ಶ್ರೀಕೃಷ್ಣನೇ ಈ ಪ್ರಸಂಗದ ಮೂಲಕ ಉತ್ತರ ನೀಡಿರುವುದು ಬಹಳ ಸುಂದರವಾಗಿದೆ ಮತ್ತು ಪ್ರೇರಣಾದಾಯಕವಾಗಿದೆ. … Read More ಕರ್ಣನೇ ದಾನ ವೀರ ಶೂರ ಏಕೆ?
ಮೂರು ವರ್ಷಗಳಿಗೊಮ್ಮೆ ಬರುವ ಅಧಿಕಮಾಸದಲ್ಲಿ ಮಾತ್ರವೇ ಕೊಡುವಂತಹ ಅನುರೂಪದ ಮತ್ತು ಅಪರೂಪದ ದಾನವೇ ಅಪೂಪ ದಾನ. ಹಾಗಾದ್ರೇ ಅಪೂಪ ದಾನ ಅಂದ್ರೆ ಏನು? ಅಧಿಕ ಮಾಸ ಅಂದ್ರೇ ಏನು? ಅದು ಹೇಗೆ ಬರುತ್ತದೆ? ಮತ್ತು ಅದರ ಮಹತ್ವ ಮತ್ತು ಆ ಮಾಸಾಚರಣೆಯ ಕುರಿತಾದ ಸಂಪೂರ್ಣ ಮಾಹಿತಿ ಇದೋ ನಿಮಗಾಗಿ
… Read More ಅಪೂಪ ದಾನ
ಸುಮಾರು ಹನ್ನೆರಡು ಹದಿಮೂರು ವರ್ಷಗಳ ಹಿಂದಿನ ಮಾತು. ಅವತ್ತು ಶನಿವಾರವಾದ್ದರಿಂದ ಕೆಲಸಕ್ಕೆ ರಜೆ ಇದ್ದ ಕಾರಣ ಯಾವುದೋ ಕೆಲಸಕ್ಕೆಂದು ಹೊರಗೆ ಹೋಗಿ ಮನೆಗೆ ಹಿಂದಿರುಗುವಾಗ ಮಟ ಮಟ ಮಧ್ಯಾಹ್ನವಾಗಿ ಹೊಟ್ಟೆ ಕೂಡಾ ತುಂಬಾನೇ ಹಸಿದಿತ್ತು. ಮನೆ ಒಳಗೆ ಕಾಲಿಟ್ಟೊಡನೆಯೇ ನಮ್ಮ ತಾಯಿಯವರು ಯಾರೊಂದಿಗೂ ಮಾತನಾಡುತ್ತಿರುವ ಶಬ್ಧ ಕೇಳಿಸಿ, ಯಾರು ಬಂದಿರಬಹುದು ಎಂದು ಯೋಚಿಸುತ್ತಾ ಸೀದಾ ಬಚ್ಚಲು ಮನೆಗೆ ಹೋಗಿ ಕೈ ಕಾಲು ತೊಳೆದುಕೊಂಡು ಬಂದು ನೋಡಿದರೆ, ಯಾರೋ ಅಪರಿಚಿತ ಹೆಂಗಸು ನೋಡಲು ಬಹಳ ಕೃಶಕಾಯಳು, ಉಡಲು ಒಂದು… Read More ದಾನ ಮತ್ತು ಧರ್ಮ ಎಲ್ಲಾ, ಇಲ್ಲೇ ಡ್ರಾ, ಇಲ್ಲೇ ಬಹುಮಾನ
ನಮ್ಮ ಸನಾತನದ ಧರ್ಮದಲ್ಲಿ ದಾನಕ್ಕೆ ಹೆಚ್ಚಿನ ಪ್ರಾಮುಖ್ಯತೆಯಿದೆ. ಪ್ರತಿಯೊಂದು ಪುಣ್ಯ ಕೆಲಸ ಮಾಡುವ ಮೊದಲು ನಾವು ಏನಾದರೂ ದಾನ ಮಾಡಿಯೇ ಮುಂದಿನ ಶಾಸ್ತ್ರಗಳಲ್ಲಿ ತೊಡಗುತ್ತೇವೆ. ದಾನ ಎಂದರೆ ಅಗತ್ಯವಿದ್ದವರಿಗೆ ತಮ್ಮಲ್ಲಿರುವ ವಸ್ತುಗಳನ್ನು ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಕೊಡುವುದು ಎಂದರ್ಥ. ಹಾಗೆ ದಾನ ಮಾಡುವವರು ಶ್ರೀಮಂತರಾಗಿಯೇ ಇರಬೇಕೆಂದಿಲ್ಲ. ಕೊಡಲು ಕೈಯಲ್ಲಿ ಏನಿಲ್ಲದಿದ್ದರೂ ಸಂಕಷ್ಟದಲ್ಲಿರುವವರನ್ನು ಸಂತೈಸುವುದು, ಸಾಂತ್ವನದ ನುಡಿಗಳನ್ನು ಆಡುವುದು, ಅಷ್ಟೇ ಏಕೆ ಒಬ್ಬ ವ್ಯಕ್ತಿಯನ್ನು ಭೇಟಿಯಾದಾಗ ಅವನನ್ನು ಕಂಡು ಮುಗುಳ್ನಗುವುದೂ ಸಹ ದಾನದ ಚೌಕಟ್ಟಿನಲ್ಲಿಯೇ ಬರುತ್ತದೆ. ಹಾಗೆ ದಾನ ಮಾಡುವುದರಿಂದ… Read More ದಾನ- ಮತದಾನ