ಮುಖ ನೋಡಿ ಮೊಳ ಹಾಕುವುದು

ಬಿಟ್ಟಿ ಭಾಗ್ಯದಿಂದ ರಾಜ್ಯವನ್ನು ಹಾಳು ಮಾಡಿರುವ ಈ ಸರ್ಕಾರ, ಈಗ ಮುಖ ನೋಡಿ ಮಣೆ ಹಾಕುವ ಹಾಗೆ, ಮೊನ್ನೆ ಸೆಂಟ್ ಫಿಲೋಮಿನಾಸ್ ಮೆಟ್ರೋ ನಿಲ್ಡಾಣ, ನೆನ್ನೆ ಬಸವ ಮೆಟ್ರೋ ಎಂದು ಅಂಗೀಕರಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡುವ ಮೂಲಕ ಒಳ್ಳೆಯದಾದ್ರೇ ತಮ್ಮದು ಕೆಟ್ಟದಾದ್ರೇ ಕೇಂದ್ರದ್ದು ಎಂದು ಕೇಂದ್ರದ ಮೇಲೆ ಗೂಬೆ ಕೂರಿಸುವ ಹುನ್ನಾರದ ಕಥೆ-ವ್ಯಥೆ ಇದೋ ನಿಮಗಾಗಿ… Read More ಮುಖ ನೋಡಿ ಮೊಳ ಹಾಕುವುದು

ಅಂದು ಸ್ವಾಮಿ ಇಂದು ಯೋಗಿ

ಅಂದು ಅಮೇರಿಕಾದಲ್ಲಿ ಸ್ವಾಮೀ ವಿವೇಕಾನಂದರು ಹಿಂದೂ ಧರ್ಮದ ಬಗ್ಗೆ ಜಗತ್ತಿಗೆ ಜಾಗೃತಿ ಮೂಡಿಸಿದರೆ, ಇಂದು ಪ್ರಯಾಗ್ ರಾಜ್ ನಲ್ಲಿ ಯೋಗಿ ಆದಿತ್ಯನಾಥರು ಇಡೀ ಜಗತ್ತೇ ಭಾರತದತ್ತ ತಿರುಗಿ ನೋಡುವಂತೆ ಮಹಾ ಕುಂಭಮೇಳದ ಮೂಲಕ ಮಾಡಿದ್ದಾರೆ. ಈ ಬಾರಿಯ ಕುಂಭಮೇಳದ ಫಲಾಫಲಗಳು ಮತ್ತು ಮುಂದಿನ ಕುಂಭಮೇಳದ ವಿವರಗಳು ಇದೋ ನಿಮಗಾಗಿ… Read More ಅಂದು ಸ್ವಾಮಿ ಇಂದು ಯೋಗಿ

ಸತ್ಪಾತ್ರ ದಾನ

ನಮ್ಮ ಸನಾತನಧರ್ಮದಲ್ಲಿ ನಾವು ದುಡಿದಿದ್ದರಲ್ಲಿ ಸ್ವಲ್ಪ ಭಾಗವನ್ನು ಅವಶ್ಯಕತೆ ಇರುವವರಿಗೆ ದಾನ ರೂಪದಲ್ಲಿ ಕೊಡಬೇಕು ಎಂದಿದೆ. ಆದರೆ ಆ ನಮ್ಮ ಶ್ರಮದ ಗಳಿಕೆ ಸತ್ಪಾತ್ರವಾಗದೇ ಅಪಾತ್ರವಾಗುವ ಅನೇಕ ಕಥೆ-ವ್ಯಥೆ ಇದೋ ನಿಮಗಾಗಿ. … Read More ಸತ್ಪಾತ್ರ ದಾನ

ಸಖರಾಯಪಟ್ಟಣದ ಶ್ರೀ ವೆಂಕಟಾಚಲ ಅವಧೂತರು

ನಾನು ದೇವನು ಅಲ್ಲಾ ದೇವ ಮಾನವನೂ ಅಲ್ಲಾ ನಾನೊಬ್ಬ ನಿಮ್ಮಂತೆಯೇ ಸಾಮಾನ್ಯ ಮನುಷ್ಯ ಎಂದು ಹೇಳುತ್ತಲೇ ಲಕ್ಷಾಂತರ ಭಕ್ತರನ್ನು ಹೊಂದಿದ್ದಂತಹ ಕಡೂರು ತಾಲೂಕಿನ ಸಖರಾಯಪಟ್ಟಣದ ವೆಂಕಟಾಚಲ ಅವಧೂತರ ಬಗ್ಗೆ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿದುಕೊಳ್ಳೋಣ… Read More ಸಖರಾಯಪಟ್ಟಣದ ಶ್ರೀ ವೆಂಕಟಾಚಲ ಅವಧೂತರು

