ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ

ಅಲ್ಪನಿಗೆ ಐಶ್ವರ್ಯ ಬಂದ್ರೇ ಅರ್ಧ ರಾತ್ರೀಲೀ ಕೊಡ ಹಿಡಿದ, ಕೈಯ್ಯಲ್ಲಿ ಕಾಸು ಇದ್ದಾಗ ಊರೇಲ್ಲಾ ನೆಂಟರು, ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ. ಹಾಸಿಗೆ ಇದ್ದಷ್ಟು ಕಾಲು ಚಾಚು. ಇವೆಲ್ಲವೂ ಕನ್ನಡದ ಪ್ರಸಿದ್ಧ ಗಾದೆ ಮಾತುಗಳು. ವೇದ ಸುಳ್ಳಾದರೂ ಗಾದೆ ಮಾತು ಸುಳ್ಳಾಗದು ಎನ್ನುವುದು ಆಡು ಭಾಷೆಯಲ್ಲಿ ಬಹಳವಾಗಿ ಪ್ರಚಚಲಿತದಲ್ಲಿದೆ. ಈ ಎಲ್ಲಾ ಗಾದೆಗಳು ವಿವಿಧ ಸಂದರ್ಭದಲ್ಲಿ ಅನ್ವಯವಾದರೆ, ಈಗ ನಾನು ಹೇಳಲು ಹೊರಟಿರುವ ಪ್ರಸಂಗದಲ್ಲಿ ಈ ಎಲ್ಲಾ ಗಾದೆ ಮಾತುಗಳು ಒಟ್ಟಾಗಿಯೇ ಮುಗಿಬಿದ್ದಂತಹ ಕರುಣಾಜನಕ ಕಥೆ… Read More ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ

ದಾಸಯ್ಯ

ಬಿಳಿ ಪಂಚೆ, ಬಿಳಿ ಜುಬ್ಬಾ ಅಥವಾ ಷರಾಯಿ ಹಾಕಿಕೊಂಡು ತಲೆಯಮೇಲೆ ಸುತ್ತಿದ ಒಂದು ಪೇಟ ಹಣೆಯಲ್ಲಿ ಒಂದು ಅಥವಾ ಮೂರು ಗೆರೆಗಳ ನಾಮ ಹಾಕಿಕೊಂಡು ಎಡಗೈಯಲ್ಲಿ ಉರಿಯುತ್ತಿರುವ ದೀಪದ ಕಂಬ, ಬಲಗೈಯ್ಯಿಗೆ ಜಾಗಟೆ ಕಟ್ಟಿಕೊಂಡು ಕೈಗಳಲ್ಲಿ ಕೆಲವೊಮ್ಮೆ ಕಹಳೆ ಮತ್ತು ಹೆಚ್ಚಿನ ಬಾರಿ ಶಂಖವನ್ನು ಇಟ್ಟುಕೊಂಡು ಎರಡೂ ತೋಳುಗಳಿಗೆ ಜೋಳಿಗೆ ಏರಿಸಿಕೊಂಡು ಎಲ್ಲರ ಮನೆಯ ಮುಂದೆ ಬಂದು ನಿಂತು ವೇಂಕಟರಮಣ ಸ್ವಾಮಿ ಪಾದಕ್ಕೆ ಗೋವಿಂದಾ! ಗೋವಿಂದಾ!! ಆಂಜನೇಯ ವರದಸ್ವಾಮಿ ಗೋವಿಂದಾ!! ಗೋವಿಂದಾ!! ಎಂದು ಜೋರಾಗಿ ಭಗವಂತನ ನಾಮ… Read More ದಾಸಯ್ಯ