ಶ್ರೀ ದಯಾನಂದ ತೊರ್ಕೆ, ಜನಪ್ರಿಯತೆಯ ಬೆಳಕಿನಾಚೆ ಉಳಿದ ಕನ್ನಡದ ಬಹುಮುಖ ಎಲೆಮರೆಯ ಕಾದಂಬರಿಕಾರ

ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಗುಮಾಸ್ತ ಹುದ್ದೆಯಿಂದ ಆರಂಭಿಸಿ ಸಹಾಯಕ ಕುಲಸಚಿವರಾಗಿ ನಿವೃತ್ತರಾದ 90 ದಶಕದಲ್ಲಿ ಮನೆಮನೆಗಳಲ್ಲಿ ಕಾದಂಬರಿ ಓದುತ್ತಿದ್ದ ಮಹಿಳೆಯರ ಮನ ಗೆದ್ದಿದ್ದಂತಹ, ಸುಮಾರು 80ಕ್ಕೂ ಹೆಚ್ಚಿನ ಸಾಮಾಜಿಕ ಮಾತ್ತು ಚಾರಿತ್ರಿಕ ಕಾದಂಬರಿಗಳನ್ನು ಬರೆದಿದ್ದರೂ ಸಾರಸ್ವತ ಲೋಕದಲ್ಲಿ ಎಲೆಮರೆಯ ಹೂ ಆಗಿಯೇ ಇರುವಂತಹ ಶ್ರೀ ದಯಾನಂದ ತೊರ್ಕೆಯವರ ವ್ಯಕ್ತಿ, ಸಾಹಿತ್ಯಿಕ ವ್ಯಕ್ತಿತ್ವ, ಮತ್ತು ಸಾಹಿತ್ಯ ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಶ್ರೀ ದಯಾನಂದ ತೊರ್ಕೆ, ಜನಪ್ರಿಯತೆಯ ಬೆಳಕಿನಾಚೆ ಉಳಿದ ಕನ್ನಡದ ಬಹುಮುಖ ಎಲೆಮರೆಯ ಕಾದಂಬರಿಕಾರ

ಶ್ರೀ ಶ್ರೀಪಾದ ಹೆಗಡೆ (SMH)

ಈ ಶಿಕ್ಷಕರ ದಿನಾಚರಣೆಯಂದು ಬೆಂಗಳೂರಿನ ಪ್ರಸಿದ್ಧ ವಿದ್ಯಾಸಂಸ್ಶೆಗಳಾದ ಎಂ.ಇ.ಎಸ್, ಗಾಂಧೀನಗರ, ಶೇಷಾದ್ರಿಪುರ ಮತ್ತು ಅಂತಿಮವಾಗಿ ಬಿಇಎಲ್ ವಿದ್ಯಾಸಂಸ್ಥೆಯಲ್ಲಿ ಸಂಸ್ಕೃತ ಪ್ರಾಧ್ಯಾಪಕರು, ಸುರದ್ರೂಪಿಗಳು, ಚಿರ ಯೌವ್ವನಿಗರೂ, ಸಮಾಜಮುಖಿಗಳು ಮತ್ತು ಬಹುಮುಖ ಪ್ರತಿಭೆಯಾಗಿರುವ ಶ್ರೀ ಶ್ರೀಪಾದ ಹೆಗಡೆ, ಎಲ್ಲರ ಪ್ರೀತಿಯ SMH ಆವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಶ್ರೀ ಶ್ರೀಪಾದ ಹೆಗಡೆ (SMH)

ಹನಿಗವನ ಚಕ್ರವರ್ತಿ ಎಚ್. ಡುಂಡಿರಾಜ್

ತಮ್ಮ ಹನಿಗವನಗಳ ಮೂಲಕ ಕನ್ನಡ ಸಾರಸ್ವತ ಲೋಕದಲ್ಲಿ ಪ್ರಖ್ಯಾತವಾಗಿರುವ ಶ್ರೀಯುತ ಎಚ್. ಡುಂಡಿರಾಜ್ ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಯ ಪರಿಚಯ ಇದೋ ನಿಮಗಾಗಿ… Read More ಹನಿಗವನ ಚಕ್ರವರ್ತಿ ಎಚ್. ಡುಂಡಿರಾಜ್