ವಿಶ್ವ ಜನಸಂಖ್ಯಾ ದಿನ

ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲಗಳ ಅವಶ್ಯಕತೆ ಅತ್ಯಗತ್ಯ ಎನ್ನುವುದು ಸತ್ಯವಾದರೂ, ದೇಶಕ್ಕಿಂತಲೂ ನಮಗೆ ಧರ್ಮವೇ ಮುಖ್ಯ ಎಂದು ದೇಶದ ಕಾನೂನನ್ನೇ ಧಿಕ್ಕರಿಸಿ, ವಿಪರೀತವಾಗಿ ಮಕ್ಕಳನ್ನು ಹುಟ್ಟಿಸುವುದೂ ಸಹಾ ದೇಶದ ಅಭಿವೃದ್ಧಿಗೆ ಕಳಕವಳಕಾರಿಯಾಗಿದೆ. ಹಾಗಾಗಿ ಜನಸಂಖ್ಯಾ ನಿಯಂತ್ರಣದತ್ತ ಗಮನ ಹರಿಸುವುದು ಪ್ರತಿಯೊಬ್ಬ ಭಾರತೀಯರ ಆದ್ಯ ಕರ್ತವ್ಯವಾಗಿದೆ. … Read More ವಿಶ್ವ ಜನಸಂಖ್ಯಾ ದಿನ

ನ್ಯಾಯ ದೇವತೆಯೂ ಏಕಪಕ್ಷೀಯಳೇ?

ಕೆಲವು ಕ್ಷಣಗಳ ಹಿಂದೆ ಹೀಗೆ ಸಾಮಾಜಿಕ ಜಾಲತಾಣದಲ್ಲಿ ವಿಷಯವನ್ನು ಓದುತ್ತಿದ್ದಾಗ, ಇಂದು ಬೆಳಿಗ್ಗೆ, ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿದ್ದಕ್ಕೆ ಅಮಾನತುಗೊಂಡಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ (Nupur Sharma) ಅವರನ್ನು ತರಾಟೆಗೆ ತೆಗೆದುಕೊಂಡಿದೆಯಲ್ಲದೇ, ಪ್ರವಾದಿಗಳ ವಿರುದ್ಧ ಹೇಳಿಕೆ ನೀಡಿ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಕ್ಕೆ ಅವರು ಇಡೀ ದೇಶದ ಕ್ಷಮೆಯಾಚಿಸಬೇಕು ಎಂದು ಸುಪ್ರೀಂ ಕೋರ್ಟ್ ಅದೇಶಿಸಿರುವ ವಿಷಯ ನಿಜಕ್ಕೂ ಆಘಾತಕರಿ ಎನಿಸಿದೆ. ಭಾರತ ದೇಶದ ಪ್ರಜ್ಞಾವಂತನಾಗಿ ದೇಶದ ಸಂವಿಧಾನ, ಕಾನೂನು ಮತ್ತು ಸರ್ವೋಚ್ಚ ನ್ಯಾಯಾಲಯದ… Read More ನ್ಯಾಯ ದೇವತೆಯೂ ಏಕಪಕ್ಷೀಯಳೇ?

ಸಂಘ ಪರಿವಾರ ಮತ್ತು ಕಾರ್ಯಕರ್ತರು

ಸ್ವಾತ್ರಂತ್ರ್ಯ ಪೂರ್ವದಲ್ಲಿ ಸ್ವಾತ್ರಂತ್ರ್ಯ ಹೋರಾಟಗಾರರೆಂದೇ ತಮ್ಮನ್ನು ತಾವು ಬಿಂಬಿಸಿಕೊಂಡು ಚಳುವಳಿಯಲ್ಲಿ ಮುಂದಿದ್ದ ಕೆಲವು ಹಿಂದೂ ನಾಯಕರೇ ತಮ್ಮನ್ನು ಹಂದಿ ಎಂದ ಕರೆದರೂ ಬೇಸರವಿಲ್ಲ. ಆದರೆ ದಯವಿಟ್ಟು ತಮ್ಮನ್ನು ಹಿಂದೂ ಎಂದು ಕರೆಯದಿರಿ ಎಂದು ಬಹಿರಂಗವಾಗಿಯೇ ಹೇಳಿಕೆ ಕೊಟ್ಟಿದ್ದಲ್ಲದೇ, 1920ರಲ್ಲಿ ನಾಗಪುರದಲ್ಲಿ ನಡೆದ ಕಾಂಗ್ರೇಸ್ ಅಧಿವೇಶನದಲ್ಲಿ ಗೋಹತ್ಯೆ ಮತ್ತು ಖಿಲಾಫತ್ ಚಳುವಳಿಯ ಬಗ್ಗೆ ಸೂಕ್ತವಾದ ನಿರ್ಣಯವನ್ನು ತೆಗೆದುಕೊಳ್ಳಬೇಕೆಂದು ಆ ಅಧಿವೇಶನದ ಉಸ್ತುವಾರಿಯನ್ನು ಹೊತ್ತಿದ್ದ ಮತ್ತು ಸ್ಥಳೀಯ ಕಾಂಗ್ರೇಸ್ಸಿನ ಸಹಕಾರ್ಯದರ್ಶಿಯಾಗಿದ್ದ ಡಾ. ಕೇಶವ ಬಲಿರಾಮ ಹೆಡಗೇವಾರ್ ಅವರು ಕೇಳಿಕೊಂಡಾಗ, ಇದು… Read More ಸಂಘ ಪರಿವಾರ ಮತ್ತು ಕಾರ್ಯಕರ್ತರು

ಅಆಇಈ ಯಲ್ಲೂ ಅಪಸವ್ಯವೇ?

ನಾವು ಚಿಕ್ಕವರಿದ್ದಾಗ ಸಮಾಜ ಶಾಸ್ತ್ರದಲ್ಲಿ ಭಾರತವನ್ನು ಕಂಡುಹಿಡಿದವರು ಯಾರು? ಎಂಬ ಪ್ರಶ್ನೆಗೆ 1492 ರಲ್ಲಿ ಪೋರ್ಚುಗೀಸ್ ಮೂಲದ ನಾವಿಕನಾದ ವಾಸ್ಕೋ ಡಿ ಗಾಮಾ ಪೋರ್ಚುಗಲ್‌ನ ಲಿಸ್ಬನ್‌ನಿಂದ ನೌಕಾಯಾನ ಮಾಡುತ್ತಾ ಅಟ್ಲಾಂಟಿಕ್ ಸಾಗರದ ಮೂಲಕ ಕೇಪ್ ಆಫ್ ಗುಡ್ ಹೋಪ್ ಅನ್ನು ಬಳಸಿಕೊಂಡು ಆಫ್ರಿಕಾದ ಪೂರ್ವ ಕರಾವಳಿಯ ಮಲಿಂಡಿಯಲ್ಲಿ ಕೆಲಕಾಲ ಲಂಗರು ಹಾಕಿ ಅಂತಿಮವಾಗಿ ಕೇರಳದ ಮಲಬಾರ್ ಕರಾವಳಿಯ ಕ್ಯಾಲಿಕಟ್‌ಗೆ ಬರುವ ಮೂಲಕ ಭಾರತವನ್ನು ಕಂಡು ಹಿಡಿದರು ಎಂದೇ ಹೇಳಿಕೊಡಲಾಗುತ್ತಿತ್ತು. ಹಾಗಾದರೆ ಅದಕ್ಕೂ ಮುಂಚೆ ಭಾರತದ ಅಸ್ತಿತ್ವವೇ ಇರಲಿಲ್ಲವೇ?… Read More ಅಆಇಈ ಯಲ್ಲೂ ಅಪಸವ್ಯವೇ?

ಗೋಕುಲಾಷ್ಥಮಿಗೂ ಇಮಾಂ ಸಾಬಿಗೂ ಏನು ಸಂಬಂಧ?

ವಿಜ್ಞಾನದದಲ್ಲಿ ನಾವೆಲ್ಲರೂ ಚಿಕ್ಕವಯಸ್ಸಿನಲ್ಲಿಯೇ ಓದಿರುವ ನ್ಯೂಟನ್ನನ ಮೂರನೇ ನಿಯಮದಂತೆ ಪ್ರತಿಯೊಂದು ಕ್ರಿಯೆಗೂ ಅಷ್ಟೇ ಸಮಾನವಾದ ಮತ್ತು ವಿರುದ್ಧವಾದ ಪ್ರತಿಕ್ರಿಯೆ ಇದ್ದೇ ಇರುತ್ತದೆ. ಕಳೆದ ಒಂದೆರಡು ತಿಂಗಳುಗಳಿಂದ ರಾಜ್ಯದಲ್ಲಿ ನಡೆಯುತ್ತಿರುವ ವಿಧ್ಯಮಾನಗಳನ್ನು ಸೂಕ್ಶ್ಮವಾಗಿ ಗಮನಿಸಿದ್ದವರಿಗೆ ಈ ವಿಷಯದ ಪ್ರಸ್ತಾಪದ ಅರಿವಿರುತ್ತದೆ. ಎರಡು ತಿಂಗಳುಗಳ ಹಿಂದೆ ಕೆಲ ಮತಾಂಧ ಪಟ್ಟಭದ್ರ ಹಿತಾಸಕ್ತಿಯ ಜನರು ಬೆರಳೆಣಿಕೆಯ ಕಾಲೇಜು ಹುಡುಗಿಯರ ತಲೆಯನ್ನು ಕೆಡಸಿ ಉಡುಪಿನ ವಿಷಯವಾಗಿ ಉಡುಪಿಯ ಸರ್ಕಾರೀ ಕಾಲೇಜಿನಲ್ಲಿ ಸಣ್ಣ ಪ್ರಮಾಣದಲ್ಲಿ ಹುಟ್ಟು ಹಾಕಿದ ವಿವಾದ ಈ ಪರಿಯಾಗಿ ಬೆಳೆದು ತಮ್ಮ… Read More ಗೋಕುಲಾಷ್ಥಮಿಗೂ ಇಮಾಂ ಸಾಬಿಗೂ ಏನು ಸಂಬಂಧ?