ಗೆದ್ದಾಗ ನೆನಪಾಗದ ಧರ್ಮ, ಸೋತಾಗ ಏಕೇ?

ದಿಲೀಪ್ ನಿಂದ ಎ. ಆರ್. ರೆಹಮಾನ್ ಆಗಿ ಮತಾಂತರ ಆಗಿಯೂ, ಕಳೆದ *ಮೂರು ದಶಕಗಳಿಂದ ಭಾರತೀಯ ಚಿತ್ರರಂಗದಲ್ಲಿ ಅನಭಿಷಕ್ತ ದೊರೆಯಾಗಿ ಮೆರೆಯುತ್ತಿರುವ ಎ. ಆರ್. ರೆಹಮಾನ್ ನಿಗೆ ಕೆಲಸ ಕಡಿಮೆ ಆಗುತ್ತಿದ್ದಂತೆಯೇ, ಧರ್ಮದ ಗುರಾಣಿ ಹಿಡಿದಿರುವ ಹಿಂದಿನ ಕಥೆ-ವ್ಯಥೆಯ ವಸ್ತುನಿಷ್ಠ ಲೇಖನ ಇದೋ ನಿಮಗಾಗಿ… Read More ಗೆದ್ದಾಗ ನೆನಪಾಗದ ಧರ್ಮ, ಸೋತಾಗ ಏಕೇ?

ಅಭಿನಯ ಸರಸ್ವತಿ ಶ್ರೀಮತಿ ಬಿ. ಸರೋಜದೇವಿ

ಕನ್ನಡ ತಮಿಳು, ತೆಲುಗು ಮತ್ತು ಹಿಂದಿ ಚಿತ್ರರಂಗದಲ್ಲಿ ಅನಭಿಶಕ್ತ ರಾಣಿಯಾಗಿ ಮೆರೆದಿದ್ದ, ಕಿತ್ತೂರು ರಾಣಿ ಚೆನ್ನಮ್ಮ ಎಂದ ತಕ್ಷಣ ನೆನಪಾಗುವ ಅಭಿನಯ ಸರಸ್ವತಿ ಎಂದೇ ಪ್ರಖ್ಯಾತರಾಗಿದ್ದ ಶ್ರೀಮತಿ ಬಿ.ಸರೋಜಾದೇವಿಯವರು ಇಂದು ನಿಧನರಾಗಿರುವ ಸಂಧರ್ಭದಲ್ಲಿ ಅವರ ಕುರಿತಾದ ಅನುರೂಪ ಮತ್ತು ಅಪರೂಪ ಮಾಹಿತಿಗಳು ಇದೋ ನಿಮಗಾಗಿ… Read More ಅಭಿನಯ ಸರಸ್ವತಿ ಶ್ರೀಮತಿ ಬಿ. ಸರೋಜದೇವಿ