ವಿದ್ವಾನ್ ಚಿಂತಲಪಲ್ಲಿ ವಿ. ಶ್ರೀನಿವಾಸ್: ಪರಂಪರೆಯ ನಾದವನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುತ್ತಿರುವ ಗಾಯಕ, ಗುರು ಮತ್ತು ಸಂಗೀತ ಪರಂಪರೆಯ ಸಂರಕ್ಷಕ

ಒಂದಕ್ಷರಂ ಕಲಿಸಿದಾತಂ ಗುರು ಎನ್ನುವಂತೆ ಇಂದಿನ ಶಿಕ್ಷಕರ ದಿನಾಚರಣೆಯಂದು ನಮ್ಮ ಇಡೀ ಕುಟುಂಬ ಸಂಗೀತ ಶಿಕ್ಷಕರಾಗಿರುವ, ಹಲವಾರು ಮಠ ಮಂದಿರಗಳ ಆಸ್ಥಾನ ವಿದ್ವಾಂಸರಾಗಿರುವ,ಚಿಂತಲಪಲ್ಲಿ ಸಂಗೀತ ಪರಂಪರೆಯ ನಾದವನ್ನು ಮುಂದಿನ ಪೀಳಿಗೆಗೂ ಕೊಂಡೊಯ್ಯುತ್ತಿರುವ ಗಾಯಕ, ಗುರು ಮತ್ತು ಸಂಗೀತ ಪರಂಪರೆಯ ಸಂರಕ್ಷಕರಾದ ವಿದ್ವಾನ್ ಚಿಂತಲಪಲ್ಲಿ ವಿ. ಶ್ರೀನಿವಾಸ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಂಗೀತ ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ವಿದ್ವಾನ್ ಚಿಂತಲಪಲ್ಲಿ ವಿ. ಶ್ರೀನಿವಾಸ್: ಪರಂಪರೆಯ ನಾದವನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುತ್ತಿರುವ ಗಾಯಕ, ಗುರು ಮತ್ತು ಸಂಗೀತ ಪರಂಪರೆಯ ಸಂರಕ್ಷಕ

ಗಮಕಿ ಜಿ. ಎಸ್. ನಾರಾಯಣ – ಕನ್ನಡ ಗಮಕ ಕಲೆಯ ಜೀವಂತ ರಾಯಭಾರಿ

ಸುಮಾರು ಐದು ದಶಕಗಳಿಗೂ ಹೆಚ್ಚು ಕಾಲ ಗಮಕ ಪರಂಪರೆಯನ್ನು ಉಳಿಸಿ, ಬೆಳೆಸುತ್ತಲೇ, ಇಂದಿನ ತಲೆಮಾರಿಗೂ ಕಲಿಸಿಕೊಡುತ್ತಿರುವ ನಮ್ಮೆಲ್ಲರ ನೆಚ್ಚಿನ ಗಮಕ ಮೇಷ್ಟು ಎಂದೇ ಚಿರಪರಿಚಿತರಾಗಿರುವ ಹಿರಿಯ ಗಮಕಿಗಳಾದ ಕರ್ನಾಟಕ ಕಲಾಶ್ರೀ ಪುರಸ್ಕೃತ ಶ್ರೀ ಜಿ.ಎಸ್. ನಾರಾಯಣ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆ, ಗುರು ಪೂರ್ಣಿಮೆಯಂದು ಇದೋ ನಿಮಗಾಗಿ
Read More ಗಮಕಿ ಜಿ. ಎಸ್. ನಾರಾಯಣ – ಕನ್ನಡ ಗಮಕ ಕಲೆಯ ಜೀವಂತ ರಾಯಭಾರಿ

ಕರ್ನಾಟಕ ಸಂಗೀತ ಪಿತಾಮಹ ಶ್ರೀ ಪುರಂದರ ದಾಸರು

ಕರ್ನಾಟಕ ಸಂಗೀತ ಪಿತಾಮಹ, ನಾದ ಬ್ರಹ್ಮ, ಅಭಿನವ ನಾರದರು ಎಂದು ಬಿರುದಾಂಕಿತರಾಗಿದ್ದ ಶ್ರೀ ಪುರಂದರ ದಾಸರ ಜಯಂತಿಯಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಕಿರು ಪರಿಚಯ ಇದೋ ನಿಮಗಾಗಿ
Read More ಕರ್ನಾಟಕ ಸಂಗೀತ ಪಿತಾಮಹ ಶ್ರೀ ಪುರಂದರ ದಾಸರು