ವಿಶ್ವಮಾನ್ಯ ವಿಶ್ವವಂದಿತ ವಿಶ್ವೇಶ್ವರಯ್ಯನವರು

ಕೇವಲ ಕರ್ನಾಟಕ ಮತ್ತು ಭಾರತವಷ್ಟೇ ಅಲ್ಲದೇ ಇಡೀ ಈ ಜಗತ್ತಿನಲ್ಲೇ ಅತ್ಯಂತ ಶ್ರೇಷ್ಠ ಇಂಜಿನೀಯರ್ ಎಂಬ ಪ್ರಖ್ಯಾತಿಯನ್ನು ಹೊಂದಿದ್ದಂತಹ ಭಾರತ ರತ್ನ ಶ್ರೀ ಮೊಕ್ಷಗುಂಡಂ ವಿಶ್ವೇಶ್ವರಯ್ಯನವರ ಜನ್ಮ ದಿನವಾದ ಸೆಪ್ಟೆಂಬರ್ 15 ರಂದು ಎಂಜಿನಿಯರ್‌ ದಿನ ಎಂದು ಅಚರಿಸುವ ಮೂಲಕ ಆ ಮಹಾಚೇತನಕ್ಕೆ ಗೌರವ ಸಲ್ಲಿಸಲಾಗುತ್ತದೆ.

ಶ್ರೀ ವಿಶ್ವೇಶ್ವರಯ್ಯನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯದ ಜೊತೆಗೆ, ಅಂತಹ ಶ್ರೇಷ್ಠ ಪರೋಪಕಾರಿ ಮತ್ತು ಜನಾನುರಾಗಿಗಳಾಗಿದ್ದಂತಹವರ ಕುರಿತು ಇಂದು ಕೆಲವು ಪಟ್ಟಭದ್ರಹಿತಾಸಕ್ತಿಗಳು ನಡೆಸಿಕೊಳ್ಳುತ್ತಿರವ ಬಗೆಗಿನ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ವಿಶ್ವಮಾನ್ಯ ವಿಶ್ವವಂದಿತ ವಿಶ್ವೇಶ್ವರಯ್ಯನವರು