ಬಿಟ್ಟಿ ಎಂದರೆ ಮೈ ಎಲ್ಲಾ ಬಾಯಿ

ಈ ಲೇಖನದಲ್ಲಿ ಪ್ರಸಕ್ತ ಎರಡು ವಿಷಯಗಳು ಮತ್ತು ಕಳೆದ ವರ್ಷದ ಒಂದು ಘಟನೆಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಬಯಸುತ್ತಿದ್ದೇನೆ ಕಳೆದ ವಾರ ಕರ್ನಾಟಕದ ಖ್ಯಾತ ನಟರು ಮತ್ತು ರಾಜಕಾರಣಿಗಳೂ ಆಗಿದ್ದ ಶ್ರೀ ಅಂಬರೀಷ್ ಅವರ ಪುತ್ರತನ ಮದುವೆ ಬಹಳ ಅದ್ದೂರಿಯಿಂದ ಬೆಂಗಳೂರಿನಲ್ಲಿ ತಮ್ಮ ಆತ್ಮೀಯರ ಸಮ್ಮುಖದಲ್ಲಿ ನಡೆದು ನಂತರ ಗಣ್ಯರಿಗಾಗಿ ಆರತಕ್ಷತೆಯೂ ಬೆಂಗಳೂರಿನಲ್ಲಿಯೇ ನಡೆದ ಕಾರಣ, ತಮ್ಮನ್ನು ಬಹಳವಾಗಿ ಪ್ರೀತಿಸುವ ಮತ್ತು ಆರಾಧಿಸುವ ತವರು ಊರಾದ ಮಂಡ್ಯಾದ ಜನರಿಗಾಗಿ ಬೀಗರ ಊಟವನ್ನು ಮಂಡ್ಯ ಬಳಿಯ ಗೆಜ್ಜಲಗೆರೆಯಲ್ಲಿ ಬಹಳ ಅದ್ದೂರಿಯಿಂದ… Read More ಬಿಟ್ಟಿ ಎಂದರೆ ಮೈ ಎಲ್ಲಾ ಬಾಯಿ

ಪ್ರಜಾಪ್ರಭುತ್ವ ಮತ್ತು ಅದರ ಅಣಕ

ವಿಶ್ವದ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದ ಇತಿಹಾಸದಲ್ಲಿ ಜುಲೈ 21 2022 ಅತ್ಯಂತ ಮಹತ್ವ ದಿನವಾಗಿದ್ದು ಇಂದು ಈ ದೇಶದ ಎರಡು ಪ್ರಭಲ ಮಹಿಳೆಯರಿಗೆ ಮೀಸಲಾಗಿದೆ. ಒಬ್ಬರು ಸಮಾಜದ ಕಟ್ಟ ಕಡೆಯ ವ್ಯಕ್ತಿಯೂ ಸಹಾ ಪ್ರಜಾತಾಂತ್ರಿಕವಾಗಿ ಹೇಗೆ ದೇಶದ ಉನ್ನತ ಪದವಿಯನ್ನೇರಬಹುದು ಎಂಬುದಕ್ಕೆ ಜ್ವಲಂತ ಸಾಕ್ಷಿಯಾದರೆ, ಮತ್ತೊಬ್ಬರು ಈ ದೇಶವನ್ನು ಆಳಿದ ಅತಿದೊಡ್ಡ ಪಕ್ಷದ ಹಂಗಾಮಿ ಅಧ್ಯಕ್ಷೆಯಾಗಿ ತಮ್ಮ ಪಕ್ಷದ ಕಾರ್ಯಕರ್ತರ ಮೂಲಕ ಹೇಗೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಣಕ ಮಾಡಬಹುದು ಎಂಬ ಕೆಟ್ಟ ಸಂಪ್ರದಾಯಕ್ಕೆ ಸಾಕ್ಷಿಯಾಗಿದ್ದಾರೆ.… Read More ಪ್ರಜಾಪ್ರಭುತ್ವ ಮತ್ತು ಅದರ ಅಣಕ