ಮುಖ ನೋಡಿ ಮೊಳ ಹಾಕುವುದು

ಬಿಟ್ಟಿ ಭಾಗ್ಯದಿಂದ ರಾಜ್ಯವನ್ನು ಹಾಳು ಮಾಡಿರುವ ಈ ಸರ್ಕಾರ, ಈಗ ಮುಖ ನೋಡಿ ಮಣೆ ಹಾಕುವ ಹಾಗೆ, ಮೊನ್ನೆ ಸೆಂಟ್ ಫಿಲೋಮಿನಾಸ್ ಮೆಟ್ರೋ ನಿಲ್ಡಾಣ, ನೆನ್ನೆ ಬಸವ ಮೆಟ್ರೋ ಎಂದು ಅಂಗೀಕರಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡುವ ಮೂಲಕ ಒಳ್ಳೆಯದಾದ್ರೇ ತಮ್ಮದು ಕೆಟ್ಟದಾದ್ರೇ ಕೇಂದ್ರದ್ದು ಎಂದು ಕೇಂದ್ರದ ಮೇಲೆ ಗೂಬೆ ಕೂರಿಸುವ ಹುನ್ನಾರದ ಕಥೆ-ವ್ಯಥೆ ಇದೋ ನಿಮಗಾಗಿ… Read More ಮುಖ ನೋಡಿ ಮೊಳ ಹಾಕುವುದು

ಕೊಟ್ಟ ಹೆಣ್ಣು ಕುಲಕ್ಕೆ ಹೊರಗಿನವಳೇ?

ತಂದೆ ತಾಯಿಯರ ಆಶಯದ ವಿರುದ್ಧವಾಗಿ ಪ್ರೀತಿಸಿದ ಹುಡುಗನನ್ನು ಮದುವೆಯಾಗಲು ಮನೆ ಬಿಟ್ಟು ಹೋದ ಮಗಳು ನಂತರ ಏನಾದಳು? ಅವಳು ಮತ್ತೆ ತಂದೆಗೆ ಸಿಕ್ಕಿದ್ದು ಎಲ್ಲಿ? ಮತ್ತು ಹೇಗೇ? ಎಂಬ ಕುತೂಹಲಕಾರಿ ಆದರೇ ಅಷ್ಟೇ ಹೃದಯಂಗಮ ಕಥೆ ಇದೋ ನಿಮಗಾಗಿ… Read More ಕೊಟ್ಟ ಹೆಣ್ಣು ಕುಲಕ್ಕೆ ಹೊರಗಿನವಳೇ?

ಮೈಸೂರಿನಲ್ಲಿ ಪೋಲೀಸ್ ಠಾಣೆಯ ಮೇಲೆ ಧಾಳಿ

ಸಾಮಾಜಿಕ ಜಾಲತಾಣದಲ್ಲಿ ಒಂದು ಧರ್ಮದ ವಿರುದ್ಧ ಅವಹೇಳನಾತ್ಮಕ ಪೋಸ್ಟ್ ಹಾಕಿ ಸಾಮಾಜಿಕ ಸ್ವಾಸ್ಥ್ಯವನ್ನು ಹಾಳು ಮಾಡಿದವರನ್ನು ಕಠಿಣ ರೀತಿಯಲ್ಲಿ ಶಿಕ್ಷಿಸುವಂತೆ, ಕಾನೂನನ್ನು ಕೈಗೆತ್ತಿಕೊಂಡು ಇನ್ಸ್ಪೆಕ್ಟರ್ ಸೇರಿದಂತೆ ಸುಮಾರು 14 ಪೋಲೀಸರು, ಠಾಣೆ ಮತ್ತು ಪೋಲೀಸ್ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದವರ ಮೇಲೂ ಕ್ರಮ ಕೈಗೊಳ್ಳಬೇಕಲ್ಲವೇ?… Read More ಮೈಸೂರಿನಲ್ಲಿ ಪೋಲೀಸ್ ಠಾಣೆಯ ಮೇಲೆ ಧಾಳಿ

ಪರ ಊರಿಗೆ ಹೋದಾಗಲೇ, ನಮ್ಮೂರ ಊಟದ ರುಚಿ ಗೊತ್ತಾಗೋದು.

ಸಾಧಾರಣವಾಗಿ ನಮಗೆ ಅವಶ್ಕಕತೆ ಇರುವುದೆಲ್ಲವೂ ಸುಲಭವಾಗಿ ಸಿಗುತ್ತಲೇ ಹೋದರೆ ಅದರ ಬೆಲೆ ಗೊತ್ತಾಗುವುದಿಲ್ಲ. ಇಲ್ಲಿ ಇದ್ದಾಗ ಅದರ ಬಗ್ಗೆಯೇ ಗೊಣಗುತ್ತಲೇ ಇರುವವರು ಹೊರಗೆ ಹೋಗಿ ಬಂದ ನಂತರ ಇಲ್ಲಿನ ಮೌಲ್ಯದ ಅರ್ಥ ಮಾಡಿಕೊಳ್ಳುತ್ತೇವೆ. ಅದಕ್ಕೇ ಏನೋ, ಎರಡನೇ ಸೊಸೆ ಬಂದ ನಂತರವೇ ಮೊದಲ ಸೊಸೆಯ ಮಹತ್ವ ಗೊತ್ತಾಗುತ್ತದೆ ಎಂದು ನಮ್ಮ ಹಿರಿಯರು ಹೇಳಿದ್ದಾರೆ. ನಮ್ಮಾಕಿ ಮನೆಯಲ್ಲಿ ಮಕ್ಕಳಿಗೆ ರುಚಿ ರುಚಿಯಾದ ಅಡುಗೆ ಮಾಡಿ ಹಾಕಿದರೂ, ಛೇ.. ದಿನಾಗಲೂ ಅದೇ ಹುಳಿ, ಸಾರು ಪಲ್ಯಾನಾ… ಎಂದು ಗೊಣಗುತ್ತಾ ಅಗ್ಗಾಗ್ಗೆ… Read More ಪರ ಊರಿಗೆ ಹೋದಾಗಲೇ, ನಮ್ಮೂರ ಊಟದ ರುಚಿ ಗೊತ್ತಾಗೋದು.

ಲುಟಿಯನ್ಸ್ ದೆಹಲಿ

ದೇಶದ ಖ್ಯಾತ ಪತ್ರಕರ್ತ ಮತ್ತು ಸದ್ಯಕ್ಕೆ ರಿಪಬ್ಲಿಕ್ ಟಿವಿಯ ಮಾಲಿಕ ಅರ್ಣಾಬ್ ಗೋಸ್ವಾಮಿ ಆರಂಭದಿಂದಲೂ ತಮ್ಮ ಟಿವಿ ಛಾನೆಲ್ಲನ್ನು ದೇಶದ ರಾಜಕೀಯ ಆಗುಹೋಗುಗಳ ಪ್ರಮುಖ ಕೇಂದ್ರವಾದ ರಾಜಧಾನಿ ದೆಹಲಿಯಲ್ಲಿ ಆರಂಭಿಸಿದೇ, ದೇಶದ ಪ್ರಮುಖ ವಾಣಿಜ್ಯ ಕೇಂದ್ರವಾದ ಮುಂಬೈನಲ್ಲಿ ಪ್ರಾರಂಭಿಸಿ ತಮ್ಮ ಟಿವಿ ಷೋಗಳಲ್ಲಿ ಪದೇ ಪದೇ ಲೂಟಿಯನ್ಸ್ ಮಾಧ್ಯಮ, ಲೂಟಿಯನ್ಸ್ ಎಂಬ ಪದವನ್ನು ಬಹಳಷ್ಟು ಬಾರಿ ಬಳಸುತ್ತಲೇ ಇರುತ್ತಾರೆ. ಲೂಟಿಯನ್ಸ್ ಪದ ಕೇಳಿದ ತಕ್ಷಣ ಅದನ್ನು ಲೂಟಿ ಮಾಡುವವರು ಅರ್ಥಾತ್ ದೋಚುವವರು ಎಂಬ ಅರ್ಥವನ್ನು ಕಲ್ಪಿಸಿಕೊಂಡು ಅರೇ,… Read More ಲುಟಿಯನ್ಸ್ ದೆಹಲಿ

ಯುನೈಟೆಡ್ ಇಂಡಿಯಾ ಥಾಲಿ, ಅರ್ಡರ್ 2.1, ದೆಹಲಿ

ನಮ್ಮ ದೇಶ ಭಾರತ ವಿವಿಧತೆಯಲ್ಲಿ ಏಕತೆ ಹೊಂದಿರುವಂತಹ ರಾಷ್ಟ್ರ, ಸದ್ಯಕ್ಕೆ ನಮ್ಮ ದೇಶ 28 ರಾಜ್ಯ ಮತ್ತು 7 ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡಿದೆ. ಅಧಿಕೃತವಾಗಿ 15 ಭಾಷೆಗಳು ಎಂದು ಘೋಷಿಸಲ್ಪಟ್ಟಿದ್ದರೂ ಸಾವಿರಾರು ಭಾಷೆ ಮತ್ತು ಉಪಭಾಷಿಗರನ್ನು ನಮ್ಮ ದೇಶದಲ್ಲಿ ಕಾಣಬಹುದಾಗಿದೆ. ಹಾಗಾಗಿ ಇದು ಒಂದು ದೇಶ ಎನ್ನುವುದಕ್ಕಿಂತಲೂ ಒಂದು ಉಪಖಂಡ ಎಂದರೂ ಉತ್ರ್ಪೇಕ್ಷೇಯೇನಲ್ಲ. ಇಷ್ಟೊಂದು ಭಾಷೆಗಳು ಇರುವ ಈ ದೇಶದಲ್ಲಿ ಆದಕ್ಕೆ ಅನುಗುಣವಾಗಿ ಸಂಪ್ರದಾಯ, ಸಂಸ್ಕೃತಿ, ಆಹಾರ ಪದ್ದತಿ ಮತ್ತು ಜೀವನ ಶೈಲಿಯು ವಿಭಿನ್ನವಾಗಿದೆ. ಹಾಗಾಗಿಯೇ ಬಹುತೇಕ… Read More ಯುನೈಟೆಡ್ ಇಂಡಿಯಾ ಥಾಲಿ, ಅರ್ಡರ್ 2.1, ದೆಹಲಿ

ಅಪರೂಪ ಮತ್ತು ಅನುರೂಪದ ಅವಳಿಗಳು

ಕೆಲ ವರ್ಷಗಳ ಹಿಂದೆ ಗ್ರೇಟರ್ ನೋಯ್ಡಾದ ಆಸ್ಟರ್ ಪಬ್ಲಿಕ್ ಶಾಲೆಯ ಮಾನ್ಸಿ ಸಿಂಗ್ ಮತ್ತು ಮಾನ್ಯ ಸಿಂಗ್ ಅವಳಿ ಸಹೋದರಿಯರಿಬ್ಬರೂ ಸಿಬಿಎಸ್ಇ ದ್ವಿತೀಯ ಪಿಯುಸಿಯಲ್ಲಿ ಶೇ.95.8ರಷ್ಟು ಅಂಕ ಪಡೆಡ ಕುರಿತಾಗಿ ಲೇಖನವನ್ನು ಓದಿದ್ದೀರಿ.

ಈಗ ಧರ್ಮಸ್ಥಳದ ಉಜಿರೆಯ ಉಜಿರೆಯ ಎಸ್‌ಡಿಎಂ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯರಾದ ಸ್ಪಂದನ ಮತ್ತು ಸ್ಪರ್ಶ ಅವರಿಬ್ಬರೂ, ಸರಿಸಮಾನವಾಗಿ 594/600 ಅಂಕ ಪಡೆಯುವ ಮೂಲಕ ಎಲ್ಲರೂ ಹುಬ್ಬೇರಿಸುವಂತೆ ಮಾಡಿರುವ ಕುತೂಹಲಕಾರಿ ವಿಷಯ ಇದೋ ನಿಮಗಾಗಿ… Read More ಅಪರೂಪ ಮತ್ತು ಅನುರೂಪದ ಅವಳಿಗಳು