ಶ್ರೀ ವೀರೇಂದ್ರ ಹೆಗ್ಗಡೆ
ನಾವು ಚಿಕ್ಕವರಿದ್ದಾಗ ಪುರಾಣ ಪುಣ್ಯಕಥೆಗಳಲ್ಲಿ ರಾಜರ್ಷಿ ಎಂದರೆ ಸದಾಕಾಲವು ಧರ್ಮಾತ್ಮನಾಗಿದ್ದು, ಲೋಕ ಕಲ್ಯಾಣಕ್ಕಾಗಿ ವಿವಿಧ ರೀತಿಯ ಸಮಾಜಮುಖೀ ಸೇವೆಗಳಲ್ಲಿ ನಿರತರಾಗಿರುವುದಲ್ಲದೇ, ಜನರು ತಮ್ಮ ಸಂಕಷ್ಟಗಳನ್ನೋ ಇಲ್ಲವೇ ವ್ಯಾಜ್ಯಗಳೊಂದಿಗೆ ಬಂದಾಗ ಅವರಿಗೆ ಸೂಕ್ತ ಪರಿಹಾರವನ್ನು ನೀಡುವವರಾಗಿರುತ್ತಾರೆ ಎಂದು ಕೇಳಿಯೋ ಇಲ್ಲವೇ ಓದಿ ತಿಳಿದಿದ್ದೇವೆ. ಈ ಕಲಿಯುಗದಲ್ಲಿಯೂ ಅಂತಹ ರಾಜರ್ಷಿಯವರು ಇದ್ದಾರೆಯೇ ಎಂದು ಯೋಚಿಸುತ್ತಿದ್ದಲ್ಲಿ, ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ವೀರೆಂದ್ರ ಹೆಗ್ಗಡೆಯವರ ಯಶೋಗಾಥೆಯನ್ನು ನೋಡಿದಲ್ಲಿ ನಮ್ಮ ಆ ಎಲ್ಲಾ ಕುತೂಹಲವನ್ನು ತಣಿಸುತ್ತದೆ. ದಕ್ಷಿಣ ಕನ್ನಡದ ಜೀವನದಿ ನೇತ್ರಾವತಿಯ ತಟದಲ್ಲಿರುವ ಪುರಾಣ… Read More ಶ್ರೀ ವೀರೇಂದ್ರ ಹೆಗ್ಗಡೆ
