ಜಾತಿ ಗಣತಿಯೋ ಇಲ್ಲವೇ ದೇಶ ವಿಭಜನೆಯೋ?

ಈ ದೇಶದ ಹಿಂದೂ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಧರ್ಮಗಳೆಲ್ಲದ್ದರಲ್ಲೂ ವಿವಿಧ ಜಾತಿ ಮತ್ತು ಉಪಜಾತಿಗಳು ಇರುವಾಗ, ಕೇವಲ ಹಿಂದೂ ಧರ್ಮದ ಜಾತಿಗಣತಿಗೆ ಕಾಂಗ್ರೇಸ್ ಪಕ್ಷ ಆಗ್ರಹ ಪಡಿಸುತ್ತಿರುವ ಹುನ್ನಾರದ ಹಿಂದಿರುವ ರಹಸ್ಯ.

ನಾವೆಲ್ಲ ಹಿಂದು, ನಾವೆಲ್ಲಾ ಒಂದು ಎನ್ನುವುದು ಕೇವಲ ಘೋಷಣೆಯಾಗದೇ ಕಾರ್ಯ ರೂಪಕ್ಕೆ ತಂದಲ್ಲಿ ಮಾತ್ರವೇ ನಮ್ಮ ದೇಶದ ಏಕತೆ ಮತ್ತು ಸಮಗ್ರತೆಯನ್ನು ಕಾಪಾಡಿದಂತಾಗುತ್ತದೆ ಅಲ್ವೇ? … Read More ಜಾತಿ ಗಣತಿಯೋ ಇಲ್ಲವೇ ದೇಶ ವಿಭಜನೆಯೋ?

ಶಾರದಾ ದೇವಿ, ಕಾಶ್ಮೀರದಲ್ಲಿ ಪುನರ್ ಸ್ಥಾಪನೆ.

ಭಾರತೀಯರ ಶ್ರದ್ಧಾ ಕೇಂದ್ರವಾಗಿದ್ದ ಕಾಶ್ಮೀರದ ಶಾರದಾ ದೇವಿ ಪೀಠ, 1947ರ ದೇಶ ವಿಭಜನೆಯ ಸಮಯದಲ್ಲಿ ಪಾಕೀಸ್ಥಾನದ ಭಾಗವಾಗಿ, ಅಲ್ಲಿನ ಮತಾಂಧರ ಅಟ್ಟಹಾಸದಿಂದ ನುಚ್ಚುನೂರಾಗಿತ್ತು. ಪಾಕ್ ಆಕ್ರಮಿತ ಕಾಶ್ಮೀರದಿಂದ ಕೂಗಳತೆ ದೂರದಲ್ಲೇ ತೀತ್ವಾಲ್ ಎಂಬ ಸ್ಥಳದಲ್ಲೇ ಹಿಂದಿದ್ದ ಶಾರದಾ ಮಂದಿರದ ತದ್ರೂಪಿನಂತಹ ಮಂದಿರ, ಶೋಭಕೃತ್ ನಾಮ ಸಂವತ್ಸರದ ಚೈತ್ರ ಶುದ್ಧ ಪ್ರತಿಪದೆಯಂದು ದೇಶದ ಗೃಹಮಂತ್ರಿಗಳಾದ ಶ್ರೀ ಅಮಿತ್ ಶಾ ಅವರಿಂದ ಉದ್ಘಾಟನೆಯಾದ ಸಂಭ್ರಮದ ರಸಕ್ಷಣಗಳು ಇದೋ ನಿಮಗಾಗಿ… Read More ಶಾರದಾ ದೇವಿ, ಕಾಶ್ಮೀರದಲ್ಲಿ ಪುನರ್ ಸ್ಥಾಪನೆ.