ಸಂತ ತುಳಸೀದಾಸರು – ರಾಮಭಕ್ತಿಯ ಮೂಲಕ ಭಾರತವನ್ನು ಒಂದುಗೂಡಿಸಿದ ಮಹಾನ್ ಸಂತ

ವಾಲ್ಮೀಕಿಯವರು ಸಂಸ್ಕೃತದಲ್ಲಿ ರಚಿಸಿದ್ದ ರಾಮಾಯಣವನ್ನು ಜನಸಾಮಾನ್ಯರು ಅರ್ಥಮಾಡಿಕೊಳ್ಳುವಂತೆ ಶ್ರೀರಾಮಚರಿತಮಾನಸ ಎಂಬ ರೂಪದಲ್ಲಿ ಮತ್ತು ಹನುಮಾನ್ ಚಾಲೀಸ ರಚಿಸಿ ರಾಮಕಥೆಯನ್ನು ಮನೆಮನೆಗೆ ತಲುಪಿಸಿದ, ರಾಮಭಕ್ತಿಯ ಮೂಲಕ ಭಾರತವನ್ನು ಒಂದುಗೂಡಿಸಿದ ಮಹಾನ್ ಸಂತ ಸಂತ ತುಳಸೀದಾಸರ ಜಯಂತಿಯಂದು ಅವರ ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಸಂತ ತುಳಸೀದಾಸರು – ರಾಮಭಕ್ತಿಯ ಮೂಲಕ ಭಾರತವನ್ನು ಒಂದುಗೂಡಿಸಿದ ಮಹಾನ್ ಸಂತ