ವೃಷಭಾವತಿ ನದಿ, ಬೆಂಗಳೂರಿನ ಕಳೆದುಹೋದ ಜೀವನಾಡಿ

1960-70ರ ದಶಕದವರೆವಿಗೂ ಸುಮಾರು 70 ಕೆರೆಗಳಿಗೆ ನೀರುಣಿಸುತ್ತಾ, ಜನರಿಗೆ ಕುಡಿಯಲು ಮತ್ತು ಕೃಷಿಗೆ ಪೂರಕವಾಗಿ ಬೆಂಗಳೂರಿನ ಜೀವನಾಡಿ ಆಗಿದ್ದ ವೃಷಭಾವತಿ ನದಿಯ ಉಗಮಸ್ಥಾನ ಎಲ್ಲಿ? ಅದಕ್ಕೆ ಆ ಹೆಸರು ಹೇಗೆ ಬಂದಿತು ಮತ್ತು ಇಂದು ಅ ನದಿ ಕೆಂಗೇರಿ ಮೋರಿ ಆಗಿ ಹೋದ ಕಥೆ-ವ್ಯಥೆಯನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ವೃಷಭಾವತಿ ನದಿ, ಬೆಂಗಳೂರಿನ ಕಳೆದುಹೋದ ಜೀವನಾಡಿ

ಬಸವನಗುಡಿ ಕಡಲೇಕಾಯಿ ಪರಿಷೆ

ಬೆಂಗಳೂರು ಸಿಲಿಕಾನ್ ಸಿಟಿ ಪ್ರಪಂಚದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಒಂದಾಗಿದೆ. ಆಧುನಿಕತೆಗೆ ಮತ್ತು ಪಾಶ್ಚಿಮಾತ್ಯ ಸಂಸ್ಕೃತಿಗೆ ಅತ್ಯಂತ ವೇಗವಾಗಿ ಒಗ್ಗಿಕೊಂಡಿರುವ ನಗರವಾದರೂ ಇನ್ನೂ ತನ್ನ ಗ್ರಾಮೀಣ ಸೊಗಡನ್ನು ಹಾಗೆಯೇ ಉಳಿಸಿಕೊಂಡು ಬಂದಿರುವುದು ಮೆಚ್ಚುವಂತಹ ವಿಷಯವಾಗಿದೆ. ಶ್ರಾವಣ ಮಾಸ ಮತ್ತು ಆಶ್ವಯುಜ ಮಾಸದ ಸಾಲು ಸಾಲು ಹಬ್ಬಗಳು ಮುಗಿದು ಇನ್ನೇನು ಮಾಗಿಯ ಚಳಿ ನಮ್ಮೆಲ್ಲರನ್ನು ಅಪ್ಪುವುದಕ್ಕೆ ಶುರುವಾಗುತ್ತಿದ್ದಂತೆಯೇ ಬರುವುದೇ ಕಾರ್ತೀಕ ಮಾಸ. ಶೈವಾರಾಧಕರಿಗೆ ಪ್ರತೀ ಕಾರ್ತೀಕ ಸೋಮವಾರವೂ ಅತ್ಯಂತ ಪುಣ್ಯಕರವಾದ ದಿನ. ಬಹುತೇಕರು ಕಾರ್ತೀಕ ಸೋಮವಾರ ಶ್ರಧ್ಥೆಯಿಂದ… Read More ಬಸವನಗುಡಿ ಕಡಲೇಕಾಯಿ ಪರಿಷೆ