ಅಂದು ಸ್ವಾಮಿ ಇಂದು ಯೋಗಿ

ಅಂದು ಅಮೇರಿಕಾದಲ್ಲಿ ಸ್ವಾಮೀ ವಿವೇಕಾನಂದರು ಹಿಂದೂ ಧರ್ಮದ ಬಗ್ಗೆ ಜಗತ್ತಿಗೆ ಜಾಗೃತಿ ಮೂಡಿಸಿದರೆ, ಇಂದು ಪ್ರಯಾಗ್ ರಾಜ್ ನಲ್ಲಿ ಯೋಗಿ ಆದಿತ್ಯನಾಥರು ಇಡೀ ಜಗತ್ತೇ ಭಾರತದತ್ತ ತಿರುಗಿ ನೋಡುವಂತೆ ಮಹಾ ಕುಂಭಮೇಳದ ಮೂಲಕ ಮಾಡಿದ್ದಾರೆ. ಈ ಬಾರಿಯ ಕುಂಭಮೇಳದ ಫಲಾಫಲಗಳು ಮತ್ತು ಮುಂದಿನ ಕುಂಭಮೇಳದ ವಿವರಗಳು ಇದೋ ನಿಮಗಾಗಿ… Read More ಅಂದು ಸ್ವಾಮಿ ಇಂದು ಯೋಗಿ

ಶಿವಗಂಗೆ

ಮೊನ್ನೆ ಸ್ನೇಹಿತರೊಬ್ಬರು ಕರೆ ಮಾಡಿ ಬಹಳ ತಿಂಗಳುಗಳಿಂದಲೂ ಮನೆಯಲ್ಲಿಯೇ ಕುಳಿತು ಬಹಳ ಬೇಸರವಾಗಿದೆ. ಇಲ್ಲೇ ಬೆಂಗಳೂರಿನ ಸುತ್ತಮುತ್ತಲೇ ಇರುವ ಸುಂದರವಾದ ಯಾವುದಾದರೂ ಪ್ರದೇಶ ಇದೆಯೇ, ಬೆಟ್ಟ ಹತ್ತುವ ಹಾಗಿರಬೇಕು. ಐತಿಹಾಸಿಕವಾಗಿ ಮತ್ತು ಧಾರ್ಮಿಕವಾಗಿ ಪ್ರಸಿದ್ಧವಾಗಿರುವಂತಹ ಸ್ಥಳ ಇದ್ದರೆ ತುಂಬಾ ಚೆನ್ನಾಗಿರುತ್ತದೆ ಎಂದಾಗ ಥಟ್ ಅಂತಾ ಮನಸ್ಸಿಗೆ ಹೊಳೆದದ್ದೇ ತುಮಕೂರು ರಸ್ತೆಯಲ್ಲಿರುವ ಶಿವಗಂಗೆ. ನಾವು ಚಿಕ್ಕವರಿದ್ದಾಗ ಕೆಲ ವರ್ಷಗಳ ಕಾಲ ನೆಲಮಂಗಲದಲ್ಲಿ ವಾಸವಾಗಿದ್ದೆವು. ಹಾಗಾಗಿಯೇ ನನ್ನ ಬಾಲ್ಯದ ವಿದ್ಯಾಭ್ಯಾಸ ನಡೆದದ್ದೇ ನೆಲಮಂಗಲದ ಸರ್ಕಾರಿ ಶಾಲೆಯಲ್ಲಿ. ನಮ್ಮ ಮನೆಗೆ ಶನಿವಾರ… Read More ಶಿವಗಂಗೆ

ದೇವಸ್ಥಾನಗಳ ದಾಸೋಹ

ನನ್ನ ಹಿಂದಿನ ದೇವಾಲಯಗಳು ಶ್ರದ್ಧಾ ಕೇಂದ್ರಗಳೋ ಇಲ್ಲವೇ ಪ್ರವಾಸೀ ತಾಣಗಳೋ ಲೇಖನದಲ್ಲಿ ವಿವರಿಸಿರುವಂತೆ ನಮ್ಮ ಪೂರ್ವಜರು ದೇವಾಲಯಗಳನ್ನು ದಟ್ಟವಾದ ಕಾಡು ಮೇಡುಗಳಲ್ಲಿ, ಎತ್ತರದ ಬೆಟ್ಟಗಳ ಮೇಲೆ ದೇವಸ್ಥಾನಗಳನ್ನು ನಿರ್ಮಿಸುತ್ತಿದ್ದರು. ಆಗೆಲ್ಲಾ ಈಗಿನಂತೆ ವಾಹನಗಳ ಸೌಕರ್ಯವಿರದಿದ್ದ ಕಾರಣ ಭಕ್ತಾದಿಗಳು ಶ್ರದ್ಧಾ ಭಕ್ತಿಗಳಿಂದ ವಾರಾನು ಗಟ್ಟಲೆ, ಇನ್ನೂ ಕೆಲವರು ತಿಂಗಳಾನುಗಟ್ಟಲೆ ನಡೆದುಕೊಂಡೇ ಕಾಡು ಮೇಡುಗಳು, ಹಳ್ಳ ಕೊಳ್ಳಗಳನ್ನು ದಾಟಿ ದೇವರ ದರ್ಶನಕ್ಕೆಂದು ಪುಣ್ಯಕ್ಷೇತ್ರಗಳಿಗೆ ಬಂದು ನಾಲ್ಕೈದು ದಿನಗಳು ಅಲ್ಲಿಯೇ ತಂಗಿ ಮನಸೋ ಇಚ್ಚೆ ದೇವರ ದರ್ಶನ ಪಡೆದು ಪುನಃ ತಮ್ಮ… Read More ದೇವಸ್ಥಾನಗಳ ದಾಸೋಹ