ಕರ್ನಾಟಕದಲ್ಲಿ ರಾಮಾಯಣದ ಕುರುಹುಗಳು

ಹಿಂದೂಗಳಿಗೆ ರಾಮಾಯಣ ಪವಿತ್ರವಾದ ಪುರಾಣವಾಗಿದ್ದು, ಪ್ರಭು ಶ್ರೀರಾಮನನ್ನು ಪ್ರಪಂಚಾದ್ಯಂತ ಕೋಟ್ಯಾಂತರ ಜನರು ಆರಾಧಿಸುತ್ತಾರೆ. ಆದರೆ ರಾಮಾಯಣ ಎಂಬುದು ಕಟ್ಟು ಕಥೆಯಾಗಿದ್ದು ಅಂತಹದ್ದು ನಮ್ಮ ದೇಶದಲ್ಲಿ ನಡೆದೇ ಇಲ್ಲಾ ಎಂದು ವಾದಿಸುವವರಿಗೆ ಪುರಾವೆ ನೀಡುವಂತೆ ಕರ್ನಾಟಕದಲ್ಲೇ ರಾಮಾಯಣದ ಅನೇಕ ಕುರುಹುಗಳಿದ್ದು ಅವುಗಳಲ್ಲಿ ಕೆಲವು ಪ್ರಮುಖ ಸ್ಥಳಗಳನ್ನು ತಿಳಿಯೋಣ ಬನ್ನಿ.… Read More ಕರ್ನಾಟಕದಲ್ಲಿ ರಾಮಾಯಣದ ಕುರುಹುಗಳು

ದೇವರಾಯನ ದುರ್ಗ

ಬೆಂಗಳೂರಿನ ಹತ್ತಿರವೇ ಸುಂದರವಾದ ರಮಣೀಯವಾದ ಪ್ರಕೃತಿ ತಾಣವಿರಬೇಕು. ಅದು ಪುಣ್ಯಕ್ಷೇತ್ರವೂ ಆಗಿರಬೇಕು. ಹಿರಿಯರು ಕಿರಿಯರೂ ಎಲ್ಲರೂ ಮೆಚ್ಚುವಂತಿರಬೇಕು ಎನ್ನುವ ಸುಂದರವಾದ ತಾಣಕ್ಕೆ ಅರಸುತ್ತಿದ್ದೀರೆ ಎಂದರೆ ಬೆಂಗಳೂರಿನಿಂದ ಕೇವಲ 72 km ದೂರದಲ್ಲಿರುವ ಸುಮಾರು 1 ಗಂಟೆ 30 ನಿಮಿಷಗಳಲ್ಲಿ ಆರಾಮವಾಗಿ ತಲುಪಬಹುದಾದಂತಹ ಪುರಾಣ ಪ್ರಸಿದ್ಧ ಪಕೃತಿತಾಣವೇ ದೇವರಾಯನ ದುರ್ಗ ಎಂದರೆ ಅತಿಶಯೋಕ್ತಿ ಎನಿಸದು. ದೇವರಾಯನದುರ್ಗವು ತುಮಕೂರು ಜಿಲ್ಲೆಗೆ ಸೇರಿರುವ ಬೆಟ್ಟ ಗುಡ್ಡ, ಅರಣ್ಯಗಳಿಂದ ಆವೃತವಾಗಿರುವ ಹತ್ತು ಹಲವಾರು ದೇವಾಲಯಗಳನ್ನು ಒಳಗೊಂಡಿರುವ ಒಂದು ಸುಂದರವಾದ ಗಿರಿಧಾಮವಾಗಿರುವುದಲ್ಲದೇ, ಪ್ರಕೃತಿ ಪ್ರಿಯರಿಗೆ… Read More ದೇವರಾಯನ ದುರ್ಗ