ದೇವಸ್ಥಾನಗಳಿಗೆ ಏಕೆ ಹೋಗಬೇಕು?

ದೇವಾಲಯಗಳು ನಮ್ಮ ಸನಾತನ ಧರ್ಮದ ಶ್ರಧ್ಧಾ ಕೇಂದ್ರಗಳು. ನಮ್ಮ ಧರ್ಮದ ಬಹುತೇಕ ಧಾರ್ಮಿಕ ಚಟುವಟಿಕೆಗಳ ಮುಖ್ಯಕೇಂದ್ರವೇ ದೇವಸ್ಥಾನಗಳಾಗಿರುತ್ತವೆ. ಹಾಗಾಗಿಯೇ ಪ್ರತಿಯೊಂದು ಹಳ್ಳಿಗಳಲ್ಲಿಯೂ ಒಂದಲ್ಲಾ ಒಂದು ದೇವಾಲಯಗಳು ಇದ್ದೇ ಇರುತ್ತವೆ. ಅದು ಬ್ರಹ್ಮ, ವಿಷ್ಣು ಇಲ್ಲವೇ ಮಹೇಶ್ವರನ ದೇವಾಯಲಗಳು ಆಗಿರಬಹುದು ಇಲ್ಲವೇ ಎಲ್ಲರೂ ಇಷ್ಟ ಪಡುವ ಕಾಳೀ, ದುರ್ಗೇ,ಗಣೇಶ ಇಲ್ಲವೇ ಆಂಜನೇಯನ ದೇವಸ್ಥಾನವೇ ಆಗಿರಬಹುದು ಇಲ್ಲವೇ ಸ್ಥಳೀಯ ಗ್ರಾಮದೇವತೆಯೇ ಆಗಿರಬಹುದು. ಒಟ್ಟಿನಲ್ಲಿ ಹಿಂದೆಲ್ಲಾ ಊರಿಗೊಂದು ದೇವಸ್ಥಾನ, ಕೆರೆ, ಅರಳೀ ಕಟ್ಟೆಗಳು ಕಡ್ಡಾಯವಾಗಿದ್ದು, ಊರಿಗೆ ಬಂದವಳು ನೀರಿಗೆ ಬಾರದಿರುವಳೇ ಎನ್ನುವ… Read More ದೇವಸ್ಥಾನಗಳಿಗೆ ಏಕೆ ಹೋಗಬೇಕು?

ಹಯಗ್ರೀವ

ಸಾಂಪ್ರದಾಯಕವಾದ ಹಯಗ್ರೀವ ಸಿಹಿ ಖ್ಯಾದ್ಯವನ್ನು ನಮ್ಮ ಮನೆಗಳಲ್ಲಿಯೇ ತಯಾರಿಸುವ ವಿಧಾನವನ್ನು ನಮ್ಮ ಅನ್ನಪೂರ್ಣ ಮಾಲಿಕೆಯ ಮೂಲಕ ತಿಳಿದು ಕೊಳ್ಳೋಣ. ಸುಮಾರು 3-4 ಜನರಿಗೆ ಸಾಕಾಗುವಷ್ಟು ಹಯಗ್ರೀವ ತಯಾರಿಸಲು ಬೇಕಾಗುವ ಸಾಮಗ್ರಿಗಳು ಕಡಲೇ ಬೇಳೆ – 1/2 ಪಾವು ಪುಡಿ ಮಾಡಿದ ಉಂಡೇ ಬೆಲ್ಲ – 1 ಬಟ್ಟಲು ತುರಿದ ಕೊಬ್ಬರಿ – 1 ಬಟ್ಟಲು ಗಸಗಸೆ – 20 ಗ್ರಾಂ ಗೊಡಂಬಿ – 8-10 ದ್ರಾಕ್ಷಿ – 8-10 ಏಲಕ್ಕಿ – 2-3 ತುಪ್ಪ – 3-4… Read More ಹಯಗ್ರೀವ

ಕೈಂಕರ್ಯ

ಸೇವೆ ಎಂದರೆ ಕೇವಲ ಹಣದಿಂದ ಮಾತ್ರವೇ ಮಾಡಬೇಕು ಎಂದೇನಿಲ್ಲ ಮತ್ತು ಮಾಡಿದ ಸೇವೆಯನ್ನು ಜಗಜ್ಜಾಹೀರಾತು ಮಾಡುವ ಅವಶ್ಯಕತೆಯೂ ಇಲ್ಲ. ಇಲ್ಲಿ ಯಾರು? ಏನೇನು? ಎಷ್ಟೆಷ್ಟು? ಹೇಗೆ ಸೇವೆ ಮಾಡಿದರು ಅನ್ನೋದರ ಕುರಿತು ಚರ್ಚಿಸಿದರೆ, ಅವರು ಮಾಡಿದ ಸೇವೆಗೆ ಅಪಮಾನ ಮಾಡಿತಂತೆ. ಅವರವರು ಮಾಡಿದ ಸೇವೆ ಅವರಿಗೇ ಮತ್ತು ಭಗವಂತನಿಗೆ ಗೊತ್ತಾದರೆ ಸಾಕು. ಬಲಗೈಯಲ್ಲಿ ಕೊಟ್ಟದ್ದು ಎಡಗೈಗೂ ತಿಳಿಯದ ಹಾಗೆ ಮಾಡಿದರೇನೇ ಕೈಂಕರ್ಯ/ಸೇವೆ ಅನ್ನೋದು.… Read More ಕೈಂಕರ್ಯ