ರಂಗೋಲಿಗೂ ರಾಂಗ್ ಆಗುವ ಭಾರತೀಯರು

ಬ್ರಿಟೀಷರು ಭಾರತಕ್ಕೆ ವ್ಯಾಪಾರಕ್ಕೆಂದು ಬಂದಾಗ, ಇಡೀ ಭಾರತದ ಭೂಭಾಗ ಸಣ್ಣ ಸಣ್ಣ ರಾಜರುಗಳ ಆಳ್ವಿಕೆಯಲ್ಲಿ ಇದ್ದು  ಅತ್ಯಂತ ಸಂಪದ್ಭರಿತವಾಗಿತ್ತು. ಅದರಲ್ಲೂ ಸಾಂಬಾರು ಪದಾರ್ಥಗಳಿಗಿ ಇಡೀ ವಿಶ್ವಕ್ಕೇ ರಾಜನಾಗಿತ್ತು. ಇದಲ್ಲದೇ ಭಾರತದ ಬಹುತೇಕ ರಾಜ್ಯಗಳಲ್ಲಿ ಹೇರಳವಾದ ಖನಿಜ ಸಂಪತ್ತು ಮತ್ತು ಕೃಷಿಭೂಮಿಗಳನ್ನು ಹೊಂದಿದ್ದ ಇಲ್ಲಿನ ಮತ್ತೊಬ್ಬರ ತಲೆ ಒಡೆದಾಗಲೀ ಭಿಕ್ಷೆ ಬೇಡಾಗಲೀ ಜೀವನವನ್ನು ಸಾಗಿಸದೇ, ಸ್ವಾವಲಂಭಿಗಳಾಗಿದ್ದನ್ನು ಕಂಡ ಬ್ರಿಟೀಷರು, ಒಡೆದು ಆಳು ಎಂಬ ನೀತಿಯನ್ನು ಅಳವಡಿಸಿಕೊಂಡು ಉತ್ತರ ಭಾರತ ಮತ್ತು ದಕ್ಷಿಣ ಭಾರತೀಯರ ನಡುವೆ ಕಂದಕವನ್ನು ಸೃಷ್ಟಿ ತರುವ ಸಲುವಾಗಿ… Read More ರಂಗೋಲಿಗೂ ರಾಂಗ್ ಆಗುವ ಭಾರತೀಯರು

ನನಗೆ ಹಿಂದೀ ಬರೋದಿಲ್ಲ, ನಾವು ದ್ರಾವಿಡರು

ಕಳೆದ ಒಂದೂವರೆ ವರ್ಷಗಳಿಂದ ಕೂರೋನಾ ಮಹಾಮಾರಿ ವಕ್ಕರಿಸಿ ಇಡೀ ವಿಶ್ವವೇ ಒಂದು ರೀತಿ ಸ್ಥಬ್ಧವಾಗಿದ್ದು ಎಲ್ಲೆಡೆಯೂ ಲಾಕ್ ಡೌನ್ ಪರಿಸ್ಥಿತಿ ಇದ್ದು ಈಗ ಸ್ವಲ್ಪ ನಿಯಂತ್ರಣಕ್ಕೆ ಬರುತ್ತಿಯೋ ಇಲ್ಲವೇ, ನಾವೇ ಅದರೊಂದಿಗೇ ಜೀವನ ನಡೆಸುವ ಕಲೆಯನ್ನು ಕಲಿತುಕೊಂಡಿದ್ದೇವೆ ಎನ್ನಬಹುದಾದ ಪರಿಸ್ಥಿತಿಯಲ್ಲಿ, ಕೂರೋನಾಕ್ಕಿಂತಲೂ ಹೆಚ್ಚಾಗಿ ತಮ್ಮ ಟಿ.ಆರ್.ಪಿ ಹೆಚ್ಚಿಸಿಕೊಳ್ಳುವ ಭರದಲ್ಲಿ ಪ್ರತೀ ದಿನವೂ ಮಾಧ್ಯಮದವರ ಕೂರೋನಾ ಕುರಿತಾದ ಕಾರ್ಯಕ್ರಮಗಳಿಂದ ಭಯಭೀತರನ್ನಾಗಿ ಮಾಡಿಸುವ ಜೊತೆಗೆ ಹಾಗೇ ಸುಮ್ಮನೆ ವಿಷಯಾಂತರ ಮಾಡುತ್ತಾ,, ಪ್ರಕಾಶ್ ರೈ ಕೆ.ಜಿ.ಎಫ್ ಚಿತ್ರದಲ್ಲಿ ನಟಿಸುತ್ತಿರುವ ವಿಷಯ ,… Read More ನನಗೆ ಹಿಂದೀ ಬರೋದಿಲ್ಲ, ನಾವು ದ್ರಾವಿಡರು