ನಾವೆಲ್ಲರೂ ಒಂದೇ..

ಕೆಲ ವರ್ಷಗಳ ಹಿಂದೆ ನಮ್ಮ ಅಜ್ಜಿಯವರು ಇನ್ನೂ ಬದುಕಿದ್ದರು. ಅದಾಗಲೇ ಅವರಿಗೆ 90+ ವರ್ಷಗಳಷ್ಟು ವಯಸ್ಸಾಗಿತ್ತು. ಸುಮಾರು 80+ ವರ್ಷಗಳ ಕಾಲ ಬಹಳ ಸ್ವಾಭಿಮಾನಿಯಾಗಿ ತನ್ನೆಲ್ಲಾ ಕೆಲಸವನ್ನು ಮಾಡಿಕೊಳ್ಳುತ್ತಾ ನಮ್ಮೂರಿನಲ್ಲಿಯೇ ಇದ್ದವರನ್ನು ವಯೋಸಹಜ ಕಾರಣಗಳಿಂದ ಬೆಂಗಳೂರಿಗೆ ಕರೆದುಕೊಂಡು ಬಂದಿದ್ದೆವು. ಮೂರು ಗಂಡು ಮಕ್ಕಳು ಇಬ್ಬರು ಹೆಣ್ಣುಮಕ್ಕಳ ಹೆಮ್ಮೆಯ ತಾಯಿ. ಬೆಂಗಳೂರಿನಲ್ಲಿ ಇಬ್ಬರು ಗಂಡು ಮಕ್ಕಳು ಮತ್ತು ಒಬ್ಬ ಮಗಳಿದ್ದರೆ ಮೈಸೂರಿನಲ್ಲಿ ಒಬ್ಬ ಮಗ ಮತ್ತು ಶಿವಮೊಗ್ಗದಲ್ಲಿ ಮತ್ತೊಬ್ಬ ಮಗಳಿದ್ದ ಕಾರಣ, ಅಂತಹ ಇಳೀ ವಯಸ್ಸಿನಲ್ಲಿಯೂ ಸ್ವತಃ ಅವರೇ… Read More ನಾವೆಲ್ಲರೂ ಒಂದೇ..

ಮಾತೃ-ಧರ್ಮ

ತಲಕಾವೇರಿಯಲ್ಲಿ ಸುತ್ತಮುತ್ತಲಿನ ಪ್ರದೇಶದಲ್ಲಿ ಈ ತಿಂಗಳ ಆರಂಭದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಭೂಕುಸಿತವುಂಟಾಗಿ, ತಲಕಾವೇರಿಯ ಪ್ರಧಾನ ಅರ್ಚಕರಾದ ಶ್ರೀ ನಾರಾಯಣಾಚಾರ್  ಅವರ ಧರ್ಮ ಪತ್ನಿ ಮತ್ತು ಅವರ ಸಹೋದರ ಮತ್ತು ಅವರ ನೆರೆಹೊರೆಯವರು  ಆ.5ರಂದು  ಭೂಕುಸಿತದಲ್ಲಿ ‌ ಮೃತಪಟ್ಟ ವಿಷಯ ಎಲ್ಲರಿಗೂ ತಿಳಿದ ವಿಷಯವಾಗಿದ್ದು ಆ ಕುರಿತಂತೆ ಲೇಖನವನ್ನೂ ಬರೆದಿದ್ದೆ. ಪೋಷಕರ ಮತ್ತು ಸಂಬಂಧೀಕರ ಅಕಾಲಿಕ ಮರಣದ ಸುದ್ದಿ ಕೇಳಿ ದೂರದ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡಿನಲ್ಲಿ ಇದ್ದ ನಾರಾಯಣಾಚಾರ್ ಅವರ ಪುತ್ರಿಯರಾದ ಶಾರದಾ ಅಚಾರ್ ಮತ್ತು ನಮಿತಾ… Read More ಮಾತೃ-ಧರ್ಮ

ದಾನ ಮತ್ತು ಧರ್ಮ ಎಲ್ಲಾ, ಇಲ್ಲೇ ಡ್ರಾ, ಇಲ್ಲೇ ಬಹುಮಾನ

ಸುಮಾರು ಹನ್ನೆರಡು ಹದಿಮೂರು ವರ್ಷಗಳ ಹಿಂದಿನ ಮಾತು. ಅವತ್ತು ಶನಿವಾರವಾದ್ದರಿಂದ ಕೆಲಸಕ್ಕೆ ರಜೆ ಇದ್ದ ಕಾರಣ ಯಾವುದೋ ಕೆಲಸಕ್ಕೆಂದು ಹೊರಗೆ ಹೋಗಿ ಮನೆಗೆ ಹಿಂದಿರುಗುವಾಗ ಮಟ ಮಟ ಮಧ್ಯಾಹ್ನವಾಗಿ ಹೊಟ್ಟೆ ಕೂಡಾ ತುಂಬಾನೇ ಹಸಿದಿತ್ತು. ಮನೆ ಒಳಗೆ ಕಾಲಿಟ್ಟೊಡನೆಯೇ ನಮ್ಮ ತಾಯಿಯವರು ಯಾರೊಂದಿಗೂ ಮಾತನಾಡುತ್ತಿರುವ ಶಬ್ಧ ಕೇಳಿಸಿ, ಯಾರು ಬಂದಿರಬಹುದು ಎಂದು ಯೋಚಿಸುತ್ತಾ ಸೀದಾ ಬಚ್ಚಲು ಮನೆಗೆ ಹೋಗಿ ಕೈ ಕಾಲು ತೊಳೆದುಕೊಂಡು ಬಂದು ನೋಡಿದರೆ, ಯಾರೋ ಅಪರಿಚಿತ ಹೆಂಗಸು ನೋಡಲು ಬಹಳ ಕೃಶಕಾಯಳು, ಉಡಲು ಒಂದು… Read More ದಾನ ಮತ್ತು ಧರ್ಮ ಎಲ್ಲಾ, ಇಲ್ಲೇ ಡ್ರಾ, ಇಲ್ಲೇ ಬಹುಮಾನ