ಅರ್ಜುನ ಸರ್ಜಾ ಅವರ ಯೋಗಾಂಜನೇಯ ಸ್ವಾಮಿ ದೇವಸ್ಥಾನ

ಕನ್ನಡ ಚಲನಚಿತ್ರರಂಗದಲ್ಲಿ ಬಾಲ ಕಲಾವಿದನಾಗಿ ಪ್ರವೇಶಿಸಿ ಈಗ ಬಹುಭಾಷಾ ನಾಯಕ ನಟನಾಗಿರುವ ಖ್ಯಾತ ಖಳನಟ ಶಕ್ತಿ ಪ್ರಸಾದ್ ಅವರ ಮಗ ಆ್ಯಕ್ಷನ್ ಕಿಂಗ್ ಅರ್ಜುನ್ ಸರ್ಜಾ ಅವರ ಇಡೀ ಕುಟುಂಬವೇ ಆಂಜನೇಯ ಸ್ವಾಮಿಯ ಭಕ್ತರು ಎಂಬುದು ಎಲ್ಲರಿಗೂ ತಿಳಿದ ವಿಷಯವಾಗಿದೆ. ಸಿನಿಮಾಗಳಲ್ಲಿ ಮಾತ್ರವಲ್ಲದೆ ರಿಯಲ್ ಲೈಫ್ನಲ್ಲಿಯೂ ಪವನಪುತ್ರ ಹನುಮಂತನ ಬಗ್ಗೆ ಅಪಾರವಾದ ಭಕ್ತಿ ಹೊಂದಿದೆ ಈ ಕುಟುಂಬ. ಈಗಾಗಲೇ ತುಮಕೂರಿನ ಬಳಿಯಿರುವ ತಮ್ಮ ಹುಟ್ಟೂರಿನಲ್ಲಿ ದೇವಸ್ಥಾನವನ್ನು ಕಟ್ಟಿಸಿದ್ದ ಅರ್ಜುನ್ ಸರ್ಜಾ ಸದ್ಯದಲ್ಲಿ ಚೆನ್ನೈನಲ್ಲಿ ವಾಸವಾಗಿದ್ದಾರೆ. ಚೆನ್ನೈನ ವಿಮಾನ… Read More ಅರ್ಜುನ ಸರ್ಜಾ ಅವರ ಯೋಗಾಂಜನೇಯ ಸ್ವಾಮಿ ದೇವಸ್ಥಾನ

ದೇವಸ್ಥಾನಗಳಿಗೆ ಏಕೆ ಹೋಗಬೇಕು?

ದೇವಾಲಯಗಳು ನಮ್ಮ ಸನಾತನ ಧರ್ಮದ ಶ್ರಧ್ಧಾ ಕೇಂದ್ರಗಳು. ನಮ್ಮ ಧರ್ಮದ ಬಹುತೇಕ ಧಾರ್ಮಿಕ ಚಟುವಟಿಕೆಗಳ ಮುಖ್ಯಕೇಂದ್ರವೇ ದೇವಸ್ಥಾನಗಳಾಗಿರುತ್ತವೆ. ಹಾಗಾಗಿಯೇ ಪ್ರತಿಯೊಂದು ಹಳ್ಳಿಗಳಲ್ಲಿಯೂ ಒಂದಲ್ಲಾ ಒಂದು ದೇವಾಲಯಗಳು ಇದ್ದೇ ಇರುತ್ತವೆ. ಅದು ಬ್ರಹ್ಮ, ವಿಷ್ಣು ಇಲ್ಲವೇ ಮಹೇಶ್ವರನ ದೇವಾಯಲಗಳು ಆಗಿರಬಹುದು ಇಲ್ಲವೇ ಎಲ್ಲರೂ ಇಷ್ಟ ಪಡುವ ಕಾಳೀ, ದುರ್ಗೇ,ಗಣೇಶ ಇಲ್ಲವೇ ಆಂಜನೇಯನ ದೇವಸ್ಥಾನವೇ ಆಗಿರಬಹುದು ಇಲ್ಲವೇ ಸ್ಥಳೀಯ ಗ್ರಾಮದೇವತೆಯೇ ಆಗಿರಬಹುದು. ಒಟ್ಟಿನಲ್ಲಿ ಹಿಂದೆಲ್ಲಾ ಊರಿಗೊಂದು ದೇವಸ್ಥಾನ, ಕೆರೆ, ಅರಳೀ ಕಟ್ಟೆಗಳು ಕಡ್ಡಾಯವಾಗಿದ್ದು, ಊರಿಗೆ ಬಂದವಳು ನೀರಿಗೆ ಬಾರದಿರುವಳೇ ಎನ್ನುವ… Read More ದೇವಸ್ಥಾನಗಳಿಗೆ ಏಕೆ ಹೋಗಬೇಕು?

ದೇವಾಲಯಗಳು ಶ್ರದ್ಧಾ ಕೇಂದ್ರಗಳೋ ಇಲ್ಲವೇ ಪ್ರವಾಸೀ ತಾಣಗಳೋ?

ಇವತ್ತು ಬೆಳ್ಳಂಬೆಳಿಗ್ಗೆ ಎದ್ದಕೂಡಲೇ ಆತ್ಮೀಯ ಮಿತ್ರರಾದ ಶ್ರೀ ಅಜಯ್ ಶರ್ಮಾರವರು ದೇವಾಲಯದ ಜೀರ್ಣೋದ್ಧಾರದ ನೆಪದಲ್ಲಿ ಪ್ರಕೃತಿಯ ಮೇಲೆ ಎಗ್ಗಿಲ್ಲದೇ ನಡೆಸುತ್ತಿರುವ ಅತ್ಯಾಚಾರಗಳ ಬಗ್ಗೆ ತೀವ್ರವಾಗಿ ನೊಂದು ಬರೆದ ಲೇಖನ ಓದಿ ನಿಜಕ್ಕೂ ಮನಸ್ಸಿಗೆ ಬಹಳ ಖೇದವುಂಟಾಗಿ ನಮ್ಮ ಪೂರ್ವಜರು ದೇವಾಲಯಗಳನ್ನು ಏಕೆ ಕಟ್ಟುತ್ತಿದ್ದರು? ಮತ್ತು ನಾವುಗಳು ದೇವಾಲಯಕ್ಕೇ ಹೋಗಿ ದೇವರ ದರ್ಶನವನ್ನೇಕೆ ಪಡೆಯಬೇಕು? ಎಂಬದರ ಕುರಿತು ನನಗೆ ತಿಳಿದಿರುವಷ್ಟರ ಮಟ್ಟಿಗೆ ನಿಮ್ಮೊಂದಿಗೆ ಹಂಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದೇನೆ. ನಮ್ಮ ಸನಾತನ ಹಿಂದೂ ಧರ್ಮದಲ್ಲಿ ದೇವರಿಗೆ ಮಹತ್ವವನ್ನು ಕೊಟ್ಟಿರುವ ಕಾರಣ… Read More ದೇವಾಲಯಗಳು ಶ್ರದ್ಧಾ ಕೇಂದ್ರಗಳೋ ಇಲ್ಲವೇ ಪ್ರವಾಸೀ ತಾಣಗಳೋ